CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

ಶೀಘ್ರದಲ್ಲೇ ಡಿಬಿಟಿ ಮೂಲಕ ಗೃಹಲಕ್ಷ್ಮಿ ಹಣ ಹಾಕುತ್ತೆವೆ...ಎಸ್ಸಿ, ಎಸ್ಟಿಗಳಿಗೆ ಬಂದಿದೆ....

Team Udayavani, Jul 6, 2024, 2:05 PM IST

lakshmi hebbalkar

ಬಳ್ಳಾರಿ: ಸಿಎಂ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಚರ್ಚೆಯಲ್ಲಿ ನಾನಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶನಿವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ನಾನು ಶಿಸ್ತಿನ ಸಿಪಾಯಿ .ಸಿಎಂ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಚರ್ಚೆ ವಿಚಾರ ಬಿಟ್ಟು ಬೇರೆ ವಿಚಾರ ಕೇಳಿ ಎಂದು ಜಾರಿಕೊಂಡರು.

ಚುನಾವಣೆ ಬಳಿಕ ಗೃಹಲಕ್ಷ್ಮೀ ಹಣ ಬಾರದಿರೋ ವಿಚಾರಕ್ಕೆ ಪ್ರತಿಕ್ರಿಯಿಸಿ ‘ಮೇ 5ನೇ ತಾರೀಖು ಕೊನೆಯದಾಗಿ ಗೃಹಲಕ್ಷ್ಮಿ ಹಣ ಹಾಕಲಾಗಿದೆ. ಜೂನ್ , ಜುಲೈ ಮಾತ್ರ ಗೃಹಲಕ್ಷ್ಮಿ ಹಣ ಬಂದಿಲ್ಲ. ಅದರೆ ಎಸ್ಸಿ, ಎಸ್ಟಿಗಳಿಗೆ ಬಂದಿದೆ. ಉಳಿದವರಿಗೆ ಶೀಘ್ರದಲ್ಲೇ ಡಿಬಿಟಿ ಮೂಲಕ ಅದನ್ನ ಹಾಕುತ್ತೆವೆ. ಜೂನ್ ತಿಂಗಳದ್ದು ಇನ್ನೇರಡು ದಿನದಲ್ಲಿ ಬರಲಿದೆ. ಜುಲೈ ತಿಂಗಳದ್ದು 15 ನೇ ತಾರೀಖಿನ ನಂತರ ಬರಲಿದೆ’ ಎಂದು ತಿಳಿಸಿದರು.

ಅಂಗನವಾಡಿ ಹೆಸರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ ‘ಹೆಸರು ಬದಲಾಯಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಅಂಗನವಾಡಿ ಕೇಂದ್ರ ಮೇಲ್ದರ್ಜೆಗೆರಿಸುವ ಮೂಲಕ ಹೆಸರು ಬದಲಾವಣೆ ಮಾಡುತ್ತೇವೆ. ಅಂಗನವಾಡಿಗಳಲ್ಲಿ ಡಿಗ್ರಿ ಹೋಲ್ಟಡ್ಸ್, ಮಾಸ್ಟರ್ ಡಿಗ್ರಿ ಹೋಲ್ಡಸ್ ಇದ್ದಾರೆ.ಸರ್ಕಾರಿ ಮೌಂಟಸರಿ ಮಾಡಬೇಕು ಅಂತಾ ತೀರ್ಮಾನ ಮಾಡಿದ್ದು, ಸಿಎಂ ಕೂಡ ಬಹಳಷ್ಟು ಸಹಕಾರ ನೀಡುತ್ತಿದ್ದಾರೆ’ ಎಂದರು.

ಎಸ್ಸಿ & ಎಸ್ಟಿ ಮೀಸಲು ಹಣವನ್ನ ಗ್ಯಾರಂಟಿಗೆ ಬಳಕೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಬಿಜೆಪಿ ಟೀಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. 2013 ರಿಂದಲೂ ಎಸ್ಸಿ, ಎಸ್ಟಿಗಳಿಗೆ ಅತೀ ಹೆಚ್ಚು ಅನುದಾನ ಕೊಟ್ಟಿದ್ದೆ ಸಿದ್ದರಾಮಯ್ಯ ಅವರು. ಆದರೆ, ಬಿಜೆಪಿ ಅವದಿಯಲ್ಲಿ ಅತೀ ಹೆಚ್ಚು ಅನುದಾನ ಕಡಿತವಾಗಿದೆ. ಎಸ್ಸಿ, ಎಸ್ಟಿ ಹಣ ಗ್ಯಾರಂಟಿಗೆ ಹಣ ಬಳಕೆ ಮಾಡುತ್ತೆವೆ ಅಂದರೆ ಅದರಲ್ಲೂ ಎಸ್ಸಿ ಎಸ್ಟಿ ಜನಾಂಗಕ್ಕೆ ಮೊದಲ ಆದ್ಯತೆ ನೀಡಿದ್ದೇವೆ’ ಎಂದರು.

ಮೊಟ್ಟೆ ಗೊಂದಲ ಬಗೆ ಹರಿಸುತ್ತೆವೆ
ಮೊಟ್ಟೆ ವಿತರಣೆ ಹಣ ಸರ್ಕಾರ ನೀಡಲು ವಿಳಂಬವಾಗುವುದಕ್ಕೆ ನಾನಾ ಕಾರಣಗಳಿವೆ. ಮಾರ್ಕೆಟ್ ದರ ಮತ್ತು ಸರ್ಕಾರ ಕೊಡುವ ದರದಲ್ಲಿ ವ್ಯತ್ಯಾಸವಿದೆ.ಇದರಲ್ಲಿ ಸಾಗಾಣಿಕೆ ದರದ ವಿಚಾರ ಸೇರಿಕೊಂಡಿದೆ. ಸ್ವಲ್ಪ ಗೊಂದಲವಿದೆ. ಡಿಡಿ ಮತ್ತು ಸಿಡಿಪಿಓ ಅಧಿಕಾರಿಗಳನ್ನ ಸಭೆ ಕರೆದು ಗೊಂದಲ ಬಗೆ ಹರಿಸುತ್ತೆವೆ ಎಂದರು.

‘ಮಂತ್ರಿಯಾದ ಬಳಿಕ ಬಳ್ಳಾರಿಗೆ ಮೊದಲ ಬಾರಿ ಬಂದಿದ್ದೆನೆ. ಇಲಾಖೆಯಲ್ಲಿ ಅನುದಾನ ಪಡೆದ ಫಲಾನುಭವಿಗಳಿಗೆ ವಿತರಣಾ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದರು.

ಟಾಪ್ ನ್ಯೂಸ್

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.