30 ಕೋಟಿ ರೂ. ವೆಚ್ಚದ ವರ್ಕ್‌ಶಾಪ್‌ ಶೀಘ್ರ ಆರಂಭ


Team Udayavani, Aug 29, 2022, 2:22 PM IST

12-workshop

ಭಾಲ್ಕಿ: ಪಟ್ಟಣದ ಲಕ್ಷ್ಮೀಬಾಯಿ ಭೀಮಣ್ಣ ಖಂಡ್ರೆ ಸರಕಾರಿ ಐಟಿಐ ಕಾಲೇಜಿನ ಆವರಣದಲ್ಲಿ ಪ್ರಗತಿಯಲ್ಲಿರುವ ಟಾಟಾ ವರ್ಕ್‌ಶಾಪ್‌ಗೆ ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಪ್ರತಿಷ್ಠಿತ ಕೈಗಾರಿಕಾ ಕಂಪನಿಗಳಲ್ಲಿ ಸ್ಥಳೀಯ ಯುವ ಅಭ್ಯರ್ಥಿಗಳು, ನಿರುದ್ಯೋಗಿ ಯುವಕರಿಗೆ ಉದ್ಯೋಗ ಸಿಗುವಂತೆ ಮತ್ತು ಸ್ವಂತ ಉದ್ಯಮ ಆರಂಭಿಸುವಂತೆ ಅಣಿಗೊಳಿಸುವ ಉದ್ದೇಶದಿಂದ ಟಾಟಾ ಟೆಕ್ನಾಲಜೀಸ್‌ ಸಹಯೋಗದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಉನ್ನತೀಕರಿಸಿ ತಾಂತ್ರಿಕ ಚಟುವಟಿಕಾ ಕೇಂದ್ರವನ್ನಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ಈ ಯೋಜನೆಯಡಿ ವಿದ್ಯಾರ್ಥಿಗಳಿಗೆ 11 ವಿವಿಧ ವಲಯಗಳಲ್ಲಿ ತರಬೇತಿ ಸಿಗಲಿದೆ ಎಂದರು.

ಕೌಶಲಾಭಿವೃದ್ಧಿ ಅಪೇಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ತಜ್ಞರಿಂದ ಶಿಕ್ಷಣ, ಆಧುನಿಕ ಉಪಕರಣ ಬಳಸಿ ಪ್ರಾಯೋಗಿಕ ತರಬೇತಿ ನೀಡುವುದು, ಕೃಷಿ, ವಾಹನೋದ್ಯಮ, ಗೃಹ ಬಳಕೆಯ ವಿದ್ಯುನ್ಮಾನ ಉಪಕರಣಗಳು, ವಿದ್ಯುತ್‌ ಚಾಲಿತ ವಾಹನಗಳು, ಪ್ಯಾಕೇಜಿಂಗ್‌, ಔಷಧೀಯ ಉದ್ಯಮ, ಕರಕುಶಲ ವಸ್ತುಗಳ ಆಟಿಕೆಗಳ ಉದ್ಯಮ ಸೇರಿ ವಿವಿಧ ವಲಯಗಳಲ್ಲಿ ತರಬೇತಿ ನೀಡಲಾಗುತ್ತದೆ ಎಂದರು. ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳು, ಪಿಯುಸಿ, ಐಟಿಐ, ವೊಕೇಷನಲ್‌, ಪದವಿ, ಇಂಜಿನಿಯರಿಂಗ್‌ ಸೇರಿ ವಿವಿಧ ಕೋರ್ಸ್‌ನ ವಿದ್ಯಾರ್ಥಿಗಳು ಒಂದು ಮತ್ತು ಎರಡು ವರ್ಷ ಅವಧಿಯ ಶಿಕ್ಷಣ ತರಬೇತಿ ಪಡೆಯಬಹುದಾಗಿದೆ. ಈ ವರ್ಕ್‌ಶಾಪ್‌ನಲ್ಲಿ ಉಪಕರಣಗಳ ಜೋಡಣೆ ನಡೆಯುತ್ತಿದ್ದು, ಶೀಘ್ರ ಆರಂಭಿಸಲಾಗುವುದು ಎಂದು ಹೇಳಿದರು.

ನಮ್ಮ ಭಾಗದ ರೈತರು, ಕೂಲಿ ಕಾರ್ಮಿಕರು, ಬಡವರ ಮಕ್ಕಳು, ನಿರುದ್ಯೋಗ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಉತ್ತಮ ತರಬೇತಿ ಪಡೆಯುವ ಯುವಕರ ಮನೆ ಬಾಗಿಲಿಗೆ ಉದ್ಯೋಗ ಹುಡುಕಿಕೊಂಡು ಬರಲಿವೆ ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷ ಅನಿಲ ಸುಂಟೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್‌, ಐಟಿಐ ಪ್ರಾಚಾರ್ಯ ಲಕ್ಷ್ಮೀಕಾಂತ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.