ಆರೋಗ್ಯಪೂರ್ಣ ಹಂಪಿ ನಿರ್ಮಾಣಕ್ಕೆ ಸಂಕಲ್ಪ: ವಚನಾನಂದ ಸ್ವಾಮೀಜಿ


Team Udayavani, Jun 12, 2022, 6:44 PM IST

ಆರೋಗ್ಯಪೂರ್ಣ ಹಂಪಿ ನಿರ್ಮಾಣಕ್ಕೆ ಸಂಕಲ್ಪ: ವಚನಾನಂದ ಸ್ವಾಮೀಜಿ

ಹೊಸಪೇಟೆ: ವಿಜಯನಗರ ಅರಸರ ಕಾಲದಲ್ಲಿ ಸಂಪತ್ಬರಿತವಾಗಿದ್ದ ವಿಶ್ವವಿಖ್ಯಾತ ಹಂಪಿಯನ್ನು ಇದೀಗ ಆರೋಗ್ಯವಂತ ನಾಡನ್ನಾಗಿ ಮಾಡುವ ಮೂಲಕ ವಿಶ್ವದ ಗಮನ ಸೆಳೆಯುವಂತೆ ಮಾಡಬೇಕಿದೆ ಎಂದು ಶ್ವಾಸಗುರು ವಚನಾನಂದ ಸ್ವಾಮೀಜಿ ಹೇಳಿದರು.

ವಿಶ್ವ ಯೋಗಾ ದಿನಾಚರಣೆ ಪ್ರಯುಕ್ತ ಶ್ವಾಸ ಯೋಗ ಸಂಸ್ಥೆ ಹಾಗೂ ಪತಂಜಲಿ ಯೋಗ ಸಮಿತಿ ವತಿಯಿಂದ ಹಂಪಿ ಕಮಲ ಮಹಲ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಯೋಗೋತ್ಸವದಲ್ಲಿ ಅವರು, ಮಾತನಾಡಿದರು.

ಭಾರತದ ಸಂಸ್ಕೃತಿ, ಪರಂಪರೆ ಶ್ರೀಮಂತವಾಗಿದೆ. ಅದರಲ್ಲಿ ವಿಶ್ವ ಪರಂಪರೆ ತಾಣ ಹಂಪಿ, ವಿಶ್ವದ ಗಮನವನ್ನು ಸೆಳೆದಿದೆ. ಈ ಪುಣ್ಯಭೂಮಿಯಲ್ಲಿ ಯೋಗೋತ್ಸವ ನಡೆಸುವುದು ನೆಮ್ಮೆಲ್ಲರ ಭಾಗ್ಯ ಎಂದು ಬಣ್ಣಿಸಿದರು.

ಯೋಗ, ಪ್ರಾಣಾಯಮ, ಧ್ಯಾನಕ್ಕೆ ತನ್ನದೇ ಆದ ಮಹತ್ವ ಇದೆ. ಯೋಗದ ಮಹತ್ವವನ್ನು ಅರಿತಿದ್ದ ನಮ್ಮ ಋಷಿಮುನಿಗಳು ಯೋಗದಿಂದಲೇ ಸರ್ವವನ್ನು ಸಾಧಿಸಿ, ಅಮರರಾಗಿದ್ದರು. ಇಂದು ಒತ್ತಡದ ಬದುಕಿನ ನಡುವೆ ಉತ್ತಮ ಆರೋಗ್ಯವನ್ನು ಹೊಂದಲು ಪ್ರತಿಯೊಬ್ಬರೂ ಯೋಗದ ಮೊರೆ ಹೋಗುವುದೇ ಒಂದೇ ಮಾರ್ಗ ಎಂದರು.

ಪ್ರಹ್ಲಾದ್ ಜೋಶಿ ಭಾಗಿ:

ಆಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ಎದುರು ಬಸವಣ್ಣ ಮಂಟಪದ ಸ್ಮಾರಕಗಳ ಎದುರು ಜೂ.21 ರಂದು ವಿಶ್ವ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ವಿಶ್ವ ಯೋಗ ದಿನಾಚರಣೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಾಗವಹಿಸಲಿದ್ದಾರೆ ಎಂದರು.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಪತಂಜಲಿ ಸಮಿತಿ ರಾಜ್ಯ ಪ್ರಬಾರಿ ಭವರ್‌ಲಾಲ್ ಆರ್ಯ, ಆಯುಷ್ ಇಲಾಖೆಯ ಕೊಪ್ಪಳ ಜಿಲ್ಲಾ ವೈದ್ಯಾಧಿಕಾರಿ ಡಾ.ವೈ.ಜೆ. ಸಿರಿವಾರ್, ಡಾ.ಶ್ಯಾಮ್ ಚೌದರಿ, ಡಾ.ಪಲ್ಲವಿ ಅಮರನಾಥ್, ವಿಮಲ್ ಜೈನ್ ಇನ್ನಿತರರಿದ್ದರು. ಸುಮಾರು 1200 ಕ್ಕೂ ಹೆಚ್ಚು ಜನರು ಯೋಗೋತ್ಸವದಲ್ಲಿ ಭಾಗಿಯಾಗಿದ್ದರು.

ಹಂಪಿ ವಿಜಯವಿಠಲ ದೇವಾಲಯ ಆವರಣದ ಕಲ್ಲಿನ ತೇರು, ಬಡವಲಿಂಗ, ಉಗ್ರನರಸಿಂಹ ಸ್ಮಾರಕ. ಬಡವಿಲಿಂಗ, ಉಗ್ರನರಸಿಂಹ, ಗಜಶಾಲೆ ಆವರಣದಲ್ಲಿ ಈಗಾಗಲೇ ಯೋಗಯೋತ್ಸವ ನಡೆಸಿಲಾಗಿದ್ದು, ಇಂದು ಕಮಲ ಮಹಲ್ ಆವರಣದಲ್ಲಿ ಯೋಗೋತ್ಸವ ನಡೆಸಲಾಯಿತು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.