ಬಸವತತ್ವ ಜನಪರ ಚಿಂತನಶೀಲ ತತ್ವ


Team Udayavani, Nov 16, 2020, 6:53 PM IST

ಬಸವತತ್ವ ಜನಪರ ಚಿಂತನಶೀಲ ತತ್ವ

ಬೀದರ: ಬಸವ ತತ್ವ ಯಾವುದೇ ಒಂದು ಜಾತಿ, ಮತ, ಪಂಥ ಅಥವಾ ಒಂದು ಸಮುದಾಯದ ಸೊತ್ತಲ್ಲ, ಅದು ಎಲ್ಲ ಸಮುದಾಯಗಳನ್ನೊಳಗೊಂಡ ಜನಪರವಾದ ಚಿಂತನಶೀಲ ತತ್ವ. ಎಂದು ಬಸವಶ್ರೀ ಪುರಸ್ಕೃತ ಶ್ರೀ ಸಿದ್ದರಾಮ ಶರಣರು ಬೆಲ್ದಾಳ ನುಡಿದರು.

ಜಿಲ್ಲಾ ಮತ್ತು ತಾಲೂಕು ಕಸಾಪದಿಂದ ನಗರದ ಸಿದ್ದರಾಮ ಶರಣರು ಬೆಲ್ದಾಳ ಅವರ ನಿವಾಸದಲ್ಲಿ ನಡೆದ 28ನೇ ಮನೆಯಂಗಳದಲ್ಲಿ ಮಾತು ಸಂವಾದ ಕಾರ್ಯಕ್ರಮದಲ್ಲಿ ತಮ್ಮಜೀವನಾನುಭವಗಳನ್ನು ಹಂಚಿಕೊಂಡ ಅವರು, ಶೋಷಿತ ಸಮುದಾಯದಲ್ಲಿ ಜನಿಸಿ ಬಾಲ್ಯದಲ್ಲಿ ಅಂಬೇಡ್ಕರ್‌ ಅವರು ಅನುಭವಿಸಿದ ಅಸ್ಪೃಶ್ಯತೆ, ಅವಮಾನಗಳನ್ನು ನಾನೂ ಅನುಭವಿಸುವಂತಾಯಿತು. ನಾನು ಓದಿದ್ದು ಕೇವಲ ಮೂರನೆಯ ತರಗತಿವರೆಗೆ ಮಾತ್ರ ಆದರೆ ಛಲದಿಂದ ಅಧ್ಯಾತ್ಮದ ಅಧ್ಯಯನ ಮಾಡಿದೆ. ಅದಕ್ಕೆ ನಮ್ಮ ತಾಯಿ ತಂದೆಯವರುಭಕ್ತಿ ಮಾರ್ಗದಲ್ಲಿರುವುದೆ ಬಹುದೊಡ್ಡ ಪ್ರಭಾವ ಬೀರಿದರೆ, ಮೌಡ್ಯತೆಗಳಿಂದ ಹೊರಬರಲು ವಚನ ಸಾಹಿತ್ಯ ನನಗೆ ಪ್ರೇರಣೆಯಾಯಿತು ಎಂದರು.

ಡಾ. ಕಾಶಿನಾಥ ಚಲುವಾ ಅವರು ನಡೆಸಿಕೊಟ್ಟಸಂವಾದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಬುದ್ದ ನನ್ನ ತಲೆ, ಹೃದಯ ಬಸವಣ್ಣ, ದೇಹವೇ ಅಂಬೇಡ್ಕರ್‌. ಹಾಗಾಗಿ ಈ ಮೂವರುಬೇರೆ ಬೇರೆಯಲ್ಲ. ಈ ಸತ್ಯವನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಇಲ್ಲವಾದಲ್ಲಿಯಾರಿಗೂ ಉಳಿಗಾಲವಿಲ್ಲ. ಎಲ್ಲರೂಮನುವಾದಿಗಳ ಕೈಗೊಂಬೆ ಆಗಬೇಕಾಗುತ್ತದೆಂದು ಎಚ್ಚರಿಸುತ್ತ ಎಲ್ಲ ಸಮುದಾಯವರು ಒಂದಾಗಿ ಸಮಭಾವದಿಂದ ಕೂಡಬೇಕು ಎಂಬುದು ತಮ್ಮ ಬದುಕಿನ ಕೊನೆಯ ಆಸೆ ಎಂದು ವಿವರಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶೆಟ್ಟಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ತಮ್ಮ ಮಾತು ಮತ್ತು ಕೃತಿಗಳ ಮೂಲಕ ಜನಸಾಮಾನ್ಯರಿಗೆ ತಲುಪಿಸಿದ ಸರಳ ಸಾತ್ವಿಕ ವ್ಯಕ್ತಿ ಎಂದರೆ ಸಿದ್ದರಾಮ ಶರಣರು ಎಂದು ಬಣ್ಣಿಸಿದರು.

ಕಸಾಪ ತಾಲೂಕಾಧ್ಯಕ್ಷ ಎಂ.ಎಸ್‌ ಮನೋಹರ ಅಧ್ಯಕ್ಷತೆ ವಹಿಸಿ ಮಾತನಾಡಿ, ಧರ್ಮ ಬೋಧಕರು ದಾರಿ ತಪ್ಪಿ ನಡೆಯದಂತೆ ಎಚ್ಚರ ವಹಿಸಿದರೆ ಮಾತ್ರ ಅನುಯಾಯಿಗಳು ಸರಿದಾರಿಯಲ್ಲಿರುತ್ತಾರೆ. ಕೋಮುವಾದ, ಜಾತಿ ಜಗಳ, ತಪ್ಪಿಸಲು ಎಲ್ಲಾ ಧಾರ್ಮಿಕ ಮುಖಂಡರು ಒಂದಾಗಿ ಧರ್ಮಸಮನ್ವಯತೆ ಸಾಧಿಸುವ ಮೂಲಕ ಜಾಗತಿಕ ಶಾಂತಿ, ಸೌಹಾರ್ದತೆ ನೆಲೆಗೊಳಿಸುವುದು ಇಂದಿನ ಅಗತ್ಯವಾಗಿದೆ. ಇದೆ ನಿಜವಾದ ಧರ್ಮ ಬೋಧನೆ ಎಂದು ಅಭಿಪ್ರಾಯಪಟ್ಟರು.

ಶಿವಶಂಕರ ಟೋಕರೆ, ವಿದ್ಯಾವತಿ ಬಲ್ಲೂರ, ರಘುನಾಥ, ಜಗನ್ನಾಥ ಕಮಲಾಪುರೆ, ವೀರಶೆಟ್ಟಿ ಚನಶೆಟ್ಟಿ, ಶಿವಕುಮಾರ ಬೆಲ್ದಾಳ, ಸಿದ್ಧಾರೂಢ ಭಾಲ್ಕೆ ಮೊದಲಾದವರು ಭಾಗವಹಿಸಿದ್ದರು. ರೇವಣಪ್ಪ ಮೂಲಗೆ ಸ್ವಾಗತಿಸಿದರು. ವಿದ್ಯಾವತಿ ಹಿರೇಮಠ ನಿರೂಪಿಸಿ ಡಾ. ಬಸವರಾಜ ಬಲ್ಲೂರ ವಂದಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: The accused in the ATM robbery-shootout case have finally been identified.

Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್‌ ಪ್ರಕರಣದ ಆರೋಪಿಗಳ ಗುರುತು ಪತ್ತೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ

Bidar: farmer ends his life

Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.