![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 10, 2020, 8:45 AM IST
ಬೀದರ್: ಪಶು ಸಂಗೋಪನೆ, ಬೀದರ- ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇತ್ತೀಚೆಗಷ್ಟೇ ಅವರ ಕಾರು ಚಾಲಕ, ಗನ್ ಮ್ಯಾನ್, ಆಪ್ತ ಸಹಾಯಕರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಚಿವರು ಕ್ವಾರಂಟೈನ್ ಗೆ ಒಳಗಾಗಿದ್ದರು. ಬುಧವಾರ ಸಚಿವರು ಸ್ವತಃ ವೈದ್ಯರನ್ನು ಕರೆಯಿಸಿ ಪರೀಕ್ಷಿಸಿಕೊಂಡಾಗ ಸೋಂಕು ಧೃಢಪಟ್ಟಿದ್ದು, ಅವರೊಂದಿಗೆ ಅವರ ಅಣ್ಣನ ಮಗ ದಿಲೀಪ ಚವ್ಹಾಣ ಅವರಿಗೂ ಸೋಂಕು ಧೃಢಪಟ್ಟಿದೆ.
ಇದನ್ನೂ ಓದಿ: ಚೀನಾ ಬಿಕ್ಕಟ್ಟು ಗಂಭೀರ: ಪಾಂಗಾಂಗ್ನ “ಫಿಂಗರ್ 3′ ಬಳಿ ಡ್ರ್ಯಾಗನ್ನ ಸೇನಾ ನಿರ್ಮಾಣ ಪತ್ತೆ
ಬೀದರ ಸೇರಿ ವಿವಿಧ ಜಿಲ್ಲೆ ಹಾಗೂ ಬೆಂಗಳೂರು ಪ್ರವಾಸ ಹಿನ್ನಲೆಯಲ್ಲಿ ಸೋಂಕು ತಗುಲಿರುವ ಸಾಧ್ಯತೆ ಇದೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಎಚ್ಚರಿಕೆ ವಹಿಸಬೇಕೆಂದು ಸಚಿವ ಚವ್ಹಾಣ ಕೋರಿದ್ದಾರೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.