![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 22, 2020, 11:45 AM IST
ಬಳ್ಳಾರಿ: ಚಿಹ್ನೆ ಮುದ್ರಣ ದೋಷದಿಂದಾಗಿ ಶಂಕರಬಂಡೆ ಗ್ರಾ.ಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ.
ಸುದ್ದಿ ಅರಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದಲು ಅಡಾವತ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಶಿಲ್ದಾರ್ ರೆಹಮಾನ್ ಪಾಶಾ ಪರಿಶೀಲನೆ ನಡೆಸಿದರು.
ಮುದ್ರಣ ದೋಷದಿಂದಾಗಿ ತೊಲಮಾಮಡಿ ಮತಗಟ್ಟೆಯ ಅಭ್ಯರ್ಥಿ ಪದ್ಮಾವತಿ ಅವರ ಚಿಹ್ನೆ ಮಡಿಕೆಯ ಬದಲಿಗೆ ಸಿಲಿಂಡರ್ ಚಿಹ್ನೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದು, ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ.
ಇದನ್ನೂ ಓದಿ:ಪ್ರಚಾರ ಮಾಡಿದ್ದು ‘ಹಲ್ಲುಜ್ಜುವ ಪೇಸ್ಟ್’ ಚಿಹ್ನೆಗೆ,ಮತಪತ್ರದಲ್ಲಿ ಮುದ್ರಣವಾಗಿದ್ದು ‘ಬ್ರಷ್’
ಈ ಗ್ರಾಪಂ ವ್ಯಾಪ್ತಿಯ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಎರಡನೇ ಹಂತದ ಚುನಾವಣೆಯ ದಿನ ಅಥವಾ ಇನ್ನೊಂದು ದಿನ ಈ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.