![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
![Kodagu-Polcie](https://www.udayavani.com/wp-content/uploads/2025/02/Kodagu-Polcie-415x249.jpg)
Team Udayavani, Jun 29, 2020, 1:38 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಔರಾದ: ಪಟ್ಟಣದ ವ್ಯಾಪಾರಿಗಳು, ವಾಹನ ಚಾಲಕರು, ಸವಾರರು, ಪಾದಚಾರಿಗಳು, ಪ್ರಯಾಣಿಕರು ಸೇರಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದರೆ ಅಂಥವರಿಗೆ ದಂಡ ವಿಧಿಸಲಾಗುವುದು ಎಂದು ಪಿಎಸ್ಐ ಜಗದೀಶ ನಾಯಕ ತಿಳಿಸಿದ್ದಾರೆ.
ಮೂರು ರಾಜ್ಯಗಳಿಗೆ ಕೊಂಡಿಯಾಗಿರುವ ಗಡಿ ತಾಲೂಕಿನಲ್ಲಿ ರಾಜ್ಯ ಸೇರಿದಂತೆ ಅಂತಾರಾಜ್ಯದಿಂದ ಪ್ರಯಾಣಿಕರು ಬರುತ್ತಿದ್ದಾರೆ. ಗ್ರಾಹಕರು, ವ್ಯಾಪಾರಸ್ಥರು ಮಾಸ್ಕ್ ಹಾಕಿಕೊಂಡು, ಸುರಕ್ಷಿತ ಅಂತರ ಪಾಲಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು. ಎಲೆ ಅಡಿಕೆ ಮತ್ತು ಗುಟಕಾ ತಿಂದು ರಸ್ತೆಯಲ್ಲಿ ಉಗುಳುವವರಿಗೂ ದಂಡ ವಿಧಿಸಲಾಗುವುದು. ಸರ್ಕಾರ ಹಾಗೂ ಸರ್ಕಾರಿ ನೌಕರರು ಮಹಾಮಾರಿ ಕೋವಿಡ್ ಓಡಿಸಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ವಿನಂತಿಸಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.