ಪಂಚಮಸಾಲಿ ಮೀಸಲಾತಿ; ನನ್ನನ್ನು ಉತ್ಸವ ಮೂರ್ತಿ ಮಾಡಿದ್ದಾರೆ: ಸಚಿವ ಆನಂದ ಸಿಂಗ್

ನಾನೇ ಬಿಜೆಪಿ ಅಭ್ಯರ್ಥಿ ಎಂದ ಶಾಸಕ ಗೋಪಾಲ ಕೃಷ್ಣ

Team Udayavani, Nov 12, 2022, 7:53 PM IST

1-asdasd

ಹೊಸಪೇಟೆ: ಪಂಚಮಸಾಲಿ ಸಮಾಜ 2 ಎ ಮೀಸಲಾತಿ ವಿಚಾರಕ್ಕೆ ಕುರಿತಂತೆ ಶಾಸಕರು, ಸಂಸದರು ನನ್ನನ್ನು ಉತ್ಸವ ಮೂರ್ತಿಯನ್ನಾಗಿ ಮಾಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು.

ವೀರರಾಣಿ ಕಿತ್ತೂರು ಚನ್ನಮ್ಮನ ೧೯೯ ನೇ ವಿಜಯೋತ್ಸವ ಹಾಗೂ ಪಂಚಮಸಾಲಿ 2 ಎ ಮೀಸಲಾತಿ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, 2 ಮೀಸಲಾತಿಗೆ ಸಚಿವ ಆನಂದ ಸಿಂಗ್ ಮುಂಚೂಣಿಯಲ್ಲಿರುತ್ತಾರೆ ಎಂದೇಳುವ ಮೂಲಕ ನನ್ನನ್ನು ಉತ್ಸವ ಮೂರ್ತಿಯನ್ನಾಗಿ ಮಾಡಿದ್ದಾರೆ. ಆದರೂ ಪರವಾಗಿಲ್ಲ 2 ಮೀಸಲಾತಿಗಾಗಿ ಸರ್ಕಾರ ಮತ್ತು ಸಮಾಜದ ಕೊಂಡಿಯಾಗಿ ಕೆಲಸ ಮಾಡುವೆ ಎಂದರು.

ಸಮಾವೇಶದಲ್ಲಿ ಭಾಗಿಯಾದ ಶಾಸಕರಾದ ಪಿ.ಟಿ.ಪರಮೇಶ್ವರ ನಾಯ್ಕ್, ಭೀಮನಾಯ್ಕ್, ಸಂಸದ ಕರಡಿ ಸಂಗಣ್ಣ, ವೈ ದೇವೇಂದ್ರಪ್ಪ ಸೇರಿದಂತೆ ಇತರೆ ಗಣ್ಯರು, ವಿಜಯನಗರ ಜಿಲ್ಲೆಯನ್ನು ರಚನೆ ಮಾಡಿರುವ ಆನಂದ ಸಿಂಗ್ ಅವರಿಗೆ ಅಸಾಧ್ಯವಾದ ಕಾರ್ಯ ಯಾವುದಿಲ್ಲ. ಹೀಗಾಗಿ ಮೀಸಲಾತಿ ಹೊಣೆಯನ್ನು ಆನಂದ ಸಿಂಗ್ ಅವರಿಗೆ ಹೊರಿಸಿದರೆ, ಮೀಸಲಾತಿ ಬೇಡಿಕೆ ಸುಲಭವಾಗಿ ಈಡೇರಲಿದೆ ಎಂಬ ಮಾತುಗಳನ್ನಾಡಿದರು. ಇದಕ್ಕೆ ಆನಂದ ಸಿಂಗ್ ಎಲ್ಲರೂ ನನ್ನನ್ನು ಉತ್ಸವ ಮೂರ್ತಿಯನ್ನಾಗಿ ಮಾಡಿದ್ದಾರೆ ಎಂದರು.

ಈ ಬಾರಿ ಕೂಡ ನಾನೇ ಬಿಜೆಪಿ ಅಭ್ಯರ್ಥಿ:ಗೋಪಾಲ ಕೃಷ್ಣ

ಮುಂದಿನ ವಿಧಾನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೂಡ್ಲಿಗಿ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸುತ್ತೇನೆ. ನಾನು ತುಂಬಾ ಒಳ್ಳೆಯವನು ನನಗೆ ಆರ್ಶಿವಾದ ಮಾಡಿ ಎಂದು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲ ಕೃಷ್ಣ, ಮನವಿ ಮಾಡಿದರು.

ಪಂಚಮಸಾಲಿ 2 ಎ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ವಲಸೆ ಬಂದು ಬಿಜೆಪಿ ಅಭ್ಯರ್ಥಿಯಾಗಿ ಕೂಡ್ಲಿಗಿಯಿಂದ ಸ್ಪರ್ಧಿಸಿದ ನನಗೆ ಎಲ್ಲ ಸಮಾಜ ಬಾಂಧವರೊಂದಿಗೆ ಪಂಚಮಸಾಲಿ ಸಮಾಜ ಬಾಂಧವರು ಆರ್ಶಿವಾದ ಮಾಡಿದ್ದಾರೆ. ಈ ಬಾರಿ ಕೂಡ ನನಗೆ ಆರ್ಶಿವಾದ ಮಾಡಿ ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sriramulu

BJP: ರಾಜ್ಯಾಧ್ಯಕ್ಷನಾಗಿ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಸಿದ್ಧ: ಶ್ರೀರಾಮುಲು

HK-Patil

Hampi Tourism: ಪ್ರವಾಸೋದ್ಯಮ ಇಲಾಖೆ; 27 ಬೃಹತ್‌ ಯೋಜನೆಗಳಿಗೆ ಅಸ್ತು

1-mantra

Hampi; ಶ್ರೀನರಹರಿ ತೀರ್ಥರ ಸನ್ನಿಧಿ: ಮಂತ್ರಾಲಯ ಮಠದಿಂದ ಉತ್ತರಾರಾಧನೆ

13-hampi

Hospete: ಹಂಪಿ ವಿರೂಪಾಕ್ಷನ ಆನೆ ಲಕ್ಮೀ ಭಕ್ತರಿಂದ ದೂರ!

9-hospete

Hospete: ಮಕರ ಸಂಕ್ರಾತಿ: ಅಯ್ಯಪ್ಪನಿಗೆ ವಿಶೇಷ ಪೂಜೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.