![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 23, 2020, 7:45 AM IST
ಬೀದರ್: ಗಡಿ ನಾಡು ಬೀದರ್ ನಲ್ಲಿ ಕೋವಿಡ್ ಮರಣ ಮೃದಂಗ ಮುಂದುವರೆದಿದೆ. ಗಣೇಶ ಚತುರ್ಥಿ ದಿನವಾದ ಶನಿವಾರ ಮತ್ತೆ ನಾಲ್ವರನ್ನು ಕೋವಿಡ್ -19 ಸೋಂಕು ಬಲಿ ಪಡೆದಿದೆ. ಇನ್ನೊಂದೆಡೆ 82 ಹೊಸಬರಿಗೆ ವೈರಸ್ ಒಕ್ಕರಿಸಿದೆ.
ಶುಕ್ರವಾರವಷ್ಟೇ ನಾಲ್ಕು ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದರು. ಮತ್ತೆ ಶನಿವಾರವೂ ನಾಲ್ಕು ಜನ ಸಾವಿನ ಕದ ತಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಈಗ 127ಕ್ಕೆ ಏರಿಕೆ ಆಗಿದೆ.
ಇಂದು ಹೊಸದಾಗಿ ಪತ್ತೆಯಾಗಿರುವ 82 ಪಾಸಿಟಿವ್ ಕೇಸ್ ಗಳಲ್ಲಿ ಬೀದರ ನಗರ- ತಾಲೂಕು ಸೇರಿ 30, ಔರಾದ ತಾಲೂಕು 22, ಬಸವ ಕಲ್ಯಾಣ ತಾಲೂಕು 13, ಭಾಲ್ಕಿ ತಾಲೂಕು 9 ಮತ್ತು ಹುಮನಾಬಾದ ತಾಲೂಕಿನ 8 ಪ್ರಕರಣಗಳು ಸೇರಿವೆ.
ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ ಈಗ 4031ಕ್ಕೆ ತಲುಪಿದೆ. ಶನಿವಾರ 144 ಜನ ಸೇರಿ ಈವರೆಗೆ 3146 ಸೋಂಕಿತರು ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 754 ಸಕ್ರಿಯ ಪ್ರಕರಣಗಳಿವೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.