ಸಮಸ್ಯೆಗೆ ಸ್ವಯಂ ಸೇವಕರು ಸಂಜೀವಿನಿಯಾಗಲಿ


Team Udayavani, Jan 20, 2021, 3:09 PM IST

kadalooru Satyanarayanacharya speech

ಬೀದರ್: ಅರೆಕಾಲಿಕ ಕಾನೂನು ಸ್ವಯಂ ಸೇವಕರು ಮೊದಲು ತಾವುಗಳು ಕಾನೂನಿನ ಅರಿವು ಮೂಡಿಸಿಕೊಂಡು ಜವಾಬ್ದಾರಿಯಿಂದ ಗ್ರಾಮದ ಜನತೆ ಸೇವೆ ಮಾಡಬೇಕು. ಸೇವಕರು ಗ್ರಾಮದ ಜನರ ಸಮಸ್ಯೆಗಳಿಗೆ ಸಂಜೀವಿನಿಯಾಗಿ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಹೇಳಿದರು.

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನಡಿವಳಿಕೆ, ಸಂಸ್ಕಾರ, ಆಚಾರ-ವಿಚಾರ ಶುದ್ಧವಾಗಿರಬೇಕು. ಆಗ ಮಾತ್ರ ಜನರು ನಿಮ್ಮೊಂದಿಗೆ ಸಂಪರ್ಕ ಸಾಧಿಸುತ್ತಾರೆ. ನಮ್ಮ ವೇಷಭೂಷಣಗಳ ಬದಲಾಗಿ ವರ್ತನೆಯಿಂದ ವ್ಯಕ್ತಿತ್ವ ಹಿರಿದಾಗುತ್ತದೆ. ಆದ್ದರಿಂದ ಗ್ರಾಮದ ಜನರ ಸೇವೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡಬೇಕು ಎಂದರು.

ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಟಿ.ಪಿ. ಸಿದ್ರಾಮ ಪ್ರಾಸ್ತಾವಿಕ ಮಾತನಾಡಿ, ಸ್ವಯಂ ಸೇವಕರು ತರಬೇತಿ ಸದುಪಯೋಗ ಪಡೆದು ಗ್ರಾಮಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳಲ್ಲಿ ವ್ಯಾಜ್ಯಗಳಾಗುತ್ತವೆ. ಅಂತಹ ವ್ಯಾಜ್ಯ ನಿಭಾಯಿಸಿ ಅವರಿಗೆ ಕಾನೂನಿನ ಅರಿವು ಮೂಡಿಸಿ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ್ಯಾಯಾ ಧೀಶರುಗಳಾದ ಶಶಿಕಾಂತ ಭಾವಿಕಟ್ಟಿ, ಝರಿನಾ, ಸರ್ಕಾರಿ ಅಭಿಯೋಜಕ ಬಸವಂತರೆಡ್ಡಿ, ಪ್ರಕಾಶ ವಿ.ಎಂ, ಧನರಾಜ ಬಿರಾದಾರ, ಆರ್‌ .ಪಿ. ಗೌಡ, ವಿನಾಯಕರಾವ್‌ ಸಿಂಧೆ ವೇದಿಕೆಯಲ್ಲಿದ್ದರು.

ಪಶು ವೈದ್ಯಾಧಿ ಕಾರಿ ಡಾ| ಗೌತಮ ಅರಳಿ, ನಿವೃತ್ತ ಅಧಿ ಕಾರಿ ಭೀಮಾಶಂಕರ ಅಂಬಲಗಿ, ನ್ಯಾಯಾ ಧೀಶರಾದ ಝರಿನಾ, ಜಿಲ್ಲಾ ಕಾರಾಗೃಹ ವ್ಯವಸ್ಥಾಪಕ ಶರಣಬಸಪ್ಪ ಸ್ವಯಂ ಸೇವಕರಿಗೆ ತರಬೇತಿ ನೀಡಿದರು. ಅರೆಕಾಲಿಕ ಕಾನೂನು ಸ್ವಯಂ ಸೇವಕರು ಮೊದಲು ತಾವುಗಳು ಕಾನೂನಿನ ಅರಿವು ಮೂಡಿಸಿಕೊಂಡು ಜವಾಬ್ದಾರಿಯಿಂದ ಗ್ರಾಮದ ಜನತೆ ಸೇವೆ ಮಾಡಬೇಕು. ಸೇವಕರು ಗ್ರಾಮದ ಜನರ ಸಮಸ್ಯೆಗಳಿಗೆ ಸಂಜೀವಿನಿಯಾಗಿ ಕೆಲಸ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾ ಧೀಶ ಕಾಡಲೂರು ಸತ್ಯನಾರಾಯಣಾಚಾರ್ಯ ಹೇಳಿದರು.

ಇದನ್ನೂ ಓದಿ:ಒಂದು ನಗರದ ಹನ್ನೊಂದು ಕಥೆಗಳಲ್ಲಿ ನಾವೆಲ್ಲಿ ?

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾಕಾನೂನು ಸೇವೆಗಳ ಪ್ರಾಧಿ ಕಾರ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಅರೆಕಾಲಿಕ ಸ್ವಯಂ ಸೇವಕರಿಗಾಗಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ನಡಿವಳಿಕೆ, ಸಂಸ್ಕಾರ, ಆಚಾರ-ವಿಚಾರ ಶುದ್ಧವಾಗಿರಬೇಕು. ಆಗ ಮಾತ್ರ ಜನರು ನಿಮ್ಮೊಂದಿಗೆ ಸಂಪರ್ಕ ಸಾಧಿಸುತ್ತಾರೆ. ನಮ್ಮ ವೇಷಭೂಷಣಗಳ ಬದಲಾಗಿ ವರ್ತನೆಯಿಂದ ವ್ಯಕ್ತಿತ್ವ ಹಿರಿದಾಗುತ್ತದೆ. ಆದ್ದರಿಂದ ಗ್ರಾಮದ ಜನರ ಸೇವೆಯಲ್ಲಿ ತೊಡಗಿಸಿಕೊಂಡು ಕೆಲಸ ಮಾಡಬೇಕು ಎಂದರು. ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ಟಿ.ಪಿ. ಸಿದ್ರಾಮ ಪ್ರಾಸ್ತಾವಿಕ ಮಾತನಾಡಿ, ಸ್ವಯಂ ಸೇವಕರು ತರಬೇತಿ ಸದುಪಯೋಗ ಪಡೆದು ಗ್ರಾಮಗಳಲ್ಲಿ ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳಲ್ಲಿ ವ್ಯಾಜ್ಯಗಳಾಗುತ್ತವೆ. ಅಂತಹ ವ್ಯಾಜ್ಯ ನಿಭಾಯಿಸಿ ಅವರಿಗೆ ಕಾನೂನಿನ ಅರಿವು ಮೂಡಿಸಿ ಬಗೆಹರಿಸಲು ಪ್ರಯತ್ನಿಸಬೇಕು ಎಂದರು.

ಸಂಘದ ಅಧ್ಯಕ್ಷ ಜಗದೀಶ ಜಗತಾಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ್ಯಾಯಾ ಧೀಶರುಗಳಾದ ಶಶಿಕಾಂತ ಭಾವಿಕಟ್ಟಿ, ಝರಿನಾ, ಸರ್ಕಾರಿ ಅಭಿಯೋಜಕ ಬಸವಂತರೆಡ್ಡಿ, ಪ್ರಕಾಶ ವಿ.ಎಂ, ಧನರಾಜ ಬಿರಾದಾರ, ಆರ್‌ .ಪಿ. ಗೌಡ, ವಿನಾಯಕರಾವ್‌ ಸಿಂಧೆ ವೇದಿಕೆಯಲ್ಲಿದ್ದರು.

ಪಶು ವೈದ್ಯಾಧಿ ಕಾರಿ ಡಾ| ಗೌತಮ ಅರಳಿ, ನಿವೃತ್ತ ಅಧಿ ಕಾರಿ ಭೀಮಾಶಂಕರ ಅಂಬಲಗಿ, ನ್ಯಾಯಾ ಧೀಶರಾದ ಝರಿನಾ, ಜಿಲ್ಲಾ ಕಾರಾಗೃಹ ವ್ಯವಸ್ಥಾಪಕ ಶರಣಬಸಪ್ಪ ಸ್ವಯಂ ಸೇವಕರಿಗೆ ತರಬೇತಿ ನೀಡಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.