ಸಾಮೂಹಿಕ ವಿವಾಹಗಳು ಸರಳತೆ ಸಂಕೇತ: ಸ್ವಾಮೀಜಿ

ಮಠಗಳು ನಾಡಿನ ಸಂಸ್ಕೃತಿ ಸಂಸ್ಕಾರದ ಮಾರ್ಗದರ್ಶಕ

Team Udayavani, Feb 14, 2020, 6:16 PM IST

14-February-28

ಹೂವಿನಹಡಗಲಿ: ಪಟ್ಟಣದ ಗವಿಸಿದ್ಧೇಶ್ವರ ಮಠದಲ್ಲಿ 25ನೇ ಗವಿಸಿದ್ಧೇಶ್ವರ ಜಾತ್ರೆ ಪ್ರಯುಕ್ತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಬಿಜಾಪುರದ ಇಟಗಿ ಗುರುಶಾಂತ ವೀರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಮಠಗಳಲ್ಲಿ ನಡೆಯುವ ಸಾಮೂಹಿಕ ವಿವಾಹಗಳು ಸರಳವಾಗಿದ್ದು ಮದುವೆ ನೆಪದಲ್ಲಿ ಆಗುವ ದುಂದುವೆಚ್ಚಕ್ಕೆ ಕಡಿವಾಣ ಹಾಕುತ್ತವೆ. ದುಂದುವೆಚ್ಚಕ್ಕೆ ಕಡಿವಾಣ ಹಾಕುವುದೇ ಸಾಮೂಹಿಕ ವಿವಾಹಗಳ ಉದ್ದೇಶವಾಗಿದೆ ಎಂದರು.

ಸಮಾಜದಲ್ಲಿ ಮಠಗಳು ಸಂಸ್ಕೃತಿ, ಸಂಸ್ಕಾರ, ಶಿಕ್ಷಣವನ್ನು ಕಲಿಸುತ್ತವೆ. ಎಲ್ಲ ವರ್ಗದ ಜನರ ಹಿತವನ್ನು ಮಠಗಳು ಕಾಪಾಡುತ್ತವೆ. ಸಮಾಜಕ್ಕೆ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಗವಿಸಿದ್ಧೇಶ್ವರ ಮಠದ ಡಾ| ಹಿರಿ ಶಾಂತವೀರಸ್ವಾಮೀಜಿಯವರು ಭಕ್ತರ ಮನದಲ್ಲಿ ನೆಲೆಸಿದ್ದಾರೆ. ಈ ಭಾಗದ ನಡೆದಾಡುವ ದೇವರಾಗಿದ್ದಾರೆ. ಅವರ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದಾರೆ ಎಂದರು.

ನೀಲಗುಂದ ಮಠದ ಚನ್ನಬಸವ ಶಿವಯೋಗಿಗಳು ಮಾತನಾಡಿ, ಮಠಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರ ಸಹಕಾರ ಮುಖ್ಯವಾಗಿದೆ. ಅದರಂತೆ ಗವಿಸಿದ್ಧೇಶ್ವರ ಮಠಕ್ಕೆ ಭಕ್ತರ ಅಪಾರ ಕೊಡುಗೆ ಇದೆ ಎಂದು ಹೇಳಿದರು. ಅರಸಿಕೇರಿ ಮಠದ ಕೋಲಶಾಂತೇಶ್ವರ ಸ್ವಾಮೀಜಿ, ಉತ್ತಂಗಿ ಮಠದ ಸೋಮಶಂಕರ ಸ್ವಾಮೀಜಿ, ಮೈನಹಳ್ಳಿಯ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.

ನಾಗತಿಬಸಾಪುರ ಗಿರಿರಾಜ ಹಾಲಸ್ವಾಮೀಜಿ, ಎಚ್‌.ಬಿ. ಹಳ್ಳಿ ಹಾಲಶಂಕರಸ್ವಾಮೀಜಿ, ಗವಿಮಠದ ಡಾ| ಹಿರಿಶಾಂತವೀರಸ್ವಾಮೀಜಿ, ಅಗಡಿಯ ಗುರುಸಿದ್ದ ಶಿವಯೋಗಿಗಳು ಸಾನ್ನಿಧ್ಯವಹಿಸಿದ್ದರು. ಹರಪನಹಳ್ಳಿ ನಿವೃತ್ತ ಶಿಕ್ಷಕಿ ಎಚ್‌.ಎಂ.ಲಲಿತಮ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಇಂಜಿನಿಯರ್‌ ಓದೋಗಂಗಪ್ಪ, ನಿವೃತ್ತ ಶಿಕ್ಷಣಾಧಿಕಾರಿ ಎಚ್‌.ಎಂ. ಬೆಟ್ಟಯ್ಯ, ಕೋಡಿಹಳ್ಳಿ ಮುದುಕಪ್ಪ, ಜಕಣಾಚಾರಿ ಪ್ರಶಸ್ತಿ ಪುರಸ್ಕೃತ ಹಂಸಾನಂದಚಾರ್ಯ, ಎ.ಎಂ. ಹಾಲಯ್ಯ ಶಾಸ್ತ್ರೀ ಸೇರಿದಂತೆ ಇತರರು ಇದ್ದರು. ಇದೇ ಸಂದರ್ಭದಲ್ಲಿ ಐದು ಜೊತೆ ಸಾಮೂಹಿಕ ವಿವಾಹಗಳು ನಡೆದವು.ಬೆ. ಮಾನಿಹಳ್ಳಿ ಪುರವರ್ಗ ಮಠದ ಮಳೇ ಯೋಗೀಶ್ವರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಶಿವದಿಧೀಕ್ಷೆ ಅಯ್ನಾಚಾರ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.