
ಕೊಟ್ಟೂರೇಶ್ವರ ಕಾರ್ತಿಕೋತ್ಸವ
Team Udayavani, Dec 31, 2020, 4:04 PM IST

ಕೊಟ್ಟೂರು: ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸರಳವಾಗಿ ಆಚರಿಸಲಾಯಿತು. ಮಹಲ್ ಮಠದ ಕ್ರಿಯಾಮೂರ್ತಿಗಳಾದ ಶಂಕರಮೂರ್ತಿ ಸ್ವಾಮೀಜಿ ಹಾಗೂ ಕೊಟ್ಟೂರು ದೇವರು ಶಿವಪ್ರಕಾಶ ಸ್ವಾಮೀಜಿ ಕಾರ್ತಿಕೋತ್ಸವಕ್ಕೆ ಚಾಲನೆ ನೀಡಿದರು.
ನಂತರ ಭಕ್ತರು ದೇವಸ್ಥಾನದ ಆವರಣದಲ್ಲಿ ಮಣ್ಣಿನ ಹಣತೆ ಹಚ್ಚಿ ಭಕ್ತಿ ಸಮರ್ಪಿಸಿದರು. ಪಟ್ಟಣದ ಹಿರೇಮಠ, ಗಚ್ಚಿನಮಠ, ತೊಟ್ಟಿಲು ಮಠ, ಮೂರ್ಕಲ್ಲು ಮಠ, ಮರಿ ಕೊಟ್ರೇಶ್ವರ ದೇವಸ್ಥಾನಗಳಲ್ಲಿ ಶ್ರೀ ಸ್ವಾಮಿಯ ಪವಿತ್ರ ದೀಪಗಳು ಬೆಳಗಿದವು.
ಇದನ್ನೂ ಓದಿ:ಹೊಸ ವರ್ಷಾಚರಣೆ: ಶೇ.50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ
ಭಕ್ತರು ದೇವಸ್ಥಾನದ ಮಠದ ಮುಂಭಾಗದಲ್ಲಿ ಕೊಬ್ಬರಿಯನ್ನು ಉರಿಸಿ ಭಕ್ತಿ ಸಮರ್ಪಿಸಿದರು. ದೇವಸ್ಥಾನದ ಪ್ರಧಾನ ಧರ್ಮಕರ್ತರಾದ ಸಿ.ಎಚ್. ಎಂ. ಗಂಗಾಧರ, ಕಾರ್ಯನಿರ್ವಾಹಕಮ ಅಧಿಕಾರಿ ಗಂಗಪ್ಪ, ಪ್ರಧಾನ ಅರ್ಚಕ ಸಿ.ಎಚ್.ಎಂ. ನಾಗರಾಜ ಊರಿನ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ

Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.