ಪರಿಸರ ಜಾಗೃತಿಗಾಗಿ ಸೈಕಲ್‌ ಯಾತ್ರೆ


Team Udayavani, Apr 5, 2022, 5:39 PM IST

15awarness

ಮುದಗಲ್ಲ: ಭೂಮಿಯಲ್ಲಿ ಅರಣ್ಯ ಸಂಪತ್ತನ್ನು ನಾಶ ಮಾಡುತ್ತಾ ಹೊರಟ ಮಾನವನಿಗೆ ಕೋವಿಡ್‌ ಸರಿಯಾದ ಪಾಠ ಕಲಿಸಿದ್ದು, ಪರಿಸರವನ್ನು ಪ್ರತಿಯೊಬ್ಬ ನಾಗರಿಕರು ಉಳಿಸಿ ಸಂರಕ್ಷಿಸಬೇಕೆಂದು ಗದಗ ಜಿಲ್ಲೆಯ ರೋಣ ತಾಲೂಕಿನ ಕಡ್ಲಿ ಕಟ್ಟೆಯ ನಿವಾಸಿ ಸಿದ್ದಣ್ಣ ತಿರ್ಲಾಪೂರ ಕರೆ ನೀಡಿದರು.

ರೋಣ ತಾಲೂಕಿನಿಂದ ಸೈಕಲ್‌ ಸವಾರಿ ಹೊರಟ 57 ವರ್ಷದ ಸಿದ್ದಣ್ಣ ಕಳೆದ 6 ದಿನಗಳಿಂದ ಸೈಕಲ್‌ ಯಾತ್ರೆ ಆರಂಭಿಸಿದ್ದು, ಪಟ್ಟಣದಲ್ಲಿ ರವಿವಾರ ಹಾದು ಹೋಗುವಾಗ ಪುರಸಭೆ ಬಳಿ ಸ್ಥಳೀಯ ನಾಗರಿಕರು ಸ್ವಾಗತಿಸಿದರು.

ಪರಿಸರ ಜಾಗೃತಿ ಮೂಡಿಸುತ್ತಿರುವ ರೋಣದ ಸಿದ್ದಣ್ಣನಿಗೆ ಸನ್ಮಾನಿಸಲಾಯಿತು. ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಪರಿಸರ ಸಂರಕ್ಷಣೆಯಾಗಿದ್ದು, ದಯವಿಟ್ಟು ಸಸಿಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಮಕ್ಕಳು ಹಾಗೂ ನಾಗರಿಕರು ಮುಂದಾಗುವಂತೆ ಮನವಿ ಮಾಡಿದರು.

ಹಸಿರು ಬಣ್ಣದ ಸೈಕಲ್‌ ಸವಾರನ ಹಿಂಬದಿಯಲ್ಲಿ ಹಸೀರು ಬಣ್ಣದ ಡಬ್ಬ ಅದರ ಮೇಲೆ ಪರಿಸರ ಕುರಿತು ಬರಹ, ಸೈಕಲಿನ ಮುಂದೆ ರಾಷ್ಟ್ರಧ್ವಜಾ ಹಾಗೂ ಹಸಿರು ಬಣ್ಣದ ಅಂಗಿ ಮತ್ತು ಪ್ಯಾಂಟ್‌ ಹಾಗೂ ಕರ ಪತ್ರಗಳನ್ನು ಹೊಂದಿದ್ದ ಸಿದ್ದಣ್ಣನ ಅಂಗಿ ಮೇಲೆಯೂ ಸಹ ಪರಿಸರ ಜಾಗೃತಿ ಬರಹಗಳು ನೋಡುಗರ ಗಮನ ಸೆಳೆದವು.

ಗದಗ ಜಿಲ್ಲೆಯಿಂದ ಒಟ್ಟು 8 ದಿನಗಳ ಕಾಲ 300 ಕಿ.ಮೀ. ದೂರದಲ್ಲಿನ ಯಾದಗಿರಿ ಜಿಲ್ಲೆಗೆ ಸೈಕಲ್‌ ಯಾತ್ರೆ ಮೂಲಕ ಪರಿಸರ ಸಂರಕ್ಷಣೆ, ಪ್ರಕೃತಿ ಬಗ್ಗೆ ಜಾಗೃತಿ ಮೂಡಿಸುತ್ತಾ ಪರಿಸಿರದ ಕಾಳಜಿಗೆ ಶ್ರಮಿಸುತ್ತಿದ್ದಾರೆ. ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಮಹಾಂತೇಶ ಪಾಟೀಲ್‌, ತಮ್ಮಣ್ಣ ಗುತ್ತೇದಾರ, ಕಸಾಪ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ, ಡಿ.ಕೆ. ಪೂಜಾರ್‌, ಸೂಫಿಸರ್‌, ನವನೀತ ಜೈನ್‌, ಸಂಜು ಬಾಕಲಿ, ವೀರೇಶ ಉಪ್ಪಾರ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.