![25-uv-fusion](https://www.udayavani.com/wp-content/uploads/2025/02/25-uv-fusion-415x249.jpg)
![25-uv-fusion](https://www.udayavani.com/wp-content/uploads/2025/02/25-uv-fusion-415x249.jpg)
Team Udayavani, Oct 8, 2024, 9:18 AM IST
ಹುಮನಾಬಾದ್: ರಾಷ್ಟ್ರೀಯ ಹೆದ್ದಾರಿ 65ರ ಮೊಳಕೇರಾ ಗ್ರಾಮದ ಹತ್ತಿರದ ಸಹಾಯಕ ಪ್ರಾದೇಶಿಕ ಸಾರಿಗೆ ತನಿಖಾ ಠಾಣೆ ಮೇಲೆ ಕಲಬುರಗಿ ಲೋಕಾಯುಕ್ತ ಎಸ್ಪಿ ಉಮೇಶ ಬಿ ಕೆ ಅವರ ನೇತೃತ್ವದಲ್ಲಿ ಮಂಗಳವಾರ ನಸುಕಿನಜಾವ ದಾಳಿ ನಡೆಸಿದ್ದಾರೆ.
ನಸುಕಿನ ಜಾವ ಸುಮಾರು ನಾಲ್ಕು ಗಂಟೆಗೆ ದಾಳಿ ನಡೆದಿದ್ದು, ಹೆದ್ದಾರಿಯ ಹೆದ್ದಾರಿ ಎಡ ಮತ್ತು ಬಲ ಎರಡು ಕಚೇರಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆರ್.ಟಿ.ಓ ಅಧಿಕಾರಿಗಳಾದ ರವಿಶಂಕರ, ವಿಜಯಕುಮಾರ ಹಾಗೂ ಪ್ರದೀಪ ಇರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ದಾಳಿ ಸಂದರ್ಭದಲ್ಲಿ ಡಿವೈಎಸ್ಪಿ ಗೀತಾ ಬೇನಹಾಳ, ಹಣಮಂತರಾಯ್ಯ, ಸಿಪಿಐಗಳಾದ ಅರುಣ ಕುಮಾರ, ಅಕ್ಕಮಹಾದೇವಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು ಎಂದು ಮೂಲಗಳು ತಿಳಿಸಿವೆ. ದಾಳಿಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಇದನ್ನೂ ಓದಿ: Election Result: ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ… ಕಾಶ್ಮೀರದಲ್ಲಿ ಭಾರೀ ಪೈಪೋಟಿ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
Mandya: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದ ಇಬ್ಬರು ಮಹಿಳೆಯರು ನೀರುಪಾಲು
Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
ಜಯಲಲಿತಾ ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ತ.ನಾಡು ಸರಕಾರಕ್ಕೆ ಹಸ್ತಾಂತರ
You seem to have an Ad Blocker on.
To continue reading, please turn it off or whitelist Udayavani.