ಬೀದರ: ಮತ್ತೆ ಕೋವಿಡ್ ಆರ್ಭಟ


Team Udayavani, Jul 3, 2020, 8:59 AM IST

ಬೀದರ: ಮತ್ತೆ ಕೋವಿಡ್ ಆರ್ಭಟ

ಬೀದರ: ಗಡಿ ಜಿಲ್ಲೆ ಬೀದರನಲ್ಲಿ ರಕ್ಕಸ ಕೋವಿಡ್ ಆರ್ಭಟಿಸಿದ್ದು, ಗುರುವಾರ ಯೋಧ ಮತ್ತು ಮೂರು ಜನ ಕೆಎಸ್‌ಆರ್‌ಪಿ ಪೇದೆಗಳು ಸೇರಿ 32 ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 647ಕ್ಕೆ ತಲುಪಿದೆ.

ಗ್ರಾಮೀಣ ಭಾಗದಲ್ಲಿ ಕೋವಿಡ್‌- 19 ಕರಾಳ ಛಾಯೆ ಆವರಿಸುತ್ತಿರುವುದು ಭೀತಿಯನ್ನು ಹೆಚ್ಚಿಸುತ್ತಿದೆ. ಔರಾದ ತಾಲೂಕಿನಲ್ಲಿ ಅತಿ ಹೆಚ್ಚು 15 ಪ್ರಕರಣಗಳು ಪತ್ತೆಯಾಗಿದ್ದರೆ, ಬೀದರ 8, ಬಸವಕಲ್ಯಾಣ ಮತ್ತು ಭಾಲ್ಕಿ ತಲಾ 4 ಮತ್ತು ಕಮಲನಗರ ತಾಲೂಕಿನಲ್ಲಿ 1 ಸೇರಿ ಒಟ್ಟು 32 ಕೇಸ್‌ ಗಳು ವರದಿಯಾಗಿವೆ. ದೆಹಲಿಯಿಂದ ಸ್ವಗ್ರಾಮ ಬಸವಕಲ್ಯಾಣ ತಾಲೂಕಿನ ಕಲಖೋರಾ ಗ್ರಾಮಕ್ಕೆ ಬಂದಿರುವ ಸಿಆರ್‌ಪಿಎಫ್‌ ಯೋಧ, ನೌಬಾದ್‌ ಕೆಎಸ್‌ಆರ್‌ಪಿಯ ಮೂವರು ಪೇದೆಗಳಿಗೆ ಸೋಂಕು ವಕ್ಕರಿಸಿದೆ.

ಗುರುವಾರ ಪತ್ತೆಯಾಗಿರುವ ಹೊಸ ಪಾಸಿಟಿವ್‌ ಕೇಸ್‌ಗಳಲ್ಲಿ ಔರಾದ ಪಟ್ಟಣ 4, ತಾಲೂಕಿನ ಹಾಲಹಳ್ಳಿ 9, ರಾಯಪಳ್ಳಿ ಮತ್ತು ನಾರಾಯಣಪುರ ಗ್ರಾಮದ ತಲಾ 1 ಕೇಸ್‌ ಸೇರಿ ಒಟ್ಟು 15, ಬೀದರ ನಗರದ 2, ತಾಲೂಕಿನ ಅಮಲಾಪುರ 5, ಇಸ್ಲಾಂಪುರ 1 ಸೇರಿ ಒಟ್ಟು 8, ಬಸವಕಲ್ಯಾಣ ನಗರ, ತಾಲೂಕಿನ ಚಿಕ್ಕನಾಗಾಂವ್‌, ಕಲಖೇರಾ ಮತ್ತು ಧನ್ನೂರ(ಕೆ) ಗ್ರಾಮದ ತಲಾ 1 ಪ್ರಕರಣ ಸೇರಿ ಒಟ್ಟು 4, ಭಾಲ್ಕಿ ತಾಲೂಕಿನ ಚಿಕ್ಕಲಚಂದಾ, ಮದಕಟ್ಟಿ ಮತ್ತು ಕಾಕನಾಳ ಗ್ರಾಮದ ತಲಾ 1 ಹಾಗೂ ಕಮಲನಗರ ಪಟ್ಟಣದಲ್ಲಿ 1 ಪ್ರಕರಣ ವರದಿಯಾಗಿವೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿತರ ಸಂಖ್ಯೆ 647 ಆದಂತಾಗಿದೆ. ಅದರಲ್ಲಿ 21 ಜನ ಸಾವನ್ನಪ್ಪಿದ್ದರೆ 500 ಜನ ಗುಣಮುಖರಾಗಿದ್ದು, 126 ಸಕ್ರಿಯ ಪ್ರಕರಣಗಳಿವೆ.

1906 ಜನರ ವರದಿ ಬಾಕಿ: ಜಿಲ್ಲೆಯಲ್ಲಿ ಕೋವಿಡ್ ಶಂಕಿತ 1906 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ಬರಬೇಕಿದೆ. ಈವರೆಗೆ 38,989 ಜನರ ಸ್ಯಾಂಪಲ್‌ನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 36,436 ಮಂದಿಯದ್ದು ನೆಗೆಟಿವ್‌ ಬಂದಿದೆ ಎಂದು ಹೆಲ್ತ್‌ ಬುಲೆಟಿನ್‌ ತಿಳಿಸಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.