HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Team Udayavani, Apr 30, 2024, 8:39 PM IST
ಹೊಸಪೇಟೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪದೇ ಪದೇ ಹೇಳುತ್ತಿದ್ದದ್ದು ಪ್ರಜ್ವಲ್ ರೇವಣ್ಣವರ ಪೆನ್ಡ್ರೈವ್ ಇರಬಹುದು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರದ್ದು ಸಹ ಪೆನ್ಡ್ರೈವ್ ಇದೆ ಎಂದು ಹೇಳುತ್ತಿದ್ದಾರೆ. ಇದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿ ಅವರ ಪೆನ್ಡ್ರೈವ್ ವರ್ಕೌಟ್ ಆಗಲ್ಲ ಎಂದು ಹಿಂದೆಯೂ ಹೇಳಿದ್ದೆ, ನಮ್ಮ ಕಾಂಗ್ರೆಸ್ನಲ್ಲಿ ಅಂಥವರಿಲ್ಲ. ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಛಾಟ್ಟಿಸಿರುವುದು ಅವರ ಪಕ್ಷದ ಆಂತರಿಕ ವಿಚಾರ. ಪ್ರಜ್ವಲ್ ವಿದೇಶಕ್ಕೆ ಹಾರಿದ್ದಾರೆ ಎಂಬ ವಿಚಾರ ಮಾಧ್ಯಮದಿಂದ ತಿಳಿದುಕೊಂಡೆ. ಬಿಜೆಪಿಯವರಿಗೆ ಯಾರ್ಯಾರು ಯಾವ್ಯಾವ ದೇಶಕ್ಕೆ ಹೋಗುತ್ತಾರೆ ಎಂಬುದು ಗೊತ್ತಾಗುತ್ತೆ. ನಮ್ಮ ಪ್ರಿಯಾಂಕಾ ಗಾಂಧಿ ವಿದೇಶಕ್ಕೆ ಹೋದ ಅರ್ಧ ಗಂಟೆಯಲ್ಲಿ ಹೇಳುತ್ತಾರೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದು ಬಿಜೆಪಿ ನಾಯಕರಿಗೆ ಗೊತ್ತಿರುವುದಿಲ್ಲವೇ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ
Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ
Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
MUST WATCH
ಹೊಸ ಸೇರ್ಪಡೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.