ಸಿದ್ದರಾಮಯ್ಯ ಸಚಿವರಾಗಿದ್ದಾಗ ರಾಮುಲು ಕಣ್ಣೂ ಬಿಟ್ಟಿರಲಿಲ್ಲ: ಉಗ್ರಪ್ಪ
Team Udayavani, Oct 29, 2018, 6:00 AM IST
ಬಳ್ಳಾರಿ: ಸಿದ್ದರಾಮಯ್ಯ ಅವರು ಪ್ರಬುದ್ಧ ರಾಜಕಾರಣಿಯಾಗಿದ್ದು, ಅವರು ಸಚಿವರಾಗಿದ್ದಾಗ ಶ್ರೀರಾಮುಲು ಅವರು ಕಣ್ಣು ಕೂಡ ಬಿಟ್ಟಿರಲಿಲ್ಲ ಎಂದು ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶ್ರೀರಾಮುಲು ವಿರುದ್ಧ ಹರಿಹಾಯ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಮುಲುಗೆ
371(ಜೆ) ಗೊತ್ತಿಲ್ಲ. 420, 323, 307 ಗೊತ್ತು ಎಂಬ ಹೇಳಿದ್ದು, ಜಾತಿ ಸೂಚಕವಲ್ಲ. ಅವರು ಹಾಗೆ ಹೇಳಿದ್ದರೆ, ಜಿಲ್ಲೆಯ ಶಾಸಕರಾದ ಬಿ.ನಾಗೇಂದ್ರ, ಜಿ.ಎನ್.ಗಣೇಶ್, ಇ. ತುಕಾರಾಂ ಮತ್ತು ನನಗೂ ಅನ್ವಯಿಸುತ್ತದೆ. ಆದರೆ, ಸಿದ್ದರಾಮಯ್ಯ ಹಾಗೆ ಹೇಳಿಲ್ಲ. ಸಿದ್ದರಾಮಯ್ಯ ಅವರು ಪ್ರಬುದ್ಧ ರಾಜಕಾರಣಿ ಯಾಗಿದ್ದಾರೆ. ಅವರು ಸಚಿವರಾಗಿದ್ದಾಗ ರಾಮುಲು ಕಣ್ಣು ಕೂಡ ಬಿಟ್ಟಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.