![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 5, 2022, 2:19 PM IST
ಮುದಗಲ್ಲ: ಸಹಕಾರ ಕ್ಷೇತ್ರದ ಮೂಲಕ ಹಣಕಾಸು ಸಂಸ್ಥೆಗಳು ಹೆಚ್ಚೆಚ್ಚು ಬೆಳೆಯುತ್ತಿರುವದು ಮಧ್ಯಮ ವರ್ಗದ ಜನರೂ ಕೂಡ ಆರ್ಥಿಕವಾಗಿ ಬೆಳೆಯಲು ಸಹಕಾರಿಯಾಗುತ್ತದೆ. ಸಹಕಾರಿ ಪತ್ತಿನ ಸಂಸ್ಥೆಗಳು ಗ್ರಾಹಕರ ಜೀವಾಳವಾಗಲಿ ಎಂದು ಅಂಕಲಿಮಠದ ಫಕ್ಕೀರಸ್ವಾಮಿಗಳು ಹೇಳಿದರು.
ಪಟ್ಟಣದ ಕಿಲ್ಲಾ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದ ಪತ್ತಿನ ಸಹಕಾರ ಸಂಘ, ನಿಯಮಿತ ಕವಿತಾಳ ಮುದಗಲ್ಲ ಪಟ್ಟಣದಲ್ಲಿ ಶಾಖೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಹಣಕಾಸು ಸಂಸ್ಥೆಗಳು ಹೆಚ್ಚೆಚ್ಚು ಸಹಕಾರಿ ಸಂಸ್ಥೆಗಳ ಮೂಲಕ ಹುಟ್ಟುತ್ತಿವೆ. ಅವುಗಳು ಗ್ರಾಹಕರ ಜೀವಾಳವಾಗಿ ಬೆಳೆಯಬೇಕು. ಗ್ರಾಹಕರ ಮನವೊಲಿಸಿ ಸಾಲ ವಸೂಲಾತಿಗೆ ಮುಂದಾಗಬೇಕು. ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅರಿತುಕೊಂಡು ಸಂಸ್ಥೆಯ ಲಾಭಕ್ಕೆ ಕೊಂಚ ಕಡಿಮೆಯಾದರೂ ಗ್ರಾಹಕರ ಜೀವಾಳವಾಗಬೇಕೆಂದು ಕಿವಿಮಾತು ಹೇಳಿದರು.
ಈ ಸಮಯದಲ್ಲಿ ಬ್ಯಾಂಕಿನ ಅಧ್ಯಕ್ಷ ರಾಜೇಶ ಬನ್ನಿಗಿಡದ ಸೇರಿದಂತೆ ಬ್ಯಾಂಕಿನ ನಿರ್ದೇಶಕರು, ಮುದಗಲ್, ಲಿಂಗಸುಗೂರು ಶಾಖೆಗಳ ಸಲಹಾ ಸಮೀತಿ ಸದಸ್ಯರು, ಸಿಬ್ಬಂದಿ ವರ್ಗ ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.