Bidar; ಮಳೆ ಹಾನಿ ಪ್ರದೇಶಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ


Team Udayavani, Jul 29, 2024, 12:24 PM IST

Bidar; ಮಳೆ ಹಾನಿ ಪ್ರದೇಶಗಳಿಗೆ ಸಚಿವ ಈಶ್ವರ ಖಂಡ್ರೆ ಭೇಟಿ

ಬೀದರ್: ಮಳೆಯಿಂದ‌ ಹಾನಿಯಾದ ತಾಲೂಕಿನ ವಿವಿಧ ಪ್ರದೇಶಗಳಿಗೆ‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಕಾಡವಾದ, ಖಾಶೆಂಪುರ (ಪಾನ್) ಮತ್ತು ಕಾಡವಾದ ಗ್ರಾಮಕ್ಕೆ ಭೇಟಿ ನೀಡಿದರು. ಒಂದು‌ ವಾರ ನಿರಂತರ ಮಳೆಯಿಂದ ಶಿಥಲಗೊಂಡು ಭಾಗಶ: ಕುಸಿದಿರುವ ಮನೆಗಳನ್ನು ಪರಿಶೀಲಿಸಿದರು.

ಜಿಲ್ಲೆಯಲ್ಲಿ ಹಾನಿಯಾಗಿರುವ ಮನೆಗಳ ಕುರಿತು ಸರ್ವೇ ನಡೆಸಿ ಹಾನಿಯಾದ ಮನೆಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದು ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೂಚಿಸಿದರು.

ನಂತರ ಮಳೆಯಿಂದ ಕೆಲವೆಡೆ ಜಮೀನುಗಳಿಗೆ ನೀರು‌ ನುಗ್ಗಿ‌ ಹಾನಿಯಾಗಿರುವುದನ್ನು ಪರಿಶೀಲಿಸಿದ ಸಚಿವರು, ಬೆಳೆ ಹಾನಿಯ ಬಗ್ಗೆ ಕೃಷಿ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಪೌರಾಡಳಿತ ಸಚಿವ ರಹೀಮ್ ಖಾನ್, ಜಿ.ಪಂ ಸಿಇಒ ಡಾ.‌ದಿಲೀಪ ಬಡೋದಿ ಮತ್ತು ಎಸ್.ಪಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

Anubhava Mantapa ಡಿಸೆಂಬರ್‌ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.