ಎಲ್‌ಎಲ್‌ಸಿ ಕಾಲುವೆ ಒಡೆದು 2500 ಎಕರೆ ಭತ್ತದ ಗದ್ದೆ ಜಲಾವೃತ


Team Udayavani, Sep 15, 2018, 4:48 PM IST

bell-3.jpg

ಕುರುಗೋಡು: ತುಂಗಭದ್ರಾ ಬಲದಂಡೆ ಕೆಳಮಟ್ಟದ ಎಲ್‌ಎಲ್‌ಸಿ ಕಾಲುವೆ ಶುಕ್ರವಾರ ಒಡೆದು ಬಸವಪುರ ಮತ್ತು ಹೊಸಗೆಣಿಕೆಹಾಳು ಮಧ್ಯದ ಭತ್ತದ ಗದ್ದೆಗಳು ಜಲಾವೃತವಾಗಿವೆ. ಕಾಲುವೆಯ ಸುಮಾರು 62 ಕಿ.ಮೀ. ದೂರದಲ್ಲಿ ಅಂದಾಜು 30 ಅಡಿ ಅಗಲ ಮತ್ತು 20 ಅಡಿ ಆಳದಷ್ಟು ಕಾಲುವೆ ಒಡೆದು ಹೋಗಿದ್ದರಿಂದ ಗೆಣಿಕೆಹಾಳು, ಹೊಸಗೆಣಿಕೆಹಾಳು, ಕ್ಯಾದಿಗೆ ಹಾಳು ಹಾಗೂ ಇನ್ನಿತರ ಗ್ರಾಮಗಳಲ್ಲಿ ನಾಟಿ ಮಾಡಿದ ಸುಮಾರು 2,500 ಎಕರೆ ಭತ್ತದ ಗದ್ದೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ಕಾಲುವೆ ಒಡೆದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ತುಂಗಭದ್ರಾ ರೈತ ಸಂಘದ ಜಿಲ್ಲಾಧ್ಯಕ್ಷ ದರೂರು ಪುರುಷೋತ್ತಮ ಗೌಡ, ಗುಂಡಿಗೆನೂರು ಗ್ರಾಮದಲ್ಲಿ ಕುಡಿಯಲು ಜನ-ಜನಾವಾರುಗಳಿಗೆ ಹಾಗೂ ನಾಟಿ ಮಾಡಿದ ಭತ್ತದ ಬೆಳೆಗಳಿಗೆ ನೀರು ಇಲ್ಲವಾಗಿದೆ. ಹೀಗಾಗಿ ರೈತರು ಕಾಲುವೆ ಒಡೆದಿರುವುದಾಗಿ ತುಂಗಭದ್ರಾ ಮಂಡಳಿ ಅಧಿಕಾರಿಗಳು ಆರೋಪಿಸುತ್ತಿದ್ದಾರೆ ಎಂದರು.

ಕೂಡಲೇ ಟ.ಬಿ.ಡ್ಯಾಮ್‌ನಿಂದ ಬರುವ ನೀರಿನ ಹರಿವನ್ನು ಕಡಿಮೆ ಮಾಡಿ ಕಾಲುವೆ ದುರಸ್ತಿ ಮಾಡಲು ಅಧಿಕಾರಿಗಳಿಗೆ
ತಿಳಿಸಲಾಗುವುದು. ಕಾಲುವೆ ಒಡೆದ ಸಮಯದಲ್ಲಿ 2000ಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹರಿಯುತ್ತಿತ್ತು. ಕಳೆದ 2 ವರ್ಷದ
ಹಿಂದೆ ಇದೆ ಸ್ಥಳದಲ್ಲಿ 50 ಅಡಿಗೂ ಹೆಚ್ಚು ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಕೆರೆಗೆ ಹರಿದು ಹೋಗಿದ್ದು, ನಂತರ ಕಾಲುವೆವನ್ನು ಭದ್ರಗೊಳಿಸಲಾಗಿತ್ತು ಎಂದು ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಷ್ಟಗಟೆ ಭೀಮನಗೌಡ, ಮಲ್ಲಪ್ಪ, ಶಿವಯ್ಯ, ಶರಣಪ್ಪ, ಗೋವಿಂದಪ್ಪ, ವೀರೇಶ, ಕೊಟ್ರೇಶ್‌, ತುಂಗಭದ್ರಾ ಮಂಡಳಿ
ಅಧಿಕಾರಿಗಳಾದ, ನಾಗಮೋಹನ ರೆಡ್ಡಿ , ವಿಶ್ವನಾಥ, ರಾಮಕೃಷ್ಣ, ಜೈನುರುದ್ದೀನ್‌ ಇತರರು ಇದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.