ತಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆ ; ಹಡಗಲಿ ತಾಪಂನಲ್ಲಿ ಹೊಸ ಮರಳು ನೀತಿ ಸದ್ದು


Team Udayavani, Jun 9, 2020, 2:11 PM IST

ತಾಪಂ ಸಾಮಾನ್ಯ ಸಭೆಯಲ್ಲಿ ಚರ್ಚೆ ; ಹಡಗಲಿ ತಾಪಂನಲ್ಲಿ ಹೊಸ ಮರಳು ನೀತಿ ಸದ್ದು

ಹೂವಿನಹಡಗಲಿ: ಪಟ್ಟಣದ ತಾಪಂ ರಾಜೀವ್‌ ಗಾಂಧಿ ಸಭಾ ಭವನದಲ್ಲಿ ಸಾಮಾನ್ಯ ಸಭೆ ಜರುಗಿತು.

ಹೂವಿನಹಡಗಲಿ: ಪಟ್ಟಣದ ತಾಪಂ ರಾಜೀವ್‌ ಗಾಂಧಿ ಸಭಾ ಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಿರುವ ಹೊಸ ಮರಳು ನೀತಿ ಕುರಿತು ಸಾಕಷ್ಟು ಚರ್ಚೆ ನಡೆಯಿತು. ತಾಪಂ ಇಒ ಯು.ಎಚ್‌ ಸೋಮಶೇಖರ್‌ ಹೊಸ ಮರಳು ನೀತಿ ಕುರಿತು ಸಭೆಗೆ ಮಾಹಿತಿ ನೀಡಿ, ಜನತೆಗೆ ಸರಳವಾಗಿ ಮರಳು ದೊರಕಿಸಲು 2 ರೀತಿಯ ವ್ಯವಸ್ಥೆ ಮಾಡಲಾಗಿದೆ. ಒಂದರಲ್ಲಿ ಕೆರೆ, ಹಳ್ಳ, ಸಣ್ಣ ಹಳ್ಳಗಳಲ್ಲಿ ದೊರಕುವ ಮರಳ ಹಾಗೂ ಇನ್ನೊಂದರಲ್ಲಿ ಈಗಾಗಲೇ ನಿಗದಿಪಡಿಸಿದಂತೆ ನದಿ, ನದಿ ಪಾತ್ರ ಹಾಗೂ ಅಣೆಕಟ್ಟುಗಳಲ್ಲಿನ ಪ್ರದೇಶದಲ್ಲಿ ದೊರೆಯುವ ಮರಳು ನೀತಿ ಜಾರಿ ಮಾಡಲಾಗಿದೆ
ಎಂದರು.

ಆಗ ತಾಪಂ ಸದಸ್ಯ ಈಟಿ ಲಿಂಗರಾಜು ಮಾತನಾಡಿ, ರಾಜ್ಯ ಸರ್ಕಾರ ಸಾಮಾನ್ಯ ಜನರ ಸಮಸ್ಯೆ ಅರಿತು ಮನೆ ಅಥವಾ ಸ್ವಂತ ಕೆಲಸಕ್ಕೆ ಮರಳುಗಾಗಿ ತೊಂದರೆ ಅನುಭವಿಸಬಾರದು ಎಂದು ಹೊಸ ಮರಳು ನೀತಿ ಜಾರಿ ಮಾಡಿದೆ. ಕೇವಲ 35 ರೂ.ಗಳಿಗೆ ಒಂದು ಟನ್‌ ಮರಳು ನೀಡುತ್ತದೆ. ಆದರೆ ಹಿಂದಿನ ಸರ್ಕಾರದಲ್ಲಿ ಉಳ್ಳವರಿಗೆ ಮಾತ್ರ ಮರಳು ದೊರಕುವಂತಾಗಿತ್ತು ಎಂದರು. ಇದಕ್ಕೆ ತಾಪಂ ಸದಸ್ಯ ಸೋಗಿ ಹಾಲೇಶ್‌ ಪ್ರತಿಕ್ರಿಯಿಸಿ, ಇನ್ನೂ ಯಾವುದೇ ರೀತಿಯಲ್ಲಿ ಹೊಸ ಮರಳು ನೀತಿ ಜಾರಿಯಾಗಿಲ್ಲ. ತಾಲೂಕಿನ ಹಲವು ಕಡೆಯಲ್ಲಿ ನೀತಿಯನ್ನು ಉಲ್ಲಂಘನೆ ಮಾಡಿ ಮರಳು ಹೊಡೆಯುತ್ತಿದ್ದಾರೆ ಎಂದರು.

ಸಹಾಯಕ ಕೃಷಿ ನಿರ್ದೇಶಕ ಎಸ್‌.ಬಿ. ಪಾಟೀಲ್‌ ಮಾತನಾಡಿ, ಈಗಾಗಲೇ ತಾಲೂಕಿನಲ್ಲಿ ಮುಂಗಾರು ಪ್ರಾರಂಭವಾಗಿದೆ. ರೈತರಿಗೆ ಬೇಕಾಗುವ ಬೀಜ, ಗೊಬ್ಬರ ಸಾಕಷ್ಟು ಪ್ರಮಾಣದಲ್ಲಿದೆ ಎಂದರು. ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯಾಧಿಕಾರಿ ಶಿವಕುಮಾರ್‌ ಸಾಲಗೇರಿ ಮಾತನಾಡಿ, ತಾಲೂಕಿನ ಕೆಲ ಹಳ್ಳಿಗಳಲ್ಲಿ ಚಿಕ್ಯೂನ್‌ ಗುನ್ನಾ ಪ್ರಕರಣಗಳು ಕಂಡು ಬಂದಿವೆ. ಅಗತ್ಯ ಮುಂಜಾಗೃತೆ ವಹಿಸಿರುವುದಾಗಿ ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು, ತೋಟಗಾರಿಕೆ, ಜೆಸ್ಕಾಂ ಹೀಗೆ ಪ್ರತಿಯೊಂದು ಇಲಾಖೆಯ ಪ್ರಗತಿ ಕೆಲಸ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು. ತಾಪಂ ಅಧ್ಯಕ್ಷ ಅಂಬ್ಲಿ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಪುಷ್ಪಾ ದುದಗಿ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ ಹಾಗೂ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯು.ಎಚ್‌. ಸೋಮಶೇಖರ್‌ ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.