Siruguppa: ಬಡಿಗೆಗಳ ಜಾತ್ರೆ; 70 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ


Team Udayavani, Oct 13, 2024, 4:37 PM IST

Siruguppa: ಬಡಿಗೆಗಳ ಜಾತ್ರೆ; 70 ಜನರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

ಸಿರುಗುಪ್ಪ: ತಾಲೂಕಿನ ಗಡಿಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡದ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನ ವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ ಒಟ್ಟು 70 ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ.

ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗುವಾಗ ಉರಿಯುವ ಬೆಂಕಿಯ ಪಂಜುಗಳನ್ನು ತೂರಿದ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಜಾತ್ರೆಯಲ್ಲಿ ಭಕ್ತರಿಗೆ ಯಾವುದೇ ಗಾಯಗಳಾಗಬಾರದು,ಗಲಾಟೆಗಳಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿ ರಂಜಿತ್ ಬಾಷಾ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಾಧವ್ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಿದ್ದರು.

5ಡ್ರೋಣ್ ಕ್ಯಾಮರಾಗಳು, ನೂರು ಕಡೆ ಸಿಸಿ ಕ್ಯಾಮೆರ,ಒಂದು ಸಾವಿರ ಪೋಲಿಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿತ್ತು.
ಆದರೂ ಉತ್ಸವ ಮೂರ್ತಿಗಳನ್ನು ವಶಪಡಿಸಿಕೊಳ್ಳಲು 11 ಗ್ರಾಮಗಳ ಸುಮಾರು 20 ಸಾವಿರಕ್ಕೂ ಹೆಚ್ಚು ಜನರು ಕೈಯಲ್ಲಿ ಬಡಿಗೆ ಹಿಡಿದು ಹೊಡೆದಾಡುವ ಸಂದರ್ಭದಲ್ಲಿ ಬೆಂಕಿಯ ಪಂಜುಗಳನ್ನು ತೂರಿದ್ದರಿಂದ ಹೆಚ್ಚಿನ ಜನರಿಗೆ ಗಾಯಗಳಾಗಲು ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕರ್ನೂಲ್ ಎಸ್.ಪಿ. ಈ ಜಾತ್ರೆಯಲ್ಲಿ ಒಟ್ಟು 70 ಜನರಿಗೆ ಗಾಯಗಳಾಗಿದ್ದು, ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಆದೋನಿ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Kageri

Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದು ಕಾಂಗ್ರೆಸ್‌ ಸರಕಾರದಿಂದ ಅಪರಾಧ: ಕಾಗೇರಿ

siddanna-2

B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ

rape

Agra; 3 ದಿನ ಒತ್ತೆಯಾಳಾಗಿಟ್ಟು ಡ್ಯಾನ್ಸರ್ ಮೇಲೆ ಅತ್ಯಾ*ಚಾರಗೈದ ಇವೆಂಟ್ ಮ್ಯಾನೇಜರ್

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kampli-1

Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು

ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು… ಕುಸಿಯುವ ಹಂತದಲ್ಲಿದೆ ಮಣ್ಣು, ಆತಂಕದಲ್ಲಿ ಜನ

Vijayanagara: ಹುಲಿಕೆರೆ ಕೆರೆ ಬಳಿಯ ರಸ್ತೆಯಲ್ಲಿ ಬಿರುಕು.. ಕುಸಿಯುವ ಭೀತಿ, ಆತಂಕದಲ್ಲಿ ಜನ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

Bellary: ಮೊದಲ ಬಾರಿಗೆ ಜೈಲಿನಿಂದ‌ ಅಭಿಮಾನಿಗಳಿಗೆ ಸಂದೇಶ ಕೊಟ್ಟ ದರ್ಶನ್

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

ಟಯರ್ ಸ್ಫೋಟಗೊಂಡು ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿ… ಬಾಲಕ ಮೃತ್ಯು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ

Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Kageri

Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದು ಕಾಂಗ್ರೆಸ್‌ ಸರಕಾರದಿಂದ ಅಪರಾಧ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.