ತಿಂಗಳ ಅನುಭವ ಮಂಟಪ ಕಾರ್ಯಕ್ರಮ


Team Udayavani, Feb 14, 2022, 2:27 PM IST

15anubhav-mantapa

ಬೀದರ: ಬದುಕಿನ ನಿಜದ ನಿಲುವನ್ನು ಅರಿಯಲಾರದೆ ಮಾನವ ಪವಿತ್ರವಾದ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾನೆ. ಶರಣರ ಸತ್ಸಂಗದಲ್ಲಿದ್ದಾಗ ಮನಸ್ಸು ಘನ ಮನಸ್ಸಾಗುತ್ತದೆ ಎಂದು ಭಾಲ್ಕಿಯ ಡಾ| ಬಸವಲಿಂಗ ಪಟ್ಟದ್ದೇವರು ನುಡಿದರು.

ನಗರದ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ 137ನೇ ತಿಂಗಳ ಅನುಭವ ಮಂಟಪ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಎಂತಹ ಬಡತನವಿದ್ದರೂ ದೇವರು ನಮಗೆ ಕೊಟ್ಟಿರುವುದರಲ್ಲಿಯೇ ಸಮಾಧಾನ, ಸಂತೃಪ್ತಿ ಮತ್ತು ಆನಂದದಿಂದಿ ರಬೇಕು. ನಮ್ಮ ಹೃದಯದಿಂದ ನಗು ಬರುವಂತಿರಬೇಕು. ಸದಾ ಪ್ರಸನ್ನ ಚಿತ್ತದಿಂದಿರಬೇಕು. ಆವಾಗ ಮಾತ್ರ ಜೀವನ ಯಾತ್ರೆ ಪಾರಮಾರ್ಥಿಕತೆಯೆಡೆಗೆ ಸಾಗುತ್ತದೆ ಎಂದರು.

ವೈದ್ಯಾಧಿಕಾರಿ ಡಾ| ಕೈಲಾಸ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಯೊಬ್ಬರು ಧ್ಯಾನ, ಶರಣರ ಸತ್ಸಂಗ ಮಾಡುವುದರಿಂದ ಕಾಯಾ, ವಾಚಾ, ಮನಸಾ ಶುದ್ಧೀಕರಣವಾಗುತ್ತದೆ. ಉಸಿರಾಟದ ಮೇಲೆ ಮನಸ್ಸು ಕೇಂದ್ರಿಕೃತ ಮಾಡಿಕೊಂಡು ಧ್ಯಾನ ಮಾಡಬೇಕು. ನಮ್ಮ ಮನಸ್ಸು ಖಾಲಿಯಾಗಿದ್ದಾಗ ಮಾತ್ರ ಪ್ರಕೃತಿಯಲ್ಲಿನ ಆಗಾಧವಾದ ವಿಶ್ವಪ್ರಾಣ ಶಕ್ತಿಯು ನಮ್ಮ ಬ್ರಹ್ಮರಂದ್ರದ ಮೂಲಕ ನಮ್ಮ ದೇಹದೊಳಗೆ ಪ್ರವೇಶಿಸುತ್ತದೆ. ಇದರಿಂದ ನಮ್ಮ ಅಂತರಂಗದಲ್ಲಿ ಆಧ್ಯಾತ್ಮಿಕ ಮಹಾಶಕ್ತಿಯು ಪ್ರಕಟಗೊಳ್ಳುತ್ತದೆ ಎಂದು ತಿಳಿಸಿದರು.

ಸುವರ್ಣಾ ಚಿಮಕೋಡೆ ಅವರು ಅನುಭಾವ ಮಂಡಿಸಿ, ಶರಣರ ವಚನಗಳಲ್ಲಿ ಜ್ಞಾನ ಮತ್ತು ಅನುಭಾವದ ಸಾಗರವಿದೆ. ಜಗತ್ತು ಹೇಗೆ ಬದುಕಬೇಕೆಂಬುವುದು ಶರಣರ ವಚನಗಳು ನಮಗೆ ತಿಳಿಸಿಕೊಡುತ್ತವೆ. ಮಾನವ ಧನ, ಧರೆ ಮತ್ತು ಮಾನಗಳೆಂಬ ಮೂರು ಸಂಕೋಲೆಗಳಿಂದ ಹೊರಬಂದು ಆತ್ಮಸಾಕ್ಷಿಯಿಂದ ಹೆದರದೆ, ಬೆದರದೆ ಶರಣರಂತೆ ಪ್ರಸನ್ನ ಚಿತ್ತದಿಂದ ಜೀವನ ನಡೆಸಿಕೊಂಡು ಪರಮಾನಂದ ಪಡೆಯಬೇಕೆಂದರು.

ಮಹಾನಂದಾ ಪ್ರೊ| ಪಂಡಿತ ಪಾಟೀಲ ಅವರು ಬಸವ ಪೂಜೆ ನಡೆಸಿಕೊಟ್ಟರು. ಮಹಾಲಿಂಗ ಸ್ವಾಮಿಜಿ ನೇತೃತ್ವ ವಹಿಸಿದ್ದರು. ಡಾ| ನಾಗೇಶ ಪಾಟೀಲ ದಂಪತಿಗೆ ಸನ್ಮಾನಿಸಲಾಯಿತು. ಪ್ರೊ| ಉಮಾಕಾಂತ ಮೀಸೆ ನಿರೂಪಿಸಿದರು. ಯೋಗೆಂದ್ರ ಯದಲಾಪುರೆ ವಂದಿಸಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.