ರಾಜ್ಯಕ್ಕೆ ಬೇಕಿದೆ ಯೋಗಿ ಮಾದರಿ ಆಡಳಿತ
Team Udayavani, Jul 15, 2022, 9:03 PM IST
ಹೊಸಪೇಟೆ: ಹಿಂದೂ ಸಮಾಜ ರಕ್ಷಣೆ ಮತ್ತುದೇಶದ ಸುರಕ್ಷತೆಗಾಗಿ ರಾಜ್ಯದಲ್ಲಿ ಉತ್ತರ ಪ್ರದೇಶಮುಖ್ಯಮಂತ್ರಿ ಯೋಗಿ ಆ ದಿತ್ಯನಾಥ ಆಡಳಿತಮಾದರಿ ಸರ್ಕಾರ ಅಗತ್ಯವಿದೆ. ಇದಕ್ಕಾಗಿ 25 ಹಿಂದೂಮಠಾ ಧೀಶರು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ಮುತಾಲಿಕ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನುಹಿಂದುಪರ ಸಂಘಟನೆಗಳು ಬೆಂಬಲಿಸಿ ತಪ್ಪುಮಾಡಿವೆ. ಬಿಜೆಪಿ ಸರಕಾರದ ನಡೆಗಳಿಂದ ರಾಜ್ಯದಹಲವು ಮಠಾಧಿಧೀಶರು ಬೇಸರವಾಗಿದ್ದಾರೆ. ಮುಂದಿನದಿನಗಳಲ್ಲಿ 25ಕ್ಕೂ ಹೆಚ್ಚು ಮಠಾಧಿಧೀಶರೇ ಚುನಾವಣೆಗೆಸ್ಪಧಿ ìಸಿದರೂ ಅಚ್ಚರಿ ಪಡುವಂತಿಲ್ಲ ಎಂದರು.ಗೋಹತ್ಯೆ ನಿಷೇಧ, ಮತಾಂತರ ನಿಷೇಧಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಿಫಲವಾಗಿವೆ.
ದೇಶದಲ್ಲಿ ಹಿಂದೂಗಳ ಮೇಲೆನಿರಂತರ ದಾಳಿ, ಕೊಲೆ, ದೌರ್ಜನ್ಯ ಪ್ರಕರಣಗಳುಪದೇ, ಪದೇ ಘಟಿಸುತ್ತಿವೆ. ಹರ್ಷನ ಕೊಲೆ ಪ್ರಕರಣದಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದುಸರ್ಕಾರ ಹೇಳಿತ್ತು. ಈ ಪ್ರಕರಣದ ಆರೋಪಿಗಳುಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕುಟುಂಬದಸದಸ್ಯರೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಾಕುಶಲೋಪರಿ ವಿಚಾರಿಸುತ್ತಿದ್ದಾರೆ. ಸರ್ಕಾರವೇ ಅವರಿಗೆಬಿರಿಯಾನಿ ನೀಡುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು
Bellary; ಜೈಲಿನಲ್ಲಿಂದು ದರ್ಶನ್ ಐಟಿ ವಿಚಾರಣೆ; ಬಳ್ಳಾರಿಗೆ ಬಂದ ಅಧಿಕಾರಿಗಳು
Darshan ಭೇಟಿಗೆ ಮಾಹಿತಿ ಇಲ್ಲದೇ ಮತ್ತೊಮ್ಮೆ ಜೈಲಿಗೆ ಬಂದ ವಕೀಲರು
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.