ಉಪಕಾರ ಮಾಡದಿದ್ದರೂ, ಅಪಕಾರ ಮಾಡಬೇಡಿ

ದೇಹ ದಂಡಿಸಿ-ದುಡಿದು ಜೀವನ ನಡೆಸುವುದೇ ನಿಜವಾದ ಕಾಯಕ: ಕಲ್ಲುಕಂಡ ಪಂಪಾಪತಿ

Team Udayavani, May 2, 2019, 5:08 PM IST

2-MAY-36

ಬಳ್ಳಾರಿ: ಮುಂಡ್ಲೂರು ರಾಮಪ್ಪ ಸ್ನೇಹ ಸಂಪುಟ ಸಭಾಂಗಣದಲ್ಲಿ ಅಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಕಲ್ಲುಕಂಬ ಪಂಪಾಪತಿ ಮಾತನಾಡಿದರು.

ಬಳ್ಳಾರಿ: ದೇಹ ದಂಡಿಸಿ, ದುಡಿದು ಜೀವನ ಮಾಡುವುದೇ ನಿಜವಾದ ಕಾಯಕ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಕಲ್ಲುಕಂಡ ಪಂಪಾಪತಿ ಹೇಳಿದರು.

ನಗರದ ಮುಂಡ್ಲೂರು ರಾಮಪ್ಪ ಸ್ನೇಹಸಂಪುಟ ಸಭಾಂಗಣದಲ್ಲಿ ಅಮ್ಮ ಆಟೋ ಚಾಲಕರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಯಕ ಎಂದರೆ ದೇಹ ದಂಡಿಸಿ, ನಮಗೆ ಬೇಕಾದದ್ದನ್ನು ಖುದ್ದು ಗಳಿಸುವುದು ಆಗಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಇದನ್ನು ಸ್ಪಷ್ಟವಾಗಿ ಹೇಳಿದರು. ನಾವು ಮಾಡುವ ಕೆಲಸವನ್ನು ಕಾಯಕಕ್ಕೆ ಹೋಲಿಸಿದರು. ಕಾಯಕ ಎಂದರೆ ದೇಹದ ದಂಡಿಸುವುದು. ಬಸವಣ್ಣ ಹೇಳಿದಂತೆ ನಾವೆಲ್ಲಾ ಕಾಯಕದಲ್ಲಿಯೇ ಕೈಲಾಸ ಕಾಣಬೇಕು ಎಂದು ಸಲಹೆ ನೀಡಿದರು.

ನೀವೆಲ್ಲಾ ಸಾರ್ವಜನಿಕರ ಒಳಿತಿಗಾಗಿ ದುಡಿಯುವವರು. ಎಂದಿಗೂ ಇತರರಿಗೆ ಕೆಡುಕ ಬಯಸಬಾರದು. ಇನ್ನೊಬ್ಬರಿಗೆ ಉಪಕಾರ ಮಾಡುವುದು ಸಾಧ್ಯವಿಲ್ಲದಿದ್ದರೂ ಸರಿ ಅಪಕಾರ ಮಾತ್ರ ಮಾಡಬಾರದು. ಇನ್ನೊಬ್ಬರಿಗೆ ಕೆಡುಕು ಬಯಸದೆ ನಮ್ಮ ಬದುಕು ಸಾಗಿಸುವವನೇ ನಿಜವಾದ ದೇವರು ಎಂದು ಅವರು ಕಾರ್ಮಿಕರ ಬಗ್ಗೆ ಗುಣಗಾನ ಮಾಡಿದರು.

ಭೂಮಿ ಮೇಲೆ ಹುಟ್ಟಿದ ಯಾವುದೇ ವ್ಯಕ್ತಿ, ಜೀವಿ ಪರಿಪೂರ್ಣ ಅಲ್ಲ. ಒಂದಿಲ್ಲೊಂದು ಕೆಟ್ಟ ಗುಣ ಇದ್ದೇ ಇರುತ್ತವೆ. ಇದನ್ನೇ ತತ್ವಜ್ಞಾನಿ ಅರಿಸ್ಟಾಟಲ್ ಹೇಳಿದ್ದಾರೆ. ನಾವುಗಳು ಸಾಮಾನ್ಯರು. ನಮ್ಮ ಜೀವನ ರೂಪಿಸಿಕೊಳ್ಳುವಾಗ ಇತರರನ್ನು ನೋಡಿ ಕಲಿಯಬೇಕು. ಆ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕು ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾನಾಳ್‌ ಶೇಖರ್‌ ಮಾತನಾಡಿ, ಆಟೋ ಚಾಲಕರು ನಿತ್ಯ ಜನರ ಒಳಿತಿಗಾಗಿ ದುಡಿಯುತ್ತಾರೆ. ಅವರ ಸೇವೆ ಮಾಡುವುದು ಒಳ್ಳೆಯದು. ನಾವು ನಮ್ಮ ಸಂಘಟನೆಯಿಂದ ಆಟೋ ಚಾಲಕರ ಸೇವೆ ಮಾಡಲು ಸಿದ್ಧರಿದ್ದೇವೆ. ಮುಂದಿನ ದಿನಗಳಲ್ಲಿ ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ ನೀಡಲಾಗುವುದು ಎಂದರು.

ಅಮ್ಮ ಆಟೋ ಚಾಲಕರ ಸಂಘದ ಅಧ್ಯಕ್ಷ ಜಾನ್‌ ಬಾಸ್ಕೊ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಪುರುಷೋತ್ತಮ ಹಂದ್ಯಾಳ್‌, ಲೋಕೇಶ, ತಿಪ್ಪಾರೆಡ್ಡಿ ಇತರರು ವೇದಿಕೆಯಲ್ಲಿದ್ದರು

ಟಾಪ್ ನ್ಯೂಸ್

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.