
ದೇಶದಲ್ಲಿ ಶಾಂತಿ-ಸೌಹಾರ್ದ ಸ್ಥಾಪನೆಯಾಗಲಿ
Team Udayavani, Apr 30, 2022, 1:09 PM IST

ಬೀದರ: ಪವಿತ್ರ ರಂಜಾನ್ ಪ್ರಯುಕ್ತ ಉಪವಾಸ ನಿರತ ಮುಸ್ಲಿಂ ಬಾಂಧವರಿಗಾಗಿ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಇಫ್ತಿಯಾರ್ ಕೂಟ ಆಯೋಜಿಸಲಾಗಿತ್ತು.
ಶಾಹೀನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ| ಅಬ್ದುಲ್ ಖದೀರ್ ಮಾತನಾಡಿ, ವಿಶ್ವದಲ್ಲಿ ಕಲ್ಮಶವಾಗುತ್ತಿರುವ ಶಾಂತಿ, ಸೌಹಾರ್ದತೆ ಹಾಗೂ ಸದ್ಭಾವನೆ ಪುನಃ ಬಲಪಡಿಸಲು ಹಾಗೂ ಸ್ವತ್ಛ ಹಾಗೂ ಸುಂದರ ಜೀವನ ಸಾಗಿಸಲು ಪ್ರತಿ ವರ್ಷ ರಂಜಾನ್ ತಿಂಗಳು ಉಪವಾಸ ಹಾಗೂ ಸಾಮೂಹಿಕ ಪ್ರಾರ್ಥನೆ ಮಾಡುವುದರ ಜೊತೆಗೆ ಸರ್ವ ಧರ್ಮಿಯರನ್ನು ಕೂಡಿ ಇಫ್ತಿಯಾರ್ ಕೂಟ ಆಯೋಜಿಸಲಾಗುತ್ತದೆ ಎಂದರು.
ಭಾರತ ಅನಾದಿ ಕಾಲದಿಂದಲೂ ಸಂಸ್ಕೃತಿ ಹಾಗೂ ಸಂಪ್ರದಾಯ ಜೊತೆಗೆ ಅಧ್ಯಾತ್ಮ ವಿಷಯದಲ್ಲಿ ವಿಶ್ವಕ್ಕೆ ಮಾದರಿಯಾಗಿದೆ. ಇಂದು ಬಹುತೇಕ ಐರೋಪ್ಯ ಹಾಗೂ ಮಧ್ಯ ಏಷಿಯಾದ ರಾಷ್ಟ್ರಗಳು ಭಾರತೀಯ ಸಂಸ್ಕೃತಿಯನ್ನು ಅನುಕರಿಸುತ್ತಿವೆ. ಜಗತ್ತಿನ ಅನೇಕ ಮುಸಲ್ಮಾನ ರಾಷ್ಟ್ರಗಳು ಭಾರತದೊಂದಿಗಿನ ಬಾಂಧವ್ಯ ವೃದ್ಧಿಸಿಕೊಳ್ಳಲು ಆಸಕ್ತಿ ತೋರುತ್ತಿವೆ. ಆದರೆ, ದೀಪದ ಬುಡದಲ್ಲಿಯೇ ಕತ್ತಲು ಎಂಬಂತೆ ಇಂದು ಕೆಲವು ಮತಿಯ ಶಕ್ತಿಗಳು ಕೋಮು ಸಾಮರಸ್ಯ ಕದಡುವ ಹುನ್ನಾರ ನಡೆಸುತ್ತಿರುವುದು ಬೇಸರದ ಸಂಗತಿ ಎಂದರು.
ಡಾ| ಜಗನ್ನಾಥ ಹೆಬ್ಟಾಳೆ, ಶಿವಯ್ಯ ಸ್ವಾಮಿ, ಶಂಕ್ರೆಪ್ಪ ಹೊನ್ನಾ, ಪ್ರೊ| ಎಸ್.ಬಿ ಬಿರಾದಾರ, ಎಂ.ಜಿ ದೇಶಪಾಂಡೆ, ಹಂಶಕವಿ, ಶಂಭುಲಿಂಗ ವಾಲೊªಡ್ಡಿ, ಡಾ| ರಾಜಕುಮಾರ ಹೆಬ್ಟಾಳೆ, ಕೆ.ಎಸ್ ಚಳಕಾಪುರೆ, ಪ್ರೊ | ಎಸ್.ವಿ.ಕಲ್ಮಠ, ಮಲ್ಲಿಕಾರ್ಜುನ ಸ್ವಾಮಿ, ರಾಜೇಂದ್ರಸಿಂಗ್ ಪವಾರ, ಡಾ| ಸುನಿತಾ ಕೂಡ್ಲಿಕರ್, ಡಾ| ಮಹಾನಂದಾ ಮಡಕಿ, ಮಲ್ಲಮ್ಮ ಸಂತಾಜಿ, ಶಿವಕುಮಾರ ಸ್ವಾಮಿ, ಶಿವಶರಣಪ್ಪ ಗಣೇಶಪುರ, ಧನರಾಜ ಅಣಕಲೆ, ಬಸವರಾಜ ಹೆಗ್ಗೆ, ಶಿವಕುಮಾರ ಸ್ವಾಮಿ, ಸಂಜುಕುಮಾರ ಜುಮ್ಮಾ, ಡಾ| ಉಮಾಕಾಂತ ಪಾಟೀಲ, ವೀರಭದ್ರಪ್ಪ ಉಪ್ಪಿನ್, ಶಿವರಾಜ ಪಾಟೀಲ ಇನ್ನಿತರರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.