ಕಮ್ಮವಾರಿ ಸಂಘದ ಪದಾಧಿಕಾರಿಗಳಿಂದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿ

ಅಂಜನಾದ್ರಿ ಬೆಟ್ಟಕ್ಕೆ ಮೂಲ ಸೌಕರ್ಯ, ನವಲಿ ಜಲಾಶಯ ಗಿಣಿಗೇರಾ ಗದ್ವಾಲ್ ರೈಲು ಮಾರ್ಗ ಸೇರಿ ಅಗತ್ಯ ಸೌಕರ್ಯ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ

Team Udayavani, Aug 22, 2021, 1:20 PM IST

Vice President Venkaiah Naidu

ಗಂಗಾವತಿ : ಗಂಗಾವತಿ ಹಂಪಿ ಮತ್ತು ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿದ್ದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಗಂಗಾವತಿ ಕನಕಗಿರಿ ತಾಲ್ಲೂಕುಗಳ ಕಮ್ಮವಾರಿ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಗಂಗಾವತಿ ಕನಕಗಿರಿ ಕಾರಟಗಿ ರಾಯಚೂರು ಬಳ್ಳಾರಿ ಜಿಲ್ಲೆಗಳ ಸಂಪೂರ್ಣ ಮಾಹಿತಿ ಇದ್ದು ಇಲ್ಲಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಕಮ್ಮವಾರಿ ಸಂಘದ ಪದಾಧಿಕಾರಿಗಳು ಭೇಟಿಯ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಯುನೈಟೆಡ್ ಕಿಂಗ್‌ ಡಂ ನ ಮಹಿಳೆಯರು ಅಲ್ಲಿನ ವ್ಯವಸ್ಥೆಯ ಬಗ್ಗೆ ನಂಬಿಕೆ ಕಳೆದುಕೊಂಡಿರುವುದ್ಯಾಕೆ..?

ಭೇಟಿಯ ನಂತರ ಕಮ್ಮವಾರಿ ಸಂಘದ ಪ್ರಮುಖ ಪದಾಧಿಕಾರಿಗಳಾದ ಟಿ ಸತ್ಯನಾರಾಯಣ ಬಾಪಿರೆಡ್ಡಿ ಕ್ಯಾಂಪ್ ಉದಯವಾಣಿ ಜತೆ ಮಾತನಾಡಿ, ನಮ್ಮ ಹಿರಿಯರು ಆಂಧ್ರಪ್ರದೇಶದಿಂದ ವಲಸೆ ಬಂದಿರಬಹುದು ನಾವು ಇಲ್ಲೇ ಜನಿಸಿದ್ದೇವೆ ಈ ಭಾಗದ ಅಭಿವೃದ್ಧಿ ಇಲ್ಲಿಯ ಜನರ ಮೂಲ ಸೌಕರ್ಯಗಳ ಬಗ್ಗೆ ನಮಗೆಲ್ಲಾ ಅರಿವಿದೆ ಆದ್ದರಿಂದ ಉಪರಾಷ್ಟ್ರಪತಿಗಳಿಗೆ ಮನವಿ ಮಾಡಿ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಮೂಲ ಸೌಕರ್ಯ ಸೇರಿದಂತೆ ಗಿಣಿಗೇರಾ ಗದ್ವಾಲ್ ರೈಲ್ವೆ ಮಾರ್ಗ,ತುಂಗಭದ್ರಾ ಡ್ಯಾಮಿನ ಒತ್ತಡ ಕಡಿಮೆ ಮಾಡಲು ನವಲಿ ಹತ್ತಿರ ಸಮನಾಂತರ ಜಲಾಶಯ ನಿರ್ಮಿಸಿ ಸಮುದ್ರಕ್ಕೆ ಹರಿದು ಹೋಗುವ ಸುಮಾರು ಮೂವತ್ತೇಳು ಟಿಎಂಸಿಯಷ್ಟು ನೀರನ್ನು ಉಳಿಸುವಂತೆ ಮನವಿ ಮಾಡಲಾಗಿದೆ.

ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಗಂಗಾವತಿ ಕನಕಗಿರಿ ಕಾರಟಗಿ  ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಮೂಲ ನಕ್ಷೆ ರೂಪಿಸಿ ಅದನ್ನು ಅನುಷ್ಠಾನ ಮಾಡುವಂತೆ ಮನವಿ ಮಾಡಲಾಗಿದೆ ಉಪ ರಾಷ್ಟ್ರಪತಿಗಳಾದ ವೆಂಕಯ್ಯನಾಯ್ಡು ಅವರು ಇದಕ್ಕೆ ಪೂರಕವಾಗಿ ಸ್ಪಂದಿಸಿ, ಈ ಭಾಗದ ಸಮಗ್ರ ಪರಿಚಯ ತಮಗಿದ್ದು ತಾವುಗಳು ಸಲ್ಲಿಸಿದ ಮನವಿಯನ್ನು ಸಂಬಂಧಪಟ್ಟ ಇಲಾಖೆಯವರಿಗೆ ಸಲ್ಲಿಸಿ ನಂತರ ಸೂಕ್ತ ಕ್ರಮ ಜರುಗಿಸುವಂತೆ ಶಿಫಾರಸು ಮಾಡಲಾಗುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಕಲ್ಗುಡಿ ಯಡ್ಲಪಲ್ಲಿ ಆನಂದ್ರಾವ್ ಶ್ರೀರಾಮಕೃಷ್ಣ ಚಿಟ್ಟೂರಿ ದುರ್ಗಾರಾವ್ ಕೊಲ್ಲಾ ಶೇಷಗಿರಿರಾವ್ ಸೇರಿದಂತೆ ಕಮ್ಮವಾರಿ ಸಂಘದ ಇತರ ಹಿರಿಯ ಪದಾಧಿಕಾರಿಗಳು ಇದ್ದರು.

ಇದನ್ನೂ ಓದಿ :  ಹಾಲ್ ಮಾರ್ಕ್ ಕಡ್ಡಾಯ : ಪ್ರತಿಭಟನೆಯ ನಿರ್ಧಾರವನ್ನು ಪರಿಶೀಲಿಸಿ :ಜಿಜೆಸಿ  ಗೆ ಕೇಂದ್ರ ಸೂಚನೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.