![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 15, 2020, 9:42 AM IST
ಬೀದರ್: ಇಲ್ಲಿನ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಬೆಂಬಿಡದೇ ಕಾಡುತ್ತಿರುವ ಕೋವಿಡ್-19 ಸೋಂಕು ಈಗ ಚುನಾಯಿತ ಪ್ರತಿನಿಧಿಗಳಿಗೆ ಬೆನ್ನಟ್ಟಿದೆ. ಬುಧವಾರ ಸಂಸದ ಭಗವಂತ ಖೂಬಾಗೂ ವೈರಸ್ ಒಕ್ಕರಿಸಿದೆ.
ಸಂಸದರಿಗೆ ಕೋವಿಡ್-19 ಸೋಂಕಿನ ಯಾವುದೇ ರೋಗ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಗಂಟಲು ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ದೆಹಲಿ ಮತ್ತು ಬೆಂಗಳೂರು ಪ್ರಯಾಣ ಜತೆಗೆ ಜಿಲ್ಲೆಯಲ್ಲಿ ವಿವಿಧೆಡೆ ಸಂಚಾರ ಹಿನ್ನಲೆಯಲ್ಲಿ ಸೋಂಕು ತಗುಲಿರುವ ಸಾಧ್ಯತೆ ಇದೆ. ಇಲ್ಲಿನ ಶಿವನಗರದಲ್ಲಿ ಇರುವ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಸದ ಖೂಬಾ ಅವರಿಗೆ ಪಾಸಿಟಿವ್ ಹಿನ್ನಲೆ ಅವರ ಕುಟುಂಬದ ಎಲ್ಲ ಸದಸ್ಯರ ಕೋವಿಡ್ ಟೆಸ್ಟ್ ಮಾಡಲು ಕ್ರಮ ವಹಿಸಲಾಗುತ್ತಿದೆ. ಜತೆಗೆ ಸಂಸದರ ಸಂಪರ್ಕಕ್ಕೆ ರಾಜಕಾರಣಿಗಳು, ಅಧಿಕಾರಿಗಳು ಸೇರಿ ಹೆಚ್ಚು ಜನರು ಬಂದಿರುವ ಕಾರಣ ಅವರ ಪತ್ತೆ ಕಾರ್ಯ ಆರಂಭ ಆಗಿದೆ.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
You seem to have an Ad Blocker on.
To continue reading, please turn it off or whitelist Udayavani.