![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Jan 21, 2022, 9:11 PM IST
ಹೊಸಪೇಟೆ: ನಗರದ ಶಂಕರ್ ಆನಂದ ಸಿಂಗ್ ಸರ್ಕಾರಿ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ನಗರದ ತಹಶೀಲ್ದಾರ್ ಕಚೇರಿ ಬಳಿಯ ವೃತ್ತದಿಂದ ಬೆಂಗಳೂರಿನ ಅಪ್ಪು ಸಮಾಧಿವರೆಗೆ ಪಾದಯಾತ್ರೆ ತೆರಳಿದರು.
ವಿದ್ಯಾರ್ಥಿಗಳಾದ ಗಂಗಾಧರ ಮತ್ತು ಹಿರ್ಯಾನಾಯ್ಕ ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಗಳಾಗಿದ್ದಾರೆ. ನಟ ಪುನೀತ್ ಅವರ ಅಗಲಿಕೆಯಿಂದ ತೀವ್ರ ದುಖಃವಾಗಿದೆ. ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಕೊನೇ ಪಕ್ಷ ಪಾದಯಾತ್ರೆ ಮೂಲಕ ತೆರಳಿ ಸಮಾ ಯ ದರ್ಶನವನ್ನಾದರೂ ಪಡೆಯಬೇಕೆಂಬ ಉದ್ದೇಶದಿಂದ ಪಾದಯಾತ್ರೆ ಹೊರಟಿದ್ದೇವೆ ಎಂದು ತಿಳಿಸಿದರು.
ಪಾದಯಾತ್ರೆ ಕೈಗೊಳ್ಳುವ ಮುನ್ನ ತಹಶೀಲ್ದಾರ್ ಕಚೇರಿ ಬಳಿಯ ವೃತ್ತದಲ್ಲಿನ ಪುನೀತ್ ರಾಜಕುಮಾರ್ ನಾಮಫಲಕಕ್ಕೆ ಪುಷ್ಪಾರ್ಚನೆ ಮಾಡಿ ತೆರಳಿದರು. ನಗರದ ಪುನೀತ್ ಅಭಿಮಾನಿಗಳು ವಿದ್ಯಾರ್ಥಿಗಳನ್ನು ಬೀಳ್ಕೊಟ್ಟರು. ಅಭಿಮಾನಿಗಳಾದ ಕಿಚಿಡಿ ವಿಶ್ವ, ಗುಜ್ಜಲ್ ಪರಶುರಾಮ್, ಜೋಗಿ ತಾಯಪ್ಪ, ರಮೇಶ್, ರಾಘವೇಂದ್ರ, ಶಶಿ, ವೆಂಕಟೇಶ ನಾಯಕ, ಚಂದ್ರಶೇಖರ, ಬಸವ ಮತ್ತಿತರರಿದ್ದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.