Bidar: ಹೋಮ್ ವಕ್೯ ಮಾಡಿಲ್ಲ ಎಂದು ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕ


Team Udayavani, Jun 21, 2024, 11:01 PM IST

1-asasas

ಬೀದರ್: ಹೋಮ್ ವಕ್೯ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಥಳಿಸಿ ಮೃಗಿಯ ವರ್ತನೆ‌ ತೋರಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ‌ ಬಂದಿದೆ. ಈಗ ವಿಡಿಯೋ ಸಾಮಾಜಿಕ ಜಾಲತಣದಲ್ಲಿ‌ ವೈರಲ್‌ ಆಗಿದೆ.

ಶ್ರೀ ವೀರಭದ್ರೇಶ್ವರ ಪ್ರೌಢ ಶಾಲೆಯ ಶಿಕ್ಷಕ ಜೈಶಂಕರ್ 8ನೇ ತರಗತಿ ವಿದ್ಯಾರ್ಥಿ ವೀರಪ್ಪ ಸಂತೋಷಕುಮಾರ ನಿಡೋದಾ ಎಂಬುವನ ಮೇಲೆ‌‌ ಬರೆ ಹಾಕಿದ್ದು, ಈ ಬಗ್ಗೆ ವಿಡಿಯೋದಲ್ಲಿ‌ ಹೇಳಿಕೆ‌ ನೀಡಿದ್ದಾನೆ. ವಿದ್ಯಾರ್ಥಿಯ ಬೆನ್ನು, ಕೈ, ತೊಡೆ ಮೇಲೆ ಬಾಸುಂಡೆ ಬಂದಿವೆ.

ಶಿಕ್ಷಣ ಹಕ್ಕು ಕಾಯ್ದೆ ಅಡಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿದ್ದು, ಶಿಕ್ಷಕನ ಮೇಲೆ ಕ್ರಮಕೈಗೊಳ್ಳಬೇಕು. ಮೂರು ದಿನಗಳ ಒಳಗೆ ವರದಿ ನೀಡಬೇಕು ಎಂದು ಆಡಳಿತ ಮಂಡಳಿಗೆ ನೋಟಿಸ್ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ್ ಹುಸೇನ್ ತಿಳಿಸಿದರು.

ಘಟನೆ ಸಂಬಂಧ ಶುಕ್ರವಾರ ಶಿಕ್ಷಕ ಮತ್ತು ವಿದ್ಯಾರ್ಥಿ, ಪಾಲಕರಿಗೆ ಪೊಲೀಸ್ ಠಾಣೆಗೆ ಕರೆಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಟಾಪ್ ನ್ಯೂಸ್

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chaluvarayaswamy

Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Bidar; I was defeated for our selfishness says Bhagwanth Khuba

Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ

Sagar Khandre ಗೆಲುವು ಮುಸ್ಲಿಮ್‌ ಮತಗಳಿಂದ: ಜಮೀರ್‌ ಹೇಳಿಕೆ

Sagar Khandre ಗೆಲುವು ಮುಸ್ಲಿಮ್‌ ಮತಗಳಿಂದ: ಜಮೀರ್‌ ಹೇಳಿಕೆ

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.