ಮನುಷ್ಯ ಪ್ರಸಿದ್ದ ನಾಗಲು ವಿಶ್ವಾಸ ಗಳಿಸಿ: ಡಾ| ಶಿವಕುಮಾರ ಶ್ರೀ


Team Udayavani, Oct 30, 2021, 10:55 AM IST

8confidence

ಬೀದರ: ಮನುಷ್ಯ ಪ್ರಸಿದ್ಧನಾಗಲು ವಿಶ್ವಾಸ ಗಳಿಸಬೇಕು ಎಂದು ಚಿದಂಬರಾಶ್ರಮದ ಡಾ| ಶಿವಕುಮಾರ ಮಹಾಸ್ವಾಮಿಜಿ ಹೇಳಿದರು.

ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಶುಕ್ರವಾರ ಡಾ| ಸಿದ್ಧಾರೆಡ್ಡಿ ಫೌಂಡೇಶನ್‌ ಹಾಗೂ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆ ಸಹಯೋಗದಲ್ಲಿ ನಡೆದ ಸಾಧಕರ ಮಾದರಿ ಜೀವನಗಾಥೆಯ “ನೆಲದ ನೆನಪು’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಡಾ| ಸಿದ್ದಾರೆಡ್ಡಿ ಕುಟುಂಬ ಯಾವತ್ತೂ ಕೊಡುಗೈ ದಾನಿಗಳಾಗಿದ್ದಾರೆ. ಲಿಂ| ಸಿದ್ದಾರೆಡ್ಡಿ ಅವರ ಶ್ರಯಸ್ಸಿಗೆ ತಾಯಿ ಗುರಮ್ಮ ಸಿದ್ದಾರೆಡ್ಡಿ ಅವರ ವಿಶ್ವಾಸ ಮುಖ್ಯ ಕಾರಣವಾಗಿದೆ ಎಂದು ಬಣ್ಣಿಸಿದರು.

ಪುಸ್ತಕ ಪರಿಚಯ ಮಾಡಿದ ಬಸವ ಸೇವಾ ಪ್ರತಿಷ್ಠಾನದ ಡಾ| ಗಂಗಾಂಬಿಕೆ ಅಕ್ಕ ಮಾತನಾಡಿದರು. ಮಾಜಿ ಸಚಿವ ಡಾ| ಭೀಮಣ್ಣ ಖಂಡ್ರೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 2021ನೆಯ ಸಾಲಿನ “ಬಸವ ರಾಷ್ಟ್ರೀಯ ಪುರಸ್ಕಾರ’ ಪ್ರಶಸ್ತಿಗೆ ಭಾಜನರಾಗಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ| ಬಸವಲಿಂಗ ಪಟ್ಟದ್ದೇವರಿಗೆ ಭಕ್ತಿ ಪೂರ್ವಕವಾಗಿ ಗೌರವಿಸಲಾಯಿತು.

ಪುಸ್ತಕದ ಸಂಪಾದಕ ಡಾ| ರಘುಶಂಖ ಭಾತಂಬ್ರಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಫೌಂಡೇಶನ್‌ ಗೌರವಾಧ್ಯಕ್ಷೆ ಗುರಮ್ಮ ಸಿದ್ಧಾರೆಡ್ಡಿ, ಡಾ| ಬಲಬೀರ ಸಿಂಗ್‌, ಡಾ| ಚನಬಸಪ್ಪ ಹಾಲಹಳ್ಳಿ. ಬಿ.ಜಿ. ಶೆಟಗಾರ, ಸುರೇಶ ಚನಶೆಟ್ಟಿ, ಡಾ| ಗೀತಾ ಖಂಡ್ರೆ, ಡಾ| ಅಬ್ದುಲ್‌ ಖದೀರ್‌, ಡಾ| ವಿಜಯಶ್ರೀ ಬಶೆಟ್ಟಿ, ನರಸಿಂಗರಾವ್‌ ಸೂರ್ಯವಂಶಿ, ಡಾ| ರಾಜೇಶ್ರಿ ರೆಡ್ಡಿ, ಡಾ| ವಿಕ್ರಮ ಕೊಂಡಾ, ಡಾ| ಪ್ರವೀಣ ಶಿಂಧೆ, ರಾಣಿ ಸತ್ಯಮೂರ್ತಿ, ಡಾ| ಎಚ್‌.ಬಿ ಭರಶೆಟ್ಟಿ, ಪುಣ್ಯವತಿ ವಿಸಾಜಿ ಮತ್ತು ಕೆ.ಎಸ್‌ ಚಳಕಾಪುರೆ ಇದ್ದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.