![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 11, 2024, 5:27 PM IST
ಸಿರುಗುಪ್ಪ: ತಾಲೂಕಿನ ಕರೂರು ಗ್ರಾಮದಲ್ಲಿ ಒಂದೇ ಕುಟುಂಬದ ಅಕ್ಕ, ತಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯ ವಿದ್ರಾಹಕ ಘಟನೆ ನಡೆದಿದೆ.
ಗುರುವಾರ ರಾತ್ರಿ ಮಲ್ಲಯ್ಯ (54) ಎನ್ನುವ ವ್ಯಕ್ತಿಯು ಹೃದಯಾಘಾತದಿಂದ ನಿಧನ ಹೊಂದಿದ್ದು, ಈ ವಿಷಯವನ್ನು ಮೃತ ಮಲ್ಲಯ್ಯನ ಅಕ್ಕ ಮಲ್ಲಮ್ಮನಿಗೆ ಶುಕ್ರವಾರ ಬೆಳಿಗ್ಗೆ ತಿಳಿಸಲಾಯಿತು. ತಮ್ಮನ ಸಾವಿನ ವಿಷಯ ತಿಳಿದ ಮಲ್ಲಮ್ಮ(58) ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಒಂದೇ ಕುಟುಂಬದ ಇಬ್ಬರು ಸದಸ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬ ಸದಸ್ಯರಿಗೆ ತೀವ್ರ ಆಘಾತವನ್ನುಂಟುಮಾಡಿತ್ತು, ಇದರಿಂದಾಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.
ಮೃತರ ಅಂತ್ಯಕ್ರಿಯೆ ಶುಕ್ರವಾರ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನಡೆಯಿತು. ಮೃತ ಮಲ್ಲಮ್ಮ ಮೂವರು ಪುತ್ರರು, ಒಬ್ಬ ಪುತ್ರಿ, ಮತ್ತು ಮೃತ ಮಲ್ಲಯ್ಯ ಪತ್ನಿ, ಮೂವರು ಪುತ್ರಿಯರು, ಒಬ್ಬ ಪುತ್ರನನ್ನು ಅಗಲಿದ್ದಾರೆ.
ಇದನ್ನೂ ಓದಿ: Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.