ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ ದೇವಸ್ಥಾನದಲ್ಲಿ ಸರ್ವಧರ್ಮಿಯರ ಸಾಮೂಹಿಕ ವಿವಾಹ


Team Udayavani, Apr 20, 2022, 2:38 PM IST

Untitled-1

ಕುರುಗೋಡು: ಗ್ರಾಮೀಣ ಪ್ರದೇಶಗಳಲ್ಲೂ ಜನರು ಅದ್ಧೂರಿ ವಿವಾಹ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅನಾವಶ್ಯಕ ವೆಚ್ಚ ತಡೆಗೆ ಸಾಮೂಹಿಕ ವಿವಾಹ ಬಡವರಿಗೆ ವರದಾನವಾಗುತ್ತಿವೆ. ಸಮಾಜದಲ್ಲಿ ಸರಳ ವಿವಾಹಗಳು ಹೆಚ್ಚು ನಡೆಯಬೇಕು ಎಂದು ಸೋಮಲಾಪುರ ಗ್ರಾಮದ ಶ್ರೀ ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿಯ ಸಂಸ್ಥಾನ ಮಠದ ಪಂಚ ಪಿಠಾಧಿಪತಿ ಶ್ರೀ ಷಡಕ್ಷರ ಮಹಾಸ್ವಾಮಿ ಶ್ರೀಗಳು ಕರೆ ನೀಡಿದರು.

ಪಟ್ಟಣದ  ಸಮೀಪದ ಸೋಮಲಾಪುರ ಗ್ರಾಮದ ಶ್ರೀ ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ 30ನೇ ವರ್ಷದ ಪುಣ್ಯಾ ರಾಧನೆ, ಜಾತ್ರಾ ಮಹೋತ್ಸವ ಹಾಗೂ ಉಚಿತ ಸರ್ವಧರ್ಮಿಯರ 61 ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾಮೂಹಿಕ ವಿವಾಹದಿಂದ ಜನರು ಭವಿಷ್ಯದಲ್ಲಿ ನೆಮ್ಮದಿ ಜೀವನ ನಡೆಸಬಹುದಾಗಿದೆ. ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿದ್ದು, ಸಮಾಜದಲ್ಲಿಸಮಾನತೆ ಸಹಕಾರ, ಸಹಬಾಳ್ವೆ ಬರಬೇಕಾದರೆ ಇಂತಹ ಮಾದರಿ ಮದುವೆಯನ್ನು ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.  ಇದರ ಜೊತೆಗೆ ದೇವರು ಶ್ರೀಮಂತಿಕೆ ಕೊಟ್ಟಾಗ ಸಮಾಜದಲ್ಲಿ ಹಿಂದುಳಿದ ಮತ್ತು ಬಡಜನರಿಗೆ ನೆರವಾಗುವಂತಹ ಕಲ್ಯಾಣ ಕೆಲಸ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ. ಎಷ್ಟೋ ಜನ ಸಾಕಷ್ಟು ಸ್ಥಿತಿವಂತರಿದ್ದರೂ ಸೇವೆ ಮಾಡುವ ಗುಣ ಇರುವುದಿಲ್ಲ. ಮಾನವ ಜನ್ಮ ತಾಳಿದ ನಾವೆಲ್ಲಹೆತ್ತ ತಂದೆ-ತಾಯಿ, ವಿದ್ಯೆ ನೀಡಿದ ಗುರು ಹಾಗೂ ಸಮಾಜದ ಋುಣ ತೀರಿಸಿದಾಗ ಬದುಕು ಸಾರ್ಥಕವಾಗೊಳ್ಳುತ್ತದೆ. ಅದರಲ್ಲೂ ಕಷ್ಟಪಟ್ಟು ಸಂಪಾದಿಸಿದ ಸಂಪತ್ತಿನಲ್ಲಿ ಬಡವರಿಗೆ ದಾನ, ಧರ್ಮ ಮಾಡುವ ಗುಣ ನಮ್ಮದಾಗಬೇಕು ಎಂದು ಹೇಳಿದರು.

ಪ್ರಾರಂಭದಲ್ಲಿ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜೆ ಕಾರ್ಯಕ್ರಮ ಗಳು ಜರುಗಿದವು.

ತದನಂತರ ಹಾಲಿ ಶಾಸಕ ಜೆ. ಎನ್. ಗಣೇಶ್ ಮತ್ತು ಮಾಜಿ ಶಾಸಕ ಟಿ. ಎಚ್. ಸುರೇಶ್ ಬಾಬು ದೇವಸ್ಥಾನಕ್ಕೆ ಭೇಟಿ ನೀಡಿ ಅಶ್ರಿವಾದ ಪಡೆದು ನೂತನ ವಧು ವರರಿಗೆ ಶ್ರೀ ಗಳ ಜೊತೆಗೆ ಶುಭ ಹಾರೈಸಿದರು.

ಕಾರ್ಯಕ್ರಮ ದಲ್ಲಿ ದೇವರ ದರ್ಶನ ಪಡೆದು ಬಂದಂತಹ ಭಕ್ತಾದಿಗಳಿಗೆ ಜೋರಾಗಿ ಮಾಜಿ ಶಾಸಕ ಸುರೇಶ್ ಬಾಬು ಕಾರ್ಯಕರ್ತರೊಂದಿಗೆ ಅನ್ನ ದಾಸೋಹ ನೀಡಿದರೆ ಹಾಲಿ ಶಾಸಕ ಗಣೇಶ್ ಅವರು ಕಾರ್ಯಕರ್ತರೊಂದಿಗೆ ದೇವರ ದರ್ಶನ ಪಡೆದು ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಕಂಡುಬಂದಿತು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

Siruguppa ಹೊಸ ಪಡಿತರ ಚೀಟಿಗಾಗಿ ಸಾರ್ವಜನಿಕರ ಪರದಾಟ

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.