ಸಂವಿಧಾನ ಬದಲು ಯಾರಿಂದಲೂ ಸಾಧ್ಯವಿಲ್ಲ: ಖೂಬಾ


Team Udayavani, Jan 3, 2022, 1:04 PM IST

15constitution

ಬೀದರ: ಬಾಬಾ ಸಾಹೇಬ್‌ ಅಂಬೇಡ್ಕರ್‌ ರಚಿತ ಭಾರತದ ಸಂವಿಧಾನವನ್ನು ಯಾರಿಂದಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಭೀಮಾ ಕೋರೆಗಾಂವ ಸೇನೆ ರಾಜ್ಯ ಘಟಕದಿಂದ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಆಯೋಜಿಸಿದ್ದ ಭೀಮಾ ಕೋರೆಗಾಂವ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್‌ ಬರೆದ ಸಂವಿಧಾನ ದಲಿತರಿಗಾಗಿ ಅಷ್ಟೇಯಲ್ಲ, ದೇಶದ ಎಲ್ಲ ನಾಗರಿಕರ ಎಳ್ಗೆಗಾಗಿ ರಚನೆಯಾಗಿದೆ. ಸರ್ವರಿಗೆ ಸಮಾನತೆ, ಪ್ರಜಾಪ್ರಭುತ್ವ ಎತ್ತಿ ಹಿಡಿದ ಮಹಾನಾಯಕರಾಗಿದ್ದಾರೆ ಎಂದರು.

ಭೀಮಾ ಕೋರೆಗಾಂವ ಘಟನೆಯನ್ನು ಅಂಬೇಡ್ಕರರ ದೃಷ್ಟಿಕೋನದಲ್ಲಿ ನೋಡುವ ಅಗತ್ಯವಾಗಿದೆ. ಇಲ್ಲಿ ಯಾರೂ ಓಟ್‌ ಬ್ಯಾಂಕ್‌ ಅಲ್ಲ. ಒಂದೇ ಸಮುದಾಯದಿಂದ ದೇಶ ನಡೆಯಲ್ಲ. ಇಲ್ಲಿ ಎಲ್ಲ ಧರ್ಮ, ಜಾತಿಗಳ ಹಾಗೂ ಸಮುದಾಯಗಳ ಸಹಕಾರ, ಬೆಂಬಲ ಅಗತ್ಯ ಎಂದರು.

ಹಕ್ಯಾಳ ಬುದ್ಧಭೂಮಿಯ ಶ್ರೀ ಧಮ್ಮನಾಗ ಭಂತೆಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭೀಮಾ ಕೋರೆಗಾಂವ ವಿಜಯೋತ್ಸವ ದಲಿತರಗಷ್ಟೇ ಸೀಮಿತವಲ್ಲ. ಅಲ್ಲಿ ಹುತಾತ್ಮರಾಗಿದ್ದ 500 ಜನರಲ್ಲಿ 23 ಜನ ದಲಿತರು, 16 ಮರಾಠಿಗರು, 8 ಜನ ಮುಸ್ಲಿಮ ಮತ್ತು 2 ಕ್ರೈಸ್ತರು ಸಹ ಸೇರಿದ್ದರು ಎಂದು ತಿಳಿಸಿದರು.

ಹಿರಿಯ ದಲಿತ ಹೋರಾಟಗಾರ ಬಿ. ಗೋಪಾಲ ಮಾತನಾಡಿದರು. ಸೇನೆಯ ರಾಜ್ಯಾಧ್ಯಕ್ಷ ದೇವೇಂದ್ರ ಸೋನಿ ಅಧ್ಯಕ್ಷತೆ ವಹಿಸಿದ್ದರು. ಸೇನೆ ಜಿಲ್ಲಾಧ್ಯಕ್ಷ ರವಿ ಭೂಸಂಡೆ, ಅಂಬಾದಾಸ ಗಾಯಕವಾಡ, ಸಂಗು ಚಿದ್ರಿ, ರಾಜು ಜಯಂ, ತುಕಾರಾಮ ಕರಾಟೆ, ಅರಹಂತ ಸಾವಳೆ, ಸೈಯ್ಯದ್‌ ವಹೀದ್‌ ಲಖನ್‌, ಕಪಿಲ ಗೋಡಬಲೆ, ಮಹೇಶ ಮೈಲಾರಿ, ಸಂಗಪ್ಪ ಚಿದ್ರಿ, ಶಾಲಿವಾನ ಬಡಿಗೇರ, ಪ್ರಫುಲ್‌ ಸೋನಿ, ವೆಂಕಟ ಚಿದ್ರಿ, ಸಚಿನ ಗಿರಿ, ಗುಣವಂತ ಭಾವಿಕಟ್ಟಿ, ವಿಲಾಸ ಸಿಂಗಾರೆ, ಜಯಭೀಮ, ಸುದರ್ಶನ, ಸಿದ್ಧಾರ್ಥ ಇದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.