![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 7, 2021, 9:48 PM IST
ಭಾಲ್ಕಿ: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲೂಕಿನ ಆನಂದವಾಡಿ, ನಿಡೇಬಾನ ಗ್ರಾಮಗಳ ಮಧ್ಯದಲ್ಲಿರುವ ಕಾರಂಜಾ ನದಿಯ ಮೇಲಿರುವ ಬ್ರಿಜ್ ಮುಳಗಡೆಯಾಗಿ ನಿಡೇಬಾನ ಸೇರಿದಂತೆ ಪಕ್ಕದ ಗ್ರಾಮಗಳ ಗ್ರಾಮಸ್ಥರು ಸೋಮವಾರ ಕೆಲಕಾಲ ಸಂಚಾರದಿಂದ ವಂಚಿತರಾಗಬೇಕಾಯಿತು.
ಪ್ರತಿವರ್ಷವೂ ಮಳೆ ಹೆಚ್ಚಾದಾಗ, ಕಾರಂಜಾ ಜಲಾಶಯದಿಂದ ನೀರು ಹರಿಬಿಟ್ಟಾಗ ಈ ಬ್ರಿಜ್ ಮೇಲಿರುವ ಗ್ರಾಮಗಳ ಜನರು ತಾಲೂಕು ಕೇಂದ್ರದಿಂದ ಸಂಪರ್ಕ ಕಡಿದುಕೊಳ್ಳುತ್ತಾರೆ. ಹೀಗಾಗಿ ಈ ಬ್ರಿಜ್ ಎತ್ತರ ಹೆಚ್ಚಿಸುವ ಬಗ್ಗೆ ನಿಡೇಬಾನ ಸೇರಿದಂತೆ ಹತ್ತಿರವಿರುವ ಗೋರಚಿಂಚೋಳಿ, ಕೋರುರ, ಕೊಟಗೀರ ಗ್ರಾಮಸ್ಥರು ಒತ್ತಾಯಿಸುತ್ತಾರೆ.
ಇದನ್ನೂ ಓದಿ:ಸರ್ಕಾರಿ ದೇವಸ್ಥಾನಗಳಿಗೆ ದೇವರೇ ಮಾಲಿಕರು!
ಈ ವರ್ಷ ಸಾಕಷ್ಟು ಮಳೆಯಾಗಿ ಉದ್ದು, ಸೋಯಾ ಸೇರಿದಂತೆ ಬೆಳೆದ ಎಲ್ಲಾ ಬೆಳೆಗಳು ಹಾಳಾಗಿವೆ, ನದಿಯ ಹತ್ತಿರವಿರುವ ಹೊಲಗಳಿಗೆ ನೀರು ನುಗ್ಗಿ ನದಿ ಪಕ್ಕದ ಎಲ್ಲಾ ಹೊಲಗಳು ಸಂಪೂರ್ಣ ಮುಳಗಡೆಯಾಗಿವೆ. ಇದರಿಂದ ಈ ಭಾಗದ ರೈತರು ಪರಿತಪಿಸುವಂತಾಗಿದೆ. ಸರ್ಕಾರ ಆದಷ್ಟು ಬೇಗ ಪರಿಹಾರ ಒದಗಿಸಬೇಕು ಎನ್ನುತ್ತಾರೆ ಆನಂದವಾಡಿ ಗ್ರಾಮದ ಯುವ ಮುಖಂಡ ಸಂಗಮೇಶ ಭೂರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.