ವಿದ್ಯಾರ್ಥಿಗಳ ಜನಪದ ಮೆರವಣಿಗ


Team Udayavani, Feb 23, 2019, 10:41 AM IST

bell-2.jpg

ಬಳ್ಳಾರಿ: ನಗರದ ವೀರಶೈವ ವಿದ್ಯಾವರ್ಧಕ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಉತ್ಸವದ ನಿಮಿತ್ತ ಸಂಘದ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳ ವಿವಿಧ ಜನಪದ ಕಲಾತಂಡ ಮೆರವಣಿಗೆ ನಗರದಲ್ಲಿ ಅದ್ಧೂರಿಯಾಗಿ ಶುಕ್ರವಾರ ನಡೆಯಿತು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆರಂಭವಾದ ಮೆರವಣಿಗೆಗೆ ವೀವಿ ಸಂಘದ ಅಧ್ಯಕ್ಷ ಉಡೇದ ಬಸವರಾಜ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಸಂಘದ ಅಧೀನದಲ್ಲಿನ ವಿವಿಧ 40 ವಿದ್ಯಾಸಂಸ್ಥೆಗಳ 2000 ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆಯಲ್ಲಿ ಸಮಾಳ, ನಂದಿಕೋಲು ಕುಣಿತ, ಡೊಳ್ಳು ಕುಣಿತ, ಪಟ್ಟಾ, ಪೂಜಾ ಕುಣಿತ, ಭೂತ, ಮಣಿಪುರಿ ನೃತ್ಯ, ಕುಣಿತ ಸೇರಿದಂತೆ ವಿವಿಧ ಜನಪದ ಕಲಾತಂಡಗಳೊಂದಿಗೆ ಉತ್ಸವದ ಮೆರವಣಿಗೆ ನಡೆಯಿತು. 

ಮೆರವಣಿಗೆಯು ಗಡಿಗಿ ಚನ್ನಪ್ಪ ವೃತ್ತ, ಬ್ರೂಸ್‌ಪೇಟೆ, ಎಚ್‌.ಆರ್‌.ಗವಿಯಪ್ಪ ವೃತ್ತದಿಂದ ಸಾಗಿ ವೀವಿ ಸಂಘದ ಹೀರದ ಸೂಗಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆವರಣದಲ್ಲಿ ಮುಕ್ತಯಗೊಂಡಿತು. ಫೆ.23 ಹಾಗೂ 24ರಂದು ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ.  

ಸಂಘದ ಉಪಾಧ್ಯಕ್ಷ ಎಚ್‌.ಎಂ.ವೀರಭದ್ರಶರ್ಮಾ, ಕಾರ್ಯದರ್ಶಿ ಚೋರನೂರು ಟಿ.ಕೊಟ್ರಪ್ಪ, ಸಹ ಕಾರ್ಯದರ್ಶಿ ಕೆ.ವೀರೇಶಗೌಡ, ಕೋಶಾಧಿಕಾರಿ ಕೋಳೂರು ಮಲ್ಲಿಕಾರ್ಜುನಗೌಡ ಇನ್ನಿತರರಿದ್ದರು. 

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.