ಬೀದರ ನಗರಸಭೆ: ಶೇ.51.25 ಮತದಾನ


Team Udayavani, Apr 28, 2021, 6:46 PM IST

28-6

ಬೀದರ: ಬಹು ನಿರೀಕ್ಷಿತ ಬೀದರ ನಗರ ಸಭೆಯ 32 ವಾರ್ಡ್‌ಗಳಿಗೆ ಚುನಾವಣೆ ಹಿನ್ನೆಲೆ ಮಂಗಳವಾರ ಶಾಂತಿಯುತ ಮತದಾನ ನಡೆದಿದ್ದು, ಶೇ.51.25 ಮತದಾನ ದಾಖಲಾಗಿದೆ. ಮೀಸಲಾತಿ ತಕರಾರು ಸಂಬಂಧ ನ್ಯಾಯಾಲಯದಲ್ಲಿ ದಾವೆ ಹಿನ್ನೆಲೆ ಬರೋಬ್ಬರಿ ಮೂರು ವರ್ಷಗಳ ನಂತರ ಬೀದರ ನಗರಸಭೆಗೆ ಚುನಾವಣೆ ನಡೆದಿದೆ.

ನಗರಸಭೆಯ 26, 28 ಮತ್ತು 32 ವಾರ್ಡ್‌ ಹೊರತುಪಡಿಸಿ ಇನ್ನುಳಿದ 32 ವಾಡ್‌ ìಗಳಿಗೆ ಮತದಾನ ಪ್ರಕ್ರಿಯೆ ಅಹಿತಕರ ಘಟನೆ ಮತ್ತು ಗೊಂದಲಗಳಿಲ್ಲದೇ ಶಾಂತಿಯುವಾಗಿ ಜರುಗಿತು. ಸಮವಾರು ಮತದಾನ: ಬೆಳಗ್ಗೆ 7ರಿಂದ 6ರವರೆಗೆ ಮತದಾನ ನಡೆಯಿತು. ಬೆಳಗ್ಗೆ 9ರವರೆಗೆ ಶೇ.7.92, ಬೆಳಗ್ಗೆ 11ರವರೆಗೆ ಶೇ.19.37, ಮಧ್ಯಾಹ್ನದವರೆಗೆ ಶೇ.30.18 ಮತದಾನವಾದರೆ, ಮಧ್ಯಾಹ್ನ 3ರವರೆಗೆ ಶೇ.39.11, ಸಾಯಂಕಾಲ 5ರವರೆಗೆ ಶೇ. 48.09 ಹಾಗೂ ಸಂಜೆ 6ರವರೆಗೆ ಶೇ.51.25 ಮತದಾನ ದಾಖಲಾಗಿದೆ. ಕೋವಿಡ್‌ ಹೆಚ್ಚಳ ಹಿನ್ನೆಲೆ ಮತಗಟ್ಟೆಗಳಲ್ಲಿ ಮಾರ್ಗಸೂಚಿಗಳಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮತಗಟ್ಟೆ ಅಧಿಕಾರಿಗಳಿಗೆ ಕೋವಿಡ್‌ ಕಿಟ್‌ ಮತ್ತು ಎಲ್ಲ ಮತಗಟ್ಟೆಗಳಲ್ಲಿ ಥರ್ಮಲ್‌ ಸ್ಕಾÂನಿಂಗ್‌ ವ್ಯವಸ್ಥೆ ಮಾಡಲಾಗಿತ್ತು. ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಸರದಿಯಲ್ಲಿ ನಿಂತು ಹಕ್ಕು ಚಲಾಯಿಸಿದರು.

ವಿಕಲಚೇತನರಿಗೆ ವೋಟ್‌ ಹಾಕಲು ಅನುಕೂಲವಾಗುವಂತೆ ವ್ಹೀಲ್‌ ಚೇರ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಕೊನೆ ಹಂತದವರೆಗೆ ಕಸರತ್ತು ನಡೆಸಿದರು.

ಕೆಲವು ವಾರ್ಡ್‌ಗಳಲ್ಲಿ ಮತಗಟ್ಟೆಗೆ ಬರುವ ಮತದಾರರಿಗಾಗಿ ಅಭ್ಯರ್ಥಿಗಳ ಆಟೋ ಸೇರಿ ಇತರ ವಾಹನಗಳ ವ್ಯವಸ್ಥೆ ಮಾಡಿದರು. ಆದರೆ, ಮತದಾನಕ್ಕೆ ನಿರುತ್ಸಾಹ ತೋರಿದ್ದರಿಂದ ವಾಹನಗಳ ಖಾಲಿ ಖಾಲಿ ಓಡಾಟ ಕಂಡುಬಂದಿತು. ಒಟ್ಟಾರೆ ಶಾಂತಿಯುತ ಮತದಾನ ನಡೆಯಲು ಅಗತ್ಯ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

rape

Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.