![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 27, 2022, 6:00 PM IST
ಬಳ್ಳಾರಿ: ನೆರೆಯ ವಿಜಯನಗರ ಜಿಲ್ಲೆಯ ಐತಿಹಾಸಿಕ ತಾಣ “ಹಂಪಿ’ ಸ್ಮಾರಕಗಳ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕಳೆದ ದಸರಾ ಹಬ್ಬದಿಂದ ದೀಪಾವಳಿ ನಡುವೆ ಸಾಲು ಸಾಲು ರಜೆಗಳು ಬಂದಿರುವುದು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಆಗಮಿಸಿ ಸ್ಮಾರಕಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಕಳೆದ 20 ದಿನಗಳಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಜನರು ಹಂಪಿಗೆ ಭೇಟಿ ನೀಡಿದ್ದಾರೆ ಎಂದು ಪುರಾತತ್ವ ಇಲಾಖೆ ಅ ಧಿಕಾರಿಗಳು ಅಂದಾಜಿಸಿದ್ದಾರೆ.
ಜನವರಿಯಿಂದ ಆಗಸ್ಟ್ ತಿಂಗಳವರೆಗೆ ದೇಶೀಯ ಪ್ರವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದು, ಹೋಟೆಲ್ ವ್ಯವಹಾರ ಒಂದಷ್ಟು ಸುಧಾರಿಸಲಿದೆ. ಸೆಪ್ಟೆಂಬರ್ ತಿಂಗಳಿಂದ ವಿದೇಶಿ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಲಿದ್ದು, ಆಗ ವ್ಯವಹಾರದಲ್ಲಿ ಒಂದಷ್ಟು ವೃದ್ಧಿಯಾಗಲಿದೆ.
ಆದರೂ ಪ್ರವಾಸಿಗಳ ತಾಣಗಳಲ್ಲಿ ಇದನ್ನು ಅಂದಾಜಿಸುವುದು ಕಷ್ಟ. ಒಂದು ವಾರ ಜಾಸ್ತಿಯಾಗಿ, ಮತ್ತೂಂದು ವಾರ ಕುಸಿಯಲೂಬಹುದು. ಆದರೂ ಈ ಅವಧಿಯಲ್ಲಿ ಶೇ. 30-40ರಷ್ಟು ವ್ಯವಹಾರ ವೃದ್ಧಿಯಾಗಿರಲಿದೆ ಎಂದು ಹೊಸಪೇಟೆಯ ಹೋಟೆಲ್ ಉದ್ಯಮಿಯೊಬ್ಬರು ತಿಳಿಸಿದ್ದಾರೆ.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.