ಕಾರ್ಮಿಕರಿಗೆ ಕ್ವಾರಂಟೈನ್‌ನಿಂದ ಬಿಡುಗಡೆ

ಕ್ವಾರಂಟೈನ್‌ಗೆ ಒಳಗಾಗಿದ್ದ 71 ವಲಸೆ ಕಾರ್ಮಿಕರು

Team Udayavani, Apr 25, 2020, 12:36 PM IST

25-April-09

ಹರಪನಹಳ್ಳಿ: ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದ ವಲಸೆ ಕಾರ್ಮಿಕರನ್ನು ಶಾಸಕ ಜಿ. ಕರುಣಾಕರರೆಡ್ಡಿ ನೇತೃತ್ವದಲ್ಲಿ ಬಿಡುಗಡೆಗೊಳಿಸಿದರು.

ಹರಪನಹಳ್ಳಿ: ವಿವಿಧ ಜಿಲ್ಲೆಗಳಲ್ಲಿ ಕೆಲಸಕ್ಕೆ ತೆರಳಿ ಮರಳಿ ತಾಲೂಕಿಗೆ ಆಗಮಿಸಿ ಕೊರೊನಾ ಲಾಕ್‌ಡೌನ್‌ ಗೆ ಸಿಲುಕಿ ಕ್ವಾರಂಟೈನ್‌ ಒಳಗಾಗಿದ್ದ 71 ಜನ ವಲಸೆ ಕಾರ್ಮಿಕರನ್ನು ಶುಕ್ರವಾರ ಶಾಸಕ ಜಿ. ಕರುಣಾಕರರೆಡ್ಡಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು.

ತಾಲೂಕಿನ ಮಾಚಿಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ನಿರಾಶ್ರಿತರ ಕೇಂದ್ರಕ್ಕೆ ಶಾಸಕರು ಭೇಟಿ ನೀಡಿ ಕ್ವಾರಂಟೈನ್‌ ನಲ್ಲಿರುವವರ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕ್ವಾರಂಟೈನ್‌ ಅವಧಿ ಮುಗಿದ ಕಾರ್ಮಿಕರನ್ನು ಬಿಡುಗಡೆಗೊಳಿಸಲಾಯಿತು. ತಮ್ಮ ತಮ್ಮ ಗ್ರಾಮಗಳಿಗೆ ಹೋಗಿ ಕೊರೊನಾ ಸೋಂಕು ತಗುಲದಂತೆ ಆರೋಗ್ಯ ಕಾಪಾಡಿಕೊಳ್ಳಬೇಕು. ಹಾಗೆಯೇ ಕೃಷಿ ಚಟುವಟಿಕೆ ಕೆಲಸ ಕಾರ್ಯಗಳನ್ನು ನಿಯಂತ್ರಿಸಿಕೊಳ್ಳಿ ಎಂದು ಕಾರ್ಮಿಕರಿಗೆ ಸಲಹೆ ನೀಡಿದರು.

ಕ್ವಾರಂಟೈನ್‌ನಲ್ಲಿರುವ ಅಂತರ ರಾಜ್ಯ ಮತ್ತು ಅಂತರ್‌ ಜಿಲ್ಲೆಗೆ ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಅವರನ್ನು ಕೂಡ ಅವರ ಗ್ರಾಮಕ್ಕೆ ಹೋಗುವುದಕ್ಕೆ ಅವಕಾಶ ನೀಡುತ್ತೇವೆ. ಹರಪನಹಳ್ಳಿ ತಾಲೂಕಿನಿಂದ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುವ ಕಾರ್ಮಿಕರನ್ನು ಕರೆ ತರಲು ಸಂಬಂಧಿಸಿದ ಅಧಿಕಾರಿಗಳ ಜೊತೆಗೆ ಸಂಪರ್ಕ ಮಾಡಿ ವಲಸೆ ಹೋಗಿ ಕ್ವಾರಂಟೈನ್‌ನಲ್ಲಿರುವ ಕಾರ್ಮಿಕರನ್ನು ಕರೆ ತರಲು ಪ್ರಯತ್ನಿಸುತ್ತೇನೆ ಎಂದು ಶಾಸಕರು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕೆ.ವಿ.ಪ್ರಸನ್ನಕುಮಾರ್‌, ಡಿವೈಎಸ್ಪಿ ಮಲ್ಲೇಶ್‌ ದೊಡ್ಡಮನಿ, ಸಿಪಿಐ ಕೆ. ಕುಮಾರ್‌, ಪಿಎಸ್‌ಐ ಸಿ.ಪ್ರಕಾಶ್‌, ಬಿಜೆಪಿ ತಾಲೂಕು ಅಧ್ಯಕ್ಷ ಸತ್ತೂರು ಹಾಲೇಶ್‌, ತಾಪಂ ಉಪಾಧ್ಯಕ್ಷ ಎಲ್‌. ಮಂಜ್ಯಾನಾಯ್ಕ, ಮುಖಂಡರಾದ ಎಂ.ಪಿ.ನಾಯ್ಕ, ಆರ್‌. ಲೋಕೇಶ್‌, ಸಣ್ಣಹಾಲಪ್ಪ, ಬಾಗಳಿ ಕೋಟ್ರಪ್ಪ, ಕರೇಗೌಡ, ಎಂ. ಮಲ್ಲೇಶ್‌, ರಾಘವೇಂದ್ರಶೆಟ್ಟಿ, ಯು.ಪಿ.ನಾಗರಾಜ್‌ ಇತರರಿದ್ದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.