ಹಸಿ ಕಸದಿಂದ ಗೊಬ್ಬರ ತಯಾರಿಕೆ: ಗೆಹ್ಲೋಟ್‌


Team Udayavani, Feb 12, 2021, 3:13 PM IST

Making manure from raw garbage

ಬಳ್ಳಾರಿ: ನಗರವನ್ನು ಸ್ವತ್ಛವಾಗಿಡುವ ನಿಟ್ಟಿನಲ್ಲಿ ಎಲ್ಲ ಸಾರ್ವಜನಿಕರು ಕಸವನ್ನು ಒಣ ಮತ್ತು ಹಸಿಕಸ ಎಂದು ವಿಂಗಡಿಸಿ ಪಾಲಿಕೆಯ ಕಸ ಸಂಗ್ರಹಣಾ ವಾಹನಗಳಿಗೆ ನೀಡುವುದರ ಮೂಲಕ ಪೌರಕಾರ್ಮಿಕರಿಗೆ ಮತ್ತು ಮಹಾನಗರ ಪಾಲಿಕೆಗೆ ಸಹಕರಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್‌ ಹೇಳಿದರು.

ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವತ್ಛ ಬಳ್ಳಾರಿ ಅಭಿಯಾನದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಸಾರ್ವಜನಿಕರು ಹಸಿಕಸ ಮತ್ತು ಒಣಕಸವನ್ನು ವಿಂಗಡಗಿಸಿ ನೀಡುವುದರಿಂದ ಕಸವನ್ನು ಪುನರ್‌ ಬಳಕೆ ಮಾಡಲು ಅನುಕುಲವಾಗುತ್ತದೆ. ಕಸ ವಿಲೇವಾರಿ ಮಾಡುವುದರಿಂದ ತುಂಬಾ ಅನುಕೂಲವಾಗುತ್ತದೆ.

ಹಸಿಕಸವನ್ನು ಕಾಂಪೋಸ್ಟ್‌ ಪಿಟ್‌ನಲ್ಲಿ ಹಾಕಿ ಅದರಿಂದ ಗೊಬ್ಬರವನ್ನು ತಯಾರಿಸಿ ಅವರ ಕಾಲೋನಿಯಲ್ಲಿನ ಪಾಕ್‌ ìಗಳಲ್ಲಿ ಆ ಗೊಬ್ಬರವನ್ನು ಉಪಯೋಗಿಸಲಾಗುತ್ತದೆ. ಈ ಕಸ ವಿಲೇವಾರಿ ಮಾಡಲು ಜನರಿಗೆ ಮಾಹಿತಿಗಾಗಿ, ತರಬೇತಿಗೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ನೋಪಾಸನಾ ಸಂಸ್ಥೆಗೆ ವಹಿಸಲಾಗಿದೆ ಎಂದರು. ಯೋಜನೆಗೆ ಬೇಕಾಗಿರುವ ಜೆಸಿಬಿ ಹಾಗೂ ಇನ್ನಿತರೆ ಪರಿಕರಗಳನ್ನು ಮಹಾನಗರ ಪಾಲಿಕೆ ವತಿಯಿಂದನೀಡಲಾಗುತ್ತದೆ. ಯೋಜನೆ ಕಾರ್ಯರೂಪಕ್ಕೆ ಬಂದ 6 ತಿಂಗಳ ನಂತರ ಯಾವ ಕಾಲೋನಿಯ ಜನರು ಹಸಿಕಸದಿಂದ ಗೊಬ್ಬರ  ತಯಾರಿಸಿಕೊಂಡು ಅವರ ಕಾಲೋನಿಯನ್ನು ಸ್ವತ್ಛವಾಗ ಇಟ್ಟುಕೊಳ್ಳುತ್ತಾರೋ ಅವರಿಗೆ ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು ಎಂದು ವಿವರಿಸಿದರು.

ಇದನ್ನೂ ಓದಿ:ಸಕಾಲ ಅರ್ಜಿ ತ್ವರಿತವಾಗಿ ವಿಲೇವಾರಿಯಾಗಲಿ

ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ| ಹನುಮಂತಪ್ಪ ಮಾತನಾಡಿ, ಮಹಾನಗರ ಪಾಲಿಕೆಯ ವತಿಯಿಂದ ಕಸವಿಲೇವಾರಿ ವಾಹನ ಬಂದಾಗ ಹಸಿಕಸ ಮತ್ತು ಒಣಕಸ ಬೇರೆ ಬೇರೆ ಮಾಡಿ ಕೊಡಬೇಕು. ಇದರಿಂದಮಹಾನಗರಪಾಲಿಕೆಗೆ ಘನ ತ್ಯಾಜ್ಯ ವಿಲೆವಾರಿ ಮಾಡಲು ಮತ್ತು  ಬಳ್ಳಾರಿ ನಗರವನ್ನು ಸ್ವತ್ಛ ಮಾಡಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ನೋಪಸನಾ ಸಂಸ್ಥೆಯ ನಿರ್ದೇಶಕ ಎಂ.ಎ. ಶಕೀಬ್‌ ಅವರು ಸ್ವತ್ಛ ಬಳ್ಳಾರಿ ಅಭಿಯಾನಕ್ಕೆ ಸಂಬಂಧಿ ಸಿದಂತೆ ತಾಂತ್ರಿಕ ಸಲಹೆ ನೀಡಿದರು. ನಗರದ ಡಿಎಆರ್‌ ಪೊಲೀಸ್‌ ಕಾಲೋನಿ, ಬಿಎಸ್‌ಎನ್‌ಎಲ್‌, ಎಲ್‌ಐಸಿ, ಎನ್‌ ಇಕೆಎಸ್‌ಆರ್‌ಟಿಸಿ, ಅರಣ್ಯ ಇಲಾಖೆ, ನೀರಾವರಿ ಇಲಾಖೆ, ಅಂಚೆ ಇಲಾಖೆ, ಲೋಕೋಪಯೋಗಿ ಇಲಾಖೆ, ತುಂಗಭದ್ರಾ ಬೋರ್ಡ್‌, ವಿಮ್ಸ್‌ ಕಾಲೋನಿ, ಮಣ್ಣಿನ ಸಂರಕ್ಷಣೆ ಇಲಾಖೆ, ಹಾಗೂ ಸರ್ಕಾರಿ ವಸತಿ ಕಾಲೋನಿಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.