![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 17, 2022, 11:21 PM IST
ಬಳ್ಳಾರಿ: ವಿಮ್ಸ್ ನಲ್ಲಿ ಸಂಭವಿಸಿದ ಸಾವಿನ ದುರಂತಕ್ಕೆ ಅಲ್ಲಿನ ನಿರ್ದೇಶಕ ಡಾ| ಗಂಗಾಧರ ಗೌಡ ಅವರ ವೈಫಲ್ಯ ಕಾರಣ ಎಂಬ ಗಂಭೀರ ಆರೋಪವನ್ನು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡರ ನೇಮಕಕ್ಕೆ ನಮ್ಮ ವಿರೋಧವಿತ್ತು. ಆದರೆ ವೈದ್ಯಕೀಯ ಸಚಿವ ಸುಧಾಕರ್ ಅವರು ಗಂಗಾಧರ ಗೌಡರನ್ನು ಹಠಕ್ಕೆ ಬಿದ್ದು ನೇಮಿಸಿದ್ದಾರೆ. ಇವರ ನೇಮಕಾತಿ ಪಾರದರ್ಶಕ ವಾಗಿಲ್ಲ ಎಂದು ಸಾರ್ವ ಜನಿಕರೂ ಆರೋಪಿಸುತ್ತಿದ್ದಾರೆ. ಸಚಿವರ ಸಹಕಾರ ನಮಗೆ ಇಲ್ಲದಿದ್ದರೂ ಮುಖ್ಯಮಂತ್ರಿ ನಮ್ಮ ಜತೆಗಿದ್ದಾರೆ ಎಂದು ಹೇಳಿದರು.
“ನನ್ನ ಹೆಸರು ಕೆಡಿಸಲು ವಿದ್ಯುತ್ ಕಡಿತ’
ಕೆಲವರು ನನ್ನನ್ನು ಕೆಳಗಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ವಿಮ್ಸ್ ನಿರ್ದೇಶಕ ಡಾ| ಗಂಗಾಧರ ಗೌಡ ದೂರಿದ್ದಾರೆ. ವಿಮ್ಸ್ ಆವರಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ದೇಶಕ ಸ್ಥಾನದಿಂದ ನನ್ನನ್ನು ಕೆಳಗಿಸುವ ಸಲುವಾಗಿ ಏನೇನೋ ಷಡ್ಯಂತ್ರ ಮಾಡುತ್ತಿದ್ದಾರೆ.
ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ದಿನ ಕೆಲವರು ಫೋನ್ಗಳಲ್ಲಿ ಮಾತನಾಡಿರುವ ಆಡಿಯೋಗಳನ್ನು ಸಂಗ್ರಹಿಸುತ್ತಿದ್ದೇನೆ. ನನ್ನ ಹೆಸರನ್ನು ಕೆಡಿಸುವ ಸಲುವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ರೋಗಿಗಳು ಸತ್ತ ಬಳಿಕ ಶವವಿಟ್ಟು ಪ್ರತಿಭಟನೆ ಮಾಡುವ ಯೋಜನೆ ರೂಪಿಸಿದ್ದರು. ನನ್ನ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.