CM Siddaramaiah ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಆಗ್ರಹ: ಶಾಸಕ ಪ್ರಭು ಚವ್ಹಾಣ್
ನನ್ನ ಕೊನೆಯ ಉಸಿರು ಇರುವ ತನಕ ತಾಲೂಕಿನ ಅಭಿವೃದ್ದಿಗಾಗಿ ಕೆಲಸ ಮಾಡುತ್ತೇನೆ
Team Udayavani, Sep 17, 2024, 4:59 PM IST
ಔರಾದ: ಕಲಬುರಗಿಯಲ್ಲಿ ಸಚಿವ ಸಂಪುಟ ಮುಗಿದ ಬಳಿಕ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಗೋರ್ಟಾ ಗ್ರಾಮಕ್ಕೆ ಭೇಟಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕೆಂದು ಶಾಸಕ ಪ್ರಭು ಚವ್ಹಾಣ್ ಆಗ್ರಹಿಸಿದ್ದಾರೆ.
ಮಿನಿ ವಿಧಾನಸೌಧ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು,ಕರ್ನಾಟಕದ ಜಲಿಯನ್ ವಾಲಾಬಾಗ್ ವೆಂದು ಜಿಲ್ಲೆಯ ಗೋರ್ಟಾ ಹತ್ಯಾ ಕಾಂಡವಾಗಿದೆ.ಬಸವ ಕಲ್ಯಾಣಕ್ಕೆ ಭೇಟಿ ನೀಡಲು ಮುಂದಾಗಬೇಕೆಂದು ಮನವಿ ಮಾಡಿದರು.
ರಜಾಕರ ಹಾವಳಿಯಿಂದ ಮುಕ್ತವಾದ ದಿನವಾಗಿದೆ.ಕಲಬುರಗಿ ಸಚಿವ ಸಂಪುಟ ನಡೆಸುತ್ತಿರುವುದು ಖುಷಿಯ ವಿಷಯವಾಗಿದೆ. ಅದರಂತೆ ತ್ಯಾಗ ಬಲಿದಾನ ಮತ್ತು ಐತಿಹಾಸಿಕ ವಲ್ಲಭಾಯಿ ಪಟೇಲ್ ಮೂರ್ತಿ ಸ್ಮಾರಕ ವೀಕ್ಷಣೆ ಮಾಡಲು ಮುಂದಾಗುವುದರ ಜೊತೆಗೆ ಪುಣ್ಯ ಭೂಮಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಮುಂದಾಗಬೇಕೆಂದು ತಾಕೀತು ಮಾಡಿದರು.
ನನ್ನ ಕೊನೆಯ ಉಸಿರು ಇರುವ ತನಕ ತಾಲೂಕಿನ ಅಭಿವೃದ್ದಿಗಾಗಿ ಕೆಲಸ ಮಾಡುತ್ತೇನೆ.ಹಿಂದೆ ಕದ್ದು ಮುಚ್ಚಿ ಆಟವಾಡುವ ಜನರು ಮಾನಸಿಕವಾಗಿ ಎಷ್ಟೇ ಹಿಂಸೆ ನೀಡಿದರು ನಾನು ಜನ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Anubhava Mantapa ಡಿಸೆಂಬರ್ಗೆ ಲೋಕಾರ್ಪಣೆ: ಸಚಿವ ಈಶ್ವರ ಖಂಡ್ರೆ
Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ
Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್ ಮ್ಯಾನ್ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.