ಸರ್ಕಾರಿ ಯೋಜನೆ ಸದುಪಯೋಗ ಪಡೆಯಿರಿ

ಕೃಷಿ ಅಭಿಯಾನ ಯೋಜನೆಯಡಿ ಏರ್ಪಡಿಸಿದ್ದ ಮಾಹಿತಿ ರಥಕ್ಕೆ ಭಾನುವಾರ ಚಾಲನೆ

Team Udayavani, Jul 12, 2022, 6:05 PM IST

ಸರ್ಕಾರಿ ಯೋಜನೆ ಸದುಪಯೋಗ ಪಡೆಯಿರಿ

ಕೂಡ್ಲಿಗಿ: ಸರ್ಕಾರ ರೈತರ ನೆರವಿಗೆ ಇದ್ದು, ನಾನಾ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶಾಸಕ ಎನ್‌.ವೈ. ಗೋಪಾಲಕೃಷ್ಣ ತಿಳಿಸಿದರು.

ಪ್ರವಾಸಿಮಂದಿರದ ಆವರಣದಲ್ಲಿ ತಾಲೂಕು ಕೃಷಿ ಇಲಾಖೆಯಿಂದ ಕೃಷಿ ಅಭಿಯಾನ ಯೋಜನೆಯಡಿ ಏರ್ಪಡಿಸಿದ್ದ ಮಾಹಿತಿ ರಥಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

2021-22ನೇ ಸಾಲಿನ ಯಾಂತ್ರಿಕರಣ ಯೋಜನೆಯಡಿ ಗ್ರಾಮಗಳಲ್ಲಿ ಫಾರ್ಮ್ ಮಿಷನರಿ ಬ್ಯಾಂಕ್‌ ಘಟಕದಡಿ 8 ಲಕ್ಷ ರೂಗಳ ಸರಕಾರಿ ಸಹಾಯಧನದಿಂದ ಒಂದು ಟ್ಯಾಕ್ಟರ್‌ ಮತ್ತು 6 ಕೃಷಿ ಯಂತ್ರೋಪಕರಣಗಳನ್ನು ತಾಲೂಕಿನ ಶಿವಪುರ ಕ್ಲಸ್ಟರ್‌ನ ಶಿವಪುರ ರೈತ ಉತ್ಪಾದಕ ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಚಾಲನೆ ಕಂಪನಿಗೆ ವಿತರಿಸಿದರು.

ಬಿತ್ತನೆ ಬೀಜ ಹಾಗೂ ಚೆಕ್‌ ವಿತರಣೆ: ಮುಂಗಾರು ಹಂಗಾಮಿನ ನಾನಾ ಬೀಜಗಳನ್ನು ರೈತರಿಗೆ ಸಾಂಕೇತಿಕವಾಗಿ ವಿತರಣೆ ಮಾಡಿದರು. ನಂತರ ಕೃಷಿ ಇಲಾಖೆಯ ಸಹಾಯ ಸಹಕಾರ ಹಾಗೂ ಮಾಹಿತಿ ಇತ್ಯಾದಿ ವಿಷಯಗಳಿರುವ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರ ಆವರಣದಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಿದ್ದ ಕೃಷಿ ಅಭಿಯಾನ ವಾಹನಕ್ಕೆ ಶಾಸಕರು ಭಾನುವಾರ ಚಾಲನೆ ನೀಡಿದರು.

ಕರಪತ್ರಗಳನ್ನು ಬಿಡುಗಡೆ ಮಾಡಿದರು. ನಂತರ ಬಣವಿಕಲ್ಲು ಗ್ರಾಮದ ಬಿ.ಎಸ್‌. ಮರುಳಸಿದ್ದಪ್ಪ ಇವರು ಹಾವು ಕಚ್ಚಿ ಮೃತರಾಗಿದ್ದಕ್ಕೆ 2 ಲಕ್ಷ ರೂಗಳ ಚೆಕ್‌ ವಿತರಣೆ ಮಾಡಿದರು. ಸಹಾಯಕ ಕೃಷಿ ನಿರ್ದೇಶಕ ಕೆ. ವಾಮದೇವಕೊಳ್ಳಿ, ತಾಪಂ ಇಒ ವೈ. ರವಿಕುಮಾರ್‌, ತಾಂತ್ರಿಕ ವ್ಯವಸ್ಥಾಪಕ ಶ್ರವಣಕುಮಾರ್‌, ಪ್ರಭಾರಿ ಕೃಷಿ ಅಧಿಕಾರಿ ಸಾವಿತ್ರಿ ಹರಾಳ್‌, ಗುಂಡುಮುಣುಗು ತಿಪ್ಪೇಸ್ವಾಮಿ, ರೈತ ಮುಖಂಡ ಎಂ.ಬಸವರಾಜ, ಬಣವಿಕಲ್ಲು ಎರಿಸ್ವಾಮಿ, ಹುರುಳಿಹಾಳ್‌ ರೇವಣ್ಣ ಇದ್ದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.