![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 14, 2022, 1:19 PM IST
ಬೀದರ: ಜಿಲ್ಲೆಯಲ್ಲಿ ಶಬ್ದ ಮಾಲಿನ್ಯ ಮತ್ತು ಅನಧಿಕೃತ ಧ್ವನಿ ವರ್ಧಕ ಮೇಲೆ ಕ್ರಮ ಕೈಗೊಳ್ಳುವಂತೆ ಶ್ರೀರಾಮ ಸೇನೆ ಜಿಲ್ಲಾ ಘಟಕ ಆಗ್ರಹಿಸಿದೆ.
ಈ ಕುರಿತು ಸೇನೆ ಜಿಲ್ಲಾಧ್ಯಕ್ಷ ವೀರಶೆಟ್ಟಿ ಖ್ಯಾಮಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸುಪ್ರಿಂ ಕೋರ್ಟ್ ಸೇರಿದಂತೆ ಹಲವು ಕೋರ್ಟ್ಗಳು ಅನಧಿಕೃತ ಮೈಕ್ ಸೇರಿದಂತೆ ಶಬ್ದ ಮಾಲಿನ್ಯ ತಡೆಯಲು ಆದೇಶ ನೀಡಿದರೂ ಜಿಲ್ಲೆಯಲ್ಲಿ ಇದರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸದಿರುವುದು ಖಂಡನೀಯ ಎಂದಿದ್ದಾರೆ.
ಸಂಘಟನೆಯಿಂದ ಈ ಹಿಂದೆ ತಹಶೀಲ್ದಾರರು ಮತ್ತು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಜರುಗಿಸದಿರುವುದು ನ್ಯಾಯಾಂಗ ನಿಂದನೆ ಮತ್ತು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗುತ್ತದೆ. 15 ದಿನಗಳಲ್ಲಿ ಈ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಶಂಕರ ಖ್ಯಾಮಾ, ಆಕಾಶ ಕೊಡಗೆ, ಪ್ರತೀಕ ಠಾಕೂರ, ಗಣಪತಿ ಮೂಲಗೆ, ಸಾಯಿ ಖಂದಾರೆ, ವಿನೋದ ಮನ್ನಳ್ಳಿ, ಅಭಿನಯ ಮತ್ತು ಡಾ| ಸತೀಶ ಪಾಟೀಲ ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.