ಆರ್ಥಿಕ ಸಹಾಯ ಬಂದರೆ ಹೆಚ್ಚುವರಿ ಹಣ ಪಾವತಿ


Team Udayavani, Dec 26, 2021, 1:16 PM IST

17financial

ಬೀದರ: 2020-21ನೇ ಹಂಗಾಮಿನಲ್ಲಿ ಖರೀದಿಸಿದ ಕಬ್ಬಿಗೆ ಎಫ್‌ಆರ್‌ಪಿ ದರದಂತೆ ಈಗಾಗಲೇ ರೈತರಿಗೆ ಸಂಪೂರ್ಣ ಬಿಲ್‌ ಪಾವತಿಸಲಾಗಿದ್ದು, ಆರ್ಥಿಕ ಪರಿಸ್ಥಿತಿ ಹಿನ್ನೆಲೆ ಹೆಚ್ಚಿನ ಬಿಲ್‌ ಪಾವತಿಸಲು ಸಾಧ್ಯವಾಗುತ್ತಿಲ್ಲ. ಆದರೂ ಸರ್ಕಾರದ ಹಂತದಲ್ಲಿರುವ ಕಾರ್ಖಾನೆ ಪ್ರಸ್ತಾವನೆಗಳಿಗೆ ಆರ್ಥಿಕ ಸಹಾಯ ಬಂದಾಗ ಹೆಚ್ಚುವರಿ ಹಣ ಪಾವತಿಸಲು ಕ್ರಮ ವಹಿಸಲಾಗುವುದು ಎಂದು ಎನ್‌ಎಸ್‌ಎಸ್‌ಕೆ ಕಾರ್ಖಾನೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಹೇಳಿದರು.

ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ 36ನೇ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಖಾನೆಯಲ್ಲಿ ಈಗಿರುವ ಸಕ್ಕರೆ ಘಟಕದ ಜೊತೆ 60 ಕೆಎಲ್‌ಪಿಡಿ ಡಿಸ್ಟಿಲರಿ ಎಥೆನಾಲ್‌ ಘಟಕ ಹಾಗೂ ಬಯೋ- ಸಿಎನ್‌ಜಿ ಗೊಬ್ಬರ ಘಟಕ ಸ್ಥಾಪನೆಗಾಗಿ ಪ್ರಯತ್ನಿಸಲಾಗುತ್ತಿದೆ ಎಂದರು.

ಕಾರ್ಖಾನೆ ಅಭಿವೃದ್ಧಿಗೆ ಕೇಂದ್ರ ಸಚಿವ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಎಲ್ಲ ರೀತಿಯಿಂದ ಸಹಾಯ ಸಹಕಾರ ನೀಡುತ್ತಿದ್ದಾರೆ ಎಂದರು.

ಈ ವೇಳೆ ನಿರ್ದೇಶಕರಾದ ಉಮಾಕಾಂತ ನಾಗಮಾರಪಳ್ಳಿ, ಝರೆಪ್ಪಾ ಮಮದಾಪೂರೆ, ಚಂದ್ರಕಾಂತ ಪಾಟೀಲ, ರಾಜಕುಮಾರ ಕರಂಜಿ, ಶಂಕರೆಪ್ಪ ಪಾಟೀಲ, ಶಿವಬಸಪ್ಪ ಚೆನ್ನಮಲ್ಲೆ, ಸಿದ್ರಾಮ ವಾಘಮಾರೆ, ವಿಜಯಕುಮಾರ ಪಿ. ಪಾಟೀಲ, ಸೀತಾರಾಮ ಖೇಮಾ, ಶೋಭಾವತಿ ಪಾಟೀಲ, ಮಲ್ಲಮ್ಮಾ ಪಾಟೀಲ, ಶಶಿಕುಮಾರ ಪಾಟೀಲ, ವೀರಶೆಟ್ಟಿ ಪಟೆ°, ನಾಗರೆಡ್ಡಿ ಯಾಚೆ ಸೇರಿದಂತೆ ಡಿಸಿಸಿ ಬ್ಯಾಂಕ್‌ ನಿರ್ದೇಶಕರು ಹಾಗೂ ಅ ಧಿಕಾರಿಗಳು ಇದ್ದರು. ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್‌ ಅಪರಂಜಿ ಸ್ವಾಗತಿಸಿದರು. ಉಪಾಧ್ಯಕ್ಷ ಬಾಲಾಜಿ ಚವ್ಹಾಣ ವಂದಿಸಿದರು.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.