ಹೋರಾಟ ತೀವ್ರ ಗೊಳಿಸಲು ಕಲ್ಯಾಣಶ್ರೀ ಸಲಹೆ


Team Udayavani, Aug 25, 2022, 7:35 PM IST

19-protest

ಭಾಲ್ಕಿ: ಈಗಾಗಲೇ ಕರ್ನಾಟಕದಲ್ಲಿ ಸುಮಾರು 25 ಸಾವಿರ ಬೇಡ ಜಂಗಮರಿಗೆ ಪ್ರಮಾಣ ಪತ್ರ ದೊರೆತಿದೆ. ಇದನ್ನೇ ಎಲ್ಲರಿಗೂ ಮುಂದುವರಿಸಬೇಕು ಎಂದು ಬಳ್ಳಾರಿಯ ಕಲ್ಯಾಣ ಶ್ರೀಗಳು ಆಗ್ರಹಿಸಿದ್ದಾರೆ.

ಪಟ್ಟಣದ ತಹಸೀಲ ಕಚೇರಿ ಎದುರಿಗೆ ಟೆಂಟ್‌ ಹೊಡೆದು ಸುಮಾರು 48 ದಿವಸಗಳ ಕಾಲ ಹೋರಾಟ ನಡೆಸುತ್ತಿರುವ ಬೇಡ ಜಂಗಮ ಸಮಾಜದ ಪ್ರಮುಖರನ್ನು ಭೇಟಿ ಮಾಡಿ ಮಾತನಾಡಿದ ಅವರು, ಬೇಡ ಜಂಗಮ ಸಮಾಜದ ಮುಖಂಡರು, ನಿರಂತರ, ಚಾಚು ತಪ್ಪದೇ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ. ನಮ್ಮ ಹೋರಾಟ ನ್ಯಾಯಬದ್ಧ, ಸಂವಿಧಾನ ಬದ್ಧ ಹೋರಾಟವಾಗಿದೆ. ನಾವೇನು ಪ್ರಮಾಣ ಪತ್ರ ಹೊಸದಾಗಿ ನೀಡಬೇಕೆಂದು ಕೇಳುತಿಲ್ಲ. ಈಗಾಗಲೇ ಪಡೆದುಕೊಂಡವರ ಜೊತೆಯಲ್ಲಿ ಜಂಗಮ ಸಮಾಜದ ಕಡು ಬಡವರಿಗೂ ಪ್ರಮಾಣ ಪತ್ರ ದೊರೆಯಬೇಕು ಎನ್ನುವ ಉದ್ದೇಶದಿಂದ ಹೋರಾಟ ಮುಂದುವರಿಸಿದ್ದೇವೆ. ಗೋವಿಂದ ಕಾರಜೋಳ ಅವರು ಬೇಡ ಜಂಗಮರು ಹಂದಿ ಮಾಂಸ ತಿನ್ನುತ್ತಾರೆ, ಕುಡಿಯುತ್ತಾರೆ ಎಂದು ಸತ್ತು ಹೋದ ಕಾನೂನಿನ ಬಗ್ಗೆ ಮಾತನಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇದಕ್ಕೆ ಜಂಗಮರು ದೃತಿಗೆಡದೇ ಹೋರಾಟ ಮುಂದುವರೆಸಬೇಕು. ಬ್ರಿಟಿಷರ ಆಡಳಿತದಲ್ಲಿ, ನಿಜಾಮರ ಆಡಳಿತದಲ್ಲಿ ನಮಗೆ ನ್ಯಾಯ ಸಿಕ್ಕಿದೆ. ಅದೇ ರೀತಿ ಸಂವಿಧಾನ ಶಿಲ್ಪಿ ಡಾ| ಅಂಬೇಡ್ಕರ್‌ ಅವರೂ ಕೂಡ ಬೇಡ ಜಂಗಮರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವುದನ್ನು ಪರಿಗಣಿಸಿ ಸಂವಿಧಾನದಲ್ಲಿ ನಮಗೆ ನ್ಯಾಯ ಕೊಟ್ಟಿದ್ದಾರೆ. ಆದರೆ, ಆಡಳಿತ ಮಾಡುತ್ತಿರುವ ಜನಪ್ರತಿನಿಧಿಗಳು, ಕಾನೂನು ಮಾಡುತ್ತಿರುವ ಅಧಿಕಾರಿಗಳ ಕೈ ಹಿಡಿದಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಹೋರಾಟಕ್ಕೆ ಹಲಬರ್ಗಾ ಮಠದ ಹಾವಗಿಲಿಂಗೇಶ್ವರ ಶಿವಾಚಾರ್ಯರು ಸಾಥ್‌ ನೀಡಿ, ಕಲ್ಯಾಣಶ್ರೀಗಳವರೊಂದಿಗೆ ಭಾಗವಹಿಸಿದ್ದರು. ಭಾಲ್ಕಿಯ ಪ್ರಮುಖರಾದ ಮಲ್ಲಿಕಾರ್ಜುನ ಸ್ವಾಮಿ, ಡಾ| ಪ್ರಭುಲಿಂಗ ಸ್ವಾಮಿ, ಗುರಯ್ನಾ ಸ್ವಾಮಿ, ಪಂಚಯ್ನಾ ಸ್ವಾಮಿ ಮಾತನಾಡಿದರು.

ಸುಭಾಷ ಕೆನಾಡೆ, ಸತೀಶ ಸ್ವಾಮಿ, ಶಂಭುಲಿಂಗ ಸ್ವಾಮಿ, ಶಿವಶರಣಯ್ನಾ ಸ್ವಾಮಿ, ಶಿವಯೋಗಿ ಸ್ವಾಮಿ, ಕಾರ್ತಿಕ ಸ್ವಾಮಿ, ಮನ್ಮಥಯ್ನಾ ಸ್ವಾಮಿ, ಶಿವಾನಂದ ಸ್ವಾಮಿ, ಕಲ್ಲಯ್ನಾ ಸ್ವಾಮಿ, ಧೂಳಯ್ನಾ ಸ್ವಾಮಿ ಸೇರಿದಂತೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.