Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಲಾಗಿತ್ತು..

Team Udayavani, Oct 28, 2024, 9:53 PM IST

Khandre

ಬೀದರ್: ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರಿಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ(ಅ2) ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಭೆಯ ಬಳಿಕ ವಿವರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ ಎಂದರು.

ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಸಬ್ಸಿಡಿ ಹಣದ ಪೈಕಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಶೇ. 70ರಷ್ಟು ಮತ್ತು ರಾಜ್ಯ ಸರ್ಕಾರ ಶೇ.30 ಭರಿಸಲಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ವಿಮಾನಯಾನ ಸೇವೆ ಪುನಾರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲೇ ವಿಶಿಷ್ಟವಾದ ಬಿದರೀ ಕಲೆಗೆ ಬೀದರ ಜಿಲ್ಲೆ ವಿಶ್ವ ವಿಖ್ಯಾತವಾಗಿದೆ. ಹೀಗಾಗಿ ಕ್ಷೇತ್ರವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಪಡಿಸಬೇಕಾದರೆ ನಾಗರೀಕ ವಿಮಾನಯಾನ ಸೇವೆ ಅತ್ಯಗತ್ಯ ಎಂದು ಈಶ್ವರ ಖಂಡ್ರೆ ಪ್ರತಿಪಾದಿಸಿದರು.

ಬಸವ ಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣವಾಗುತ್ತಿದ್ದು, ಭವಿಷ್ಯದಲ್ಲಿ ಬೀದರ್ ವಾಯುಯಾನಕ್ಕೆ ಹೆಚ್ಚಿನ ಬೇಡಿಕೆ ಬರಲಿದೆ. ಜನರ ಬೇಡಿಕೆಯ ಸಮಯಕ್ಕೆ ಅನುಗುಣವಾಗಿ ವಿಮಾನಯಾನ ಸೇವೆ ಕಲ್ಪಿಸಿದಲ್ಲಿ ವಿಮಾನಯಾನ ಪೂರೈಕೆ ಸಂಸ್ಥೆಗೂ ನಷ್ಟವಾಗುವುದಿಲ್ಲ. ಜನರಿಗೂ ಅನುಕೂಲವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

Chikkamagaluru: ಮೃತ ಆನೆಯ ಕಳೇಬರ ನೋಡಲು ಬಂದ ಆನೆಗಳು; ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.