ಭಾನುವಾರದ ಲಾಕ್ ಡೌನ್ ಗೆ ಬಳ್ಳಾರಿ ನಗರದಲ್ಲಿ ಉತ್ತಮ ಪ್ರತಿಕ್ರಿಯೆ


Team Udayavani, Jul 5, 2020, 8:46 AM IST

ಭಾನುವಾರದ ಲಾಕ್ ಡೌನ್ ಗೆ ಬಳ್ಳಾರಿ ನಗರದಲ್ಲಿ ಉತ್ತಮ ಪ್ರತಿಕ್ರಿಯೆ

ಬಳ್ಳಾರಿ: ಕೋವಿಡ್ ಸೋಂಕಿತರ ಪ್ರಮಾಣ ಗಣನೀಯವಾಗಿ ಹೆಚ್ವುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಾರಿಗೊಳಿಸಿರುವ ಭಾನುವಾರ ಒಂದು ದಿನದ ಲಾಕ್ ಡೌನ್ ಗೆ ಬಳ್ಳಾರಿ ನಗರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ನಗರದ ಬೆಂಗಳೂರು ರಸ್ತೆ, ಬ್ರಾಹ್ಮಣ ಬೀದಿ ರಸ್ತೆ, ಗಡಗಿ ಚನ್ನಪ್ಪ ವೃತ್ತ, ಮೋತಿ ವೃತ್ತ, ಸಂಗಮ್ ವೃತ್ತ ಸೇರಿ ಪ್ರಮುಖ ವೃತ್ತ, ರಸ್ತೆಗಳು ವಾಹನ ಸಂಚಾರ ವಿಲ್ಲದೇ ಖಾಲಿಖಾಲಿಯಾಗಿದ್ದು, ವಾಣಿಜ್ಯ ಮಳಿಗೆಗಳು ಸಹ ಸಂಪೂರ್ಣ ಬಂದ್ ಮಾಡಿ ಲಾಕ್ ಡೌನ್ ಗೆ ಸಹಕಾರ ನೀಡಲಾಗಿದೆ‌.

ಹೂವು, ಹಣ್ಣು, ತರಕಾರಿ ಮಾರುಕಟ್ಟೆ, ಕಿರಾಣಿ ಅಂಗಡಿ, ಮಾಂಸದ ಅಂಗಡಿ ಸೇರಿ ಇತರೆ ಅಗತ್ಯ ವಸ್ತುಗಳ ಮಳಿಗೆಗಳು ಹೊರತುಪಡಿಸಿ ಇನ್ನುಳಿದ ಮದ್ಯದ ಅಂಗಡಿ ಸೇರಿ ಎಲ್ಲ ರೀತಿಯ ಮಳಿಗೆಗಳು ಬಂದ್ ಆಗಿವೆ.

ಲಾಕ್ ಡೌನ್ ಗೆ ಬಳ್ಳಾರಿ ನಗರದಲ್ಲೂ ಉತ್ತಮ ಪ್ರತಿಕ್ರಿಯೆ

ಪ್ರಯಾಣಿಕ ಆಟೋಗಳು ಆಲ್ಲೊಂದು, ಇಲ್ಲೊಂದು ಸಂಚರಿಸುತ್ತಿರುವುದು ಬಿಟ್ಟರೆ ಎಲ್ಲ ರೀತಿಯ ಪ್ರಯಾಣಿಕ ವಾಹನಗಳು ಸ್ಥಗಿತಗೊಂಡಿವೆ. ಸಾರಿಗೆ ಬಸ್ ಗಳು ಬಸ್ ನಿಲ್ದಾಣದಲ್ಲಿ ನಿಲುಗಡೆಯಾಗಿ ಸಂಚಾರ ಸ್ಥಗಿತಗೊಳಿಸಿವೆ.

ಇನ್ನು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಲುವಾಗಿ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದಕ್ಕಾಗಿ 5 ಡಿವೈಎಸ್ ಪಿ, 23 ಸಿಪಿಐ, ,66 ಪಿಎಸ್ಐ, 255 ಎಎಸ್ಐ, 701 ಹೆಡ್ ಕಾನಿಸ್ಟೇಬಲ್, 1198 ಪೊಲೀಸ್ ಪೇದೆ, 6 ಡಿಎಆರ್ ತುಕಡಿ, 250 ಗೃಹರಕ್ಷಕ ಸಿಬ್ಬಂದಿ ಸೇರಿ ಒಟ್ಟಿ 2000 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಸ್ ಪಿ  ಸಿ.ಕೆ.ಬಾಬಾ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.