ಗಣಿನಾಡಿನ ಬೆಟ್ಟದಷ್ಟು ನಿರೀಕ್ಷೆ ಈಡೇರುವುದೇ?
Team Udayavani, Mar 4, 2022, 2:19 PM IST
ಬಳ್ಳಾರಿ: ರಾಜ್ಯದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಮಾ.4ರಂದು ಮಂಡಿಸಲಿರುವಚೊಚ್ಚಲ ಬಜೆಟ್ ಮೇಲೆ ಗಣಿನಾಡು ಬಳ್ಳಾರಿ,ವಿಜಯನಗರ ಜಿಲ್ಲೆಗಳ ಜನರು ಹಲವು ನಿರೀಕ್ಷೆಗಳನ್ನುಹೊಂದಿದ್ದು, ದಶಕದ ಬೇಡಿಕೆ “ಕೃಷಿ ಪದವಿ ಕಾಲೇಜು’,ಕೆಂಪುಚಿಲ್ಲಿ ಮಾರುಕಟ್ಟೆ, ವಿಮಾನ ನಿಲ್ದಾಣ, ತಂಗಭದ್ರಾಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಾಣಸೇರಿ ಇನ್ನಿತರೆ ಹಲವು ಬೇಡಿಕೆಗಳಿದ್ದು, ಯಾವ್ಯಾವುಸಿಗಲಿದೆ ಎಂಬ ಕುತೂಹಲ ಕಾಡುತ್ತಿದೆ.
ಗಣಿನಾಡು ಬಳ್ಳಾರಿ ಜಿಲ್ಲೆಯ ಹಗರಿ ಕೃಷಿ ವಿಜ್ಞಾನಕೇಂದ್ರದಲ್ಲಿ “ಕೃಷಿ ಪದವಿ ಕಾಲೇಜು’ ಸ್ಥಾಪಿಸಬೇಕೆಂಬಬೇಡಿಕೆ ಸುಮಾರು ಒಂದು ದಶಕದಿಂದ ಕೇಳಿಬರುತ್ತಿದೆ.ಈ ಕುರಿತು ರಾಜ್ಯ ಸರ್ಕಾರವೇ ರಚಿಸಿದ್ದ ಬಿಸಿಲಯ್ಯಸಮಿತಿಯು ನೀಡಿರುವ ವರದಿಯಲ್ಲೂ ಕೃಷಿ ಪದವಿಕಾಲೇಜು ಸ್ಥಾಪಿಸುವಂತೆ ಶಿಫಾರಸ್ಸು ಮಾಡಿದೆ.ಆದರೆ, ಪಕ್ಕದ ಗಂಗಾವತಿಯಲ್ಲಿ ಯಾವುದೇ ಮೂಲಸೌಲಭ್ಯಗಳಿಲ್ಲದೇ ಭತ್ತ ಸಂಶೋಧನಾ ಕೇಂದ್ರದಲ್ಲಿ ಕೃಷಿಪದವಿ ಕಾಲೇಜನ್ನು ಆರಂಭಿಸಿರುವ ರಾಜ್ಯ ಸರ್ಕಾರ,ಶತಮಾನದ ಹಿನ್ನೆಲೆಯುಳ್ಳ ಹಗರಿ ಕೃಷಿ ವಿಜ್ಞಾನಕೇಂದ್ರದಲ್ಲಿ ಕೃಷಿ ಪದವಿ ಕಾಲೇಜನ್ನು ಸ್ಥಾಪಿಸುವಲ್ಲಿಮೀನಾಮೇಷ ಎಣಿಸುತ್ತಿದೆ.
ಈ ಕುರಿತು ಪ್ರಗತಿಪರಚಿಂತಕ ಸಿರಿಗೇರಿ ಪನ್ನಾರಾಜ್ ಅವರು ಹೋರಾಟನಡೆಸಿ, ಸ್ಥಳೀಯ ಶಾಸಕರ ನೇತೃತ್ವದಲ್ಲಿ ಕೃಷಿ ಸಚಿವರು,ಸರ್ಕಾರದ ಕಾರ್ಯದರ್ಶಿಗಳನ್ನು ಭೇಟಿಯಾಗಿ ಮನವಿಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಈ ಹಿಂದಿನಂತೆಈ ಬಜೆಟ್ನಲ್ಲೂ ಜಿಲ್ಲೆಯ ಜನರು ಕೃಷಿ ಕಾಲೇಜುಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ?
High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.