ಉಪಕಾರ ಮಾಡದಿದ್ದರೂ, ಅಪಕಾರ ಮಾಡಬೇಡಿ

ದೇಹ ದಂಡಿಸಿ-ದುಡಿದು ಜೀವನ ನಡೆಸುವುದೇ ನಿಜವಾದ ಕಾಯಕ: ಕಲ್ಲುಕಂಡ ಪಂಪಾಪತಿ

Team Udayavani, May 2, 2019, 5:08 PM IST

2-MAY-36

ಬಳ್ಳಾರಿ: ಮುಂಡ್ಲೂರು ರಾಮಪ್ಪ ಸ್ನೇಹ ಸಂಪುಟ ಸಭಾಂಗಣದಲ್ಲಿ ಅಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಕಲ್ಲುಕಂಬ ಪಂಪಾಪತಿ ಮಾತನಾಡಿದರು.

ಬಳ್ಳಾರಿ: ದೇಹ ದಂಡಿಸಿ, ದುಡಿದು ಜೀವನ ಮಾಡುವುದೇ ನಿಜವಾದ ಕಾಯಕ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಕಲ್ಲುಕಂಡ ಪಂಪಾಪತಿ ಹೇಳಿದರು.

ನಗರದ ಮುಂಡ್ಲೂರು ರಾಮಪ್ಪ ಸ್ನೇಹಸಂಪುಟ ಸಭಾಂಗಣದಲ್ಲಿ ಅಮ್ಮ ಆಟೋ ಚಾಲಕರ ಸಂಘದಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಯಕ ಎಂದರೆ ದೇಹ ದಂಡಿಸಿ, ನಮಗೆ ಬೇಕಾದದ್ದನ್ನು ಖುದ್ದು ಗಳಿಸುವುದು ಆಗಿದೆ. 12ನೇ ಶತಮಾನದಲ್ಲಿ ಬಸವಣ್ಣನವರು ಇದನ್ನು ಸ್ಪಷ್ಟವಾಗಿ ಹೇಳಿದರು. ನಾವು ಮಾಡುವ ಕೆಲಸವನ್ನು ಕಾಯಕಕ್ಕೆ ಹೋಲಿಸಿದರು. ಕಾಯಕ ಎಂದರೆ ದೇಹದ ದಂಡಿಸುವುದು. ಬಸವಣ್ಣ ಹೇಳಿದಂತೆ ನಾವೆಲ್ಲಾ ಕಾಯಕದಲ್ಲಿಯೇ ಕೈಲಾಸ ಕಾಣಬೇಕು ಎಂದು ಸಲಹೆ ನೀಡಿದರು.

ನೀವೆಲ್ಲಾ ಸಾರ್ವಜನಿಕರ ಒಳಿತಿಗಾಗಿ ದುಡಿಯುವವರು. ಎಂದಿಗೂ ಇತರರಿಗೆ ಕೆಡುಕ ಬಯಸಬಾರದು. ಇನ್ನೊಬ್ಬರಿಗೆ ಉಪಕಾರ ಮಾಡುವುದು ಸಾಧ್ಯವಿಲ್ಲದಿದ್ದರೂ ಸರಿ ಅಪಕಾರ ಮಾತ್ರ ಮಾಡಬಾರದು. ಇನ್ನೊಬ್ಬರಿಗೆ ಕೆಡುಕು ಬಯಸದೆ ನಮ್ಮ ಬದುಕು ಸಾಗಿಸುವವನೇ ನಿಜವಾದ ದೇವರು ಎಂದು ಅವರು ಕಾರ್ಮಿಕರ ಬಗ್ಗೆ ಗುಣಗಾನ ಮಾಡಿದರು.

ಭೂಮಿ ಮೇಲೆ ಹುಟ್ಟಿದ ಯಾವುದೇ ವ್ಯಕ್ತಿ, ಜೀವಿ ಪರಿಪೂರ್ಣ ಅಲ್ಲ. ಒಂದಿಲ್ಲೊಂದು ಕೆಟ್ಟ ಗುಣ ಇದ್ದೇ ಇರುತ್ತವೆ. ಇದನ್ನೇ ತತ್ವಜ್ಞಾನಿ ಅರಿಸ್ಟಾಟಲ್ ಹೇಳಿದ್ದಾರೆ. ನಾವುಗಳು ಸಾಮಾನ್ಯರು. ನಮ್ಮ ಜೀವನ ರೂಪಿಸಿಕೊಳ್ಳುವಾಗ ಇತರರನ್ನು ನೋಡಿ ಕಲಿಯಬೇಕು. ಆ ಮೂಲಕ ಉತ್ತಮ ಜೀವನ ಕಟ್ಟಿಕೊಳ್ಳಲು ಮುಂದಾಗಬೇಕು ಎಂದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾನಾಳ್‌ ಶೇಖರ್‌ ಮಾತನಾಡಿ, ಆಟೋ ಚಾಲಕರು ನಿತ್ಯ ಜನರ ಒಳಿತಿಗಾಗಿ ದುಡಿಯುತ್ತಾರೆ. ಅವರ ಸೇವೆ ಮಾಡುವುದು ಒಳ್ಳೆಯದು. ನಾವು ನಮ್ಮ ಸಂಘಟನೆಯಿಂದ ಆಟೋ ಚಾಲಕರ ಸೇವೆ ಮಾಡಲು ಸಿದ್ಧರಿದ್ದೇವೆ. ಮುಂದಿನ ದಿನಗಳಲ್ಲಿ ಆಟೋ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ ನೀಡಲಾಗುವುದು ಎಂದರು.

ಅಮ್ಮ ಆಟೋ ಚಾಲಕರ ಸಂಘದ ಅಧ್ಯಕ್ಷ ಜಾನ್‌ ಬಾಸ್ಕೊ ಅಧ್ಯಕ್ಷತೆ ವಹಿಸಿದ್ದರು. ಕಲಾವಿದ ಪುರುಷೋತ್ತಮ ಹಂದ್ಯಾಳ್‌, ಲೋಕೇಶ, ತಿಪ್ಪಾರೆಡ್ಡಿ ಇತರರು ವೇದಿಕೆಯಲ್ಲಿದ್ದರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.